86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಉತ್ತರ ಕನ್ನಡದ ಭುವನಗಿರಿಯಲ್ಲಿ ‘ಕನ್ನಡ ರಥ’ಕ್ಕೆ ಅದ್ಧೂರಿ ಚಾಲನೆ

ಬೆಂಗಳೂರು: ಹಾವೇರಿಯಲ್ಲಿ 2023ರ ಜನವರಿ 6, 7 ಹಾಗೂ 8ರಂದು ನಡೆಯುವ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪೂರ್ವಭಾವಿಯಾಗಿ ಆಯೋಜಿಸಿರುವ “ಕನ್ನಡ ಜ್ಯೋತಿ”ಯನ್ನು ಹೊತ್ತ “ಕನ್ನಡ ರಥ”ದ ಜಾಥಾಗೆ ಡಿಸೆಂಬರ್ 1ರಂದು ಬೆಳಗ್ಗೆ 10 ಗಂಟೆಗೆ ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ಭುವನಗಿರಿಯಲ್ಲಿರುವ ಕನ್ನಡ ತಾಯಿ ಭುವನೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ವಿಧ್ಯುಕ್ತ ಚಾಲನೆ ನೀಡಲಾಗುವುದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ. BIG BREAKING NEWS: … Continue reading 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಉತ್ತರ ಕನ್ನಡದ ಭುವನಗಿರಿಯಲ್ಲಿ ‘ಕನ್ನಡ ರಥ’ಕ್ಕೆ ಅದ್ಧೂರಿ ಚಾಲನೆ