ದೇಶದ್ರೋಹಿಗಳಿಗೆ ಅನುಕಂಪ ತೋರಿದ್ರೇ, ಶೇ.90ರಷ್ಟು ಮತ ಕಳೆದುಕೊಳ್ಳಬೇಕಾಗುತ್ತೆ: ಕಾಂಗ್ರೆಸ್ ಗೆ ಸಚಿವ ಶ್ರೀರಾಮುಲು ಎಚ್ಚರಿಕೆ

ಬೆಂಗಳೂರು: ಮಾನ್ಯ ಕೆಪಿಸಿಸಿ ಅಧ್ಯಕ್ಷರಾದ ಶ್ರೀಯುತ ಡಿಕೆ ಶಿವಕುಮಾರ್ ಅವರೇ ಶೇ.10ರಷ್ಟು ಮತ ಪಡೆಯಲು ಭಯೋತ್ಪಾದಕ ಚಟುವಟಿಕೆ ನಡೆಸುವ ದೇಶದ್ರೋಹಿಗಳಿಗೆ ಅನುಕಂಪ ತೋರಿದರೆ ಶೇ.90 ರಷ್ಟು ಮತಗಳನ್ನು ಕಳೆದು ಕೊಳ್ಳಬೇಕಾಗುತ್ತದೆ ಎಂಬುದನ್ನು ಮರೆಯಬೇಡಿ ಎಂಬುದಾಗಿ ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರು, ಕಾಂಗ್ರೆಸ್ ಪಕ್ಷಕ್ಕೆ ಎಚ್ಚರಿಕೆ ನೀಡಿದ್ದಾರೆ. ಮಾನ್ಯ ಕೆಪಿಸಿಸಿ ಅಧ್ಯಕ್ಷರಾದ ಶ್ರೀಯುತ @DKShivakumar ಅವರೇ ಶೇ.10ರಷ್ಟು ಮತ ಪಡೆಯಲು ಭಯೋತ್ಪಾದಕ ಚಟುವಟಿಕೆ ನಡೆಸುವ ದೇಶದ್ರೋಹಿಗಳಿಗೆ ಅನುಕಂಪ ತೋರಿದರೆ ಶೇ.90 ರಷ್ಟು ಮತಗಳನ್ನು ಕಳೆದುಕೊಳ್ಳಬೇಕಾಗುತ್ತದೆ ಎಂಬುದನ್ನು ಮರೆಯಬೇಡಿ! 1/3 … Continue reading ದೇಶದ್ರೋಹಿಗಳಿಗೆ ಅನುಕಂಪ ತೋರಿದ್ರೇ, ಶೇ.90ರಷ್ಟು ಮತ ಕಳೆದುಕೊಳ್ಳಬೇಕಾಗುತ್ತೆ: ಕಾಂಗ್ರೆಸ್ ಗೆ ಸಚಿವ ಶ್ರೀರಾಮುಲು ಎಚ್ಚರಿಕೆ