BREAKING NEWS: ಸನ್ನಡತೆಯ ಆಧಾರದ ಮೇಲೆ ಈ ಬಾರಿ ರಾಜ್ಯಾಧ್ಯಂತ 81 ಖೈದಿಗಳ ಬಿಡುಗಡೆ: ರಾಜ್ಯಪಾಲರ ಅಂಕಿತ

ಬೆಂಗಳೂರು: ರಾಜ್ಯಾಧ್ಯಂತ ವಿವಿಧ ಪ್ರಕರಣಗಳಲ್ಲಿ ಜೈಲು ಸೇರಿ, ಸನ್ನಡತೆಯನ್ನು ತೋರಿದಂತ 81 ಕೈದಿಗಳಿಗೆ ಬಿಡುಗಡೆ ಭಾಗ್ಯ ಒದಗಿ ಬಂದಿದೆ. ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯ ವೇಳೆಯಲ್ಲಿಯೇ 81 ಖೈದಿಗಳನ್ನು ಸನ್ನಡತೆಯ ಆಧಾರದ ಮೇಲೆ ಬಿಡುಗಡೆ ಮಾಡಲಾಗುತ್ತಿದೆ. BIG NEWS: ‘ಪ್ರಾಥಮಿಕ ಶಾಲಾ ಪ್ರಭಾರ ಮುಖ್ಯಶಿಕ್ಷಕ’ರಿಗೆ ಬಿಗ್ ಶಾಕ್: ‘ಸಹ ಶಿಕ್ಷಕ’ರಿಗೆ ‘ಪ್ರಭಾರ ಭತ್ಯೆ’ಯಿಲ್ಲವೆಂದು ‘ರಾಜ್ಯ ಸರ್ಕಾರ’ ಸ್ಪಷ್ಟನೆ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಪ್ರತಿ ವರ್ಷ ಸನ್ನಡತೆಯ ಆಧಾರದ ಮೇಲೆ ಜೈಲಿನಲ್ಲಿ ಖೈದಿಗಳಾಗಿರುವಂತವರನ್ನು ಬಿಡುಗಡೆ ಮಾಡಲಾಗುತ್ತದೆ. ಇದೀಗ ಆಗಸ್ಟ್ 15ರಂದು … Continue reading BREAKING NEWS: ಸನ್ನಡತೆಯ ಆಧಾರದ ಮೇಲೆ ಈ ಬಾರಿ ರಾಜ್ಯಾಧ್ಯಂತ 81 ಖೈದಿಗಳ ಬಿಡುಗಡೆ: ರಾಜ್ಯಪಾಲರ ಅಂಕಿತ