BREAKING NEWS : ದೇವರ ನಾಡಲ್ಲಿ ಭೀಕರ ರಸ್ತೆ ಅಪಘಾತ: KSRTC ಬಸ್‌- ಟೂರಿಸ್ಟ್ ಬಸ್ ನಡುವೆ ಡಿಕ್ಕಿ, 9 ಮಂದಿ ಸಾವು

ಪಾಲಕ್ಕಾಡ್(ಕೇರಳ): ಪಾಲಕ್ಕಾಡ್‌ನ ವಡಕ್ಕೆಂಚೇರಿ ಬಳಿಯ ಮಂಗಳಂ ಎಂಬಲ್ಲಿ ಬುಧವಾರ ರಾತ್ರಿ ಶಾಲಾ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟೂರಿಸ್ಟ್ ಬಸ್ಸೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಟೂರಿಸ್ಟ್ ಬಸ್‌ನಲ್ಲಿ ಒಟ್ಟು 42 ವಿದ್ಯಾರ್ಥಿಗಳಿದ್ದರು ಮತ್ತು ಕೆಎಸ್ಆ​ರ್​ಟಿಸಿ ಬಸ್​ನಲ್ಲಿ 49 ಜನ ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ಮೃತರನ್ನು ಶಾಲಾ ಶಿಕ್ಷಕಿ ವಿಷ್ಣು ವಿಕೆ ಮತ್ತು ವಿದ್ಯಾರ್ಥಿಗಳಾದ ಅಂಜನಾ ಅಜಿತ್, ಇಮ್ಯಾನುಯೆಲ್ ಸಿಎಸ್, ದಿಯಾ ರಾಜೇಶ್, ಕ್ರಿಸ್ ವಿಂಟರ್‌ಬೋರ್ನ್ … Continue reading BREAKING NEWS : ದೇವರ ನಾಡಲ್ಲಿ ಭೀಕರ ರಸ್ತೆ ಅಪಘಾತ: KSRTC ಬಸ್‌- ಟೂರಿಸ್ಟ್ ಬಸ್ ನಡುವೆ ಡಿಕ್ಕಿ, 9 ಮಂದಿ ಸಾವು