ಒಂದೇ ವರ್ಷದಲ್ಲಿ 8000 ವಿವೇಕ ಶಾಲಾ ಕೊಠಡಿಗಳ ನಿರ್ಮಾಣ – ಸಿಎಂ ಬಸವರಾಜ ಬೊಮ್ಮಾಯಿ

ಚಿಕ್ಕಮಗಳೂರು : ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡುವ ಸರ್ಕಾರ ನಮ್ಮದು. ಒಂದೇ ವರ್ಷದಲ್ಲಿ 8000 ವಿವೇಕ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಚಿಕ್ಕಮಗಳೂರು ಜಿಲ್ಲೆ ಕೊಪ್ಪದಲ್ಲಿ ಬಿಜೆಪಿಯಿಂದ ಏರ್ಪಡಿಸಿದ್ದ ಜನಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿ, ನಾರಾಯಣ ಗುರು ಅವರ ಹೆಸರಿನಲ್ಲಿವಸತಿ ಶಾಲೆ, ಎಸ್ ಸಿ ಎಸ್ ಟಿ ಮಕ್ಕಳಿಗೆ ಹಾಸ್ಟೆಲ್ ನಿರ್ಮಾಣ,50 ಕನಕದಾಸ ಹಾಸ್ಟೆಲ್ ನಿರ್ಮಿಸುವ ಮೂಲಕ ಶೈಕ್ಷಣಿಕ ಕ್ರಾಂತಿಯನ್ನು ಮಾಡಲಾಗುತ್ತಿದೆ ಎಂದರು. ಸಂವಿಧಾನದ ಆಶಯಗಳಿಗೆ ಕೊಳ್ಳಿ ಇಟ್ಟಿದ್ದೆ ಕಾಂಗ್ರೆಸ್: ಟ್ಟಿಟ್ … Continue reading ಒಂದೇ ವರ್ಷದಲ್ಲಿ 8000 ವಿವೇಕ ಶಾಲಾ ಕೊಠಡಿಗಳ ನಿರ್ಮಾಣ – ಸಿಎಂ ಬಸವರಾಜ ಬೊಮ್ಮಾಯಿ