ವಾಣಿವಿಲಾಸ ಜಲಾಶಯ ಅಭಿವೃದ್ಧಿಗೆ 738 ಕೋಟಿ ರೂ. ಅನುದಾನ : ಸಿಎಂ ಬೊಮ್ಮಾಯಿ ಘೋಷಣೆ

ಚಿತ್ರದುರ್ಗ : ವಾಣಿವಿಲಾಸ ಜಲಾಶಯ ಅಭಿವೃದ್ಧಿಗೆ  ಸರ್ಕಾರ 738 ಕೋಟಿ ರೂ. ಅನುದಾನ ಮೀಸಲಿಟ್ಟಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಬಿಜೆಪಿ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿರುವ ಸಿಎಂ ಬೊಮ್ಮಾಯಿ ವಾಣಿ ವಿಲಾಸ ಕಾಲುವೆಗಳ ನವೀಕರಣ ಸೇರಿದಂತೆ ಜಲಾಶಯ ಕಾಯಕಲ್ಪಕ್ಕೆ 738 ಕೋಟಿ ರೂ ಮಂಜೂರು ಮಾಡಲಾಗುತ್ತಿದೆ ಎಂದು ಬೊಮ್ಮಾಯಿ ಹೇಳಿದರು. ಯಡಿಯೂರಪ್ಪ ಐದು ವರ್ಷಗಳಲ್ಲಿ ಏಳುವರೆ ಲಕ್ಷ ಎಕರೆಗೆ ನೀರಾವರಿ ಸೌಲಭ್ಯ ಮಾಡಿದ್ದಾರೆ. ಇಂತಹ ಒಂದು ಸಂದರ್ಭದಲ್ಲಿ ವಿವಿ ಸಾಗರಕ್ಕೆ … Continue reading ವಾಣಿವಿಲಾಸ ಜಲಾಶಯ ಅಭಿವೃದ್ಧಿಗೆ 738 ಕೋಟಿ ರೂ. ಅನುದಾನ : ಸಿಎಂ ಬೊಮ್ಮಾಯಿ ಘೋಷಣೆ