Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿದ್ಯಾರ್ಥಿಗಳೇ ಗಮನಿಸಿ ; ‘ಪಠ್ಯಕ್ರಮ’ಗಳಲ್ಲಿ ಪರಿಷ್ಕರಣೆ, ‘NCERT’ಯಿಂದ ಪ್ರಮುಖ 5 ಬದಲಾವಣೆಗಳು!

22/12/2025 3:23 PM

ಸಾರ್ವಜನಿಕರೇ ಎಚ್ಚರ : ಈ 5 ಆಹಾರಗಳನ್ನು ಹೆಚ್ಚು ಸೇವಿಸಬೇಡಿ, ಹೃದಯಕ್ಕೆ ಅಪಾಯ.!

22/12/2025 3:22 PM

ರಾಜ್ಯದ ಮಾನ್ಯತೆ ಪಡೆದ ಪತ್ರಕರ್ತರಿಗೆ ವಿತರಿಸಿರುವ ‘ಸ್ಮಾರ್ಟ್‌ ಕಾರ್ಡ್’ ಬಸ್ ಪಾಸ್ ಅವಧಿ ವಿಸ್ತರಣೆ

22/12/2025 3:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉತ್ತರ ಕರ್ನಾಟಕದ ಸುಮಾರು 9 ಜಿಲ್ಲೆಗಳಲ್ಲಿ ಶೇ.95ರಷ್ಟು ಪ್ರವಾಹ: ಸಿಎಂ ಸಿದ್ಧರಾಮಯ್ಯ
KARNATAKA

ಉತ್ತರ ಕರ್ನಾಟಕದ ಸುಮಾರು 9 ಜಿಲ್ಲೆಗಳಲ್ಲಿ ಶೇ.95ರಷ್ಟು ಪ್ರವಾಹ: ಸಿಎಂ ಸಿದ್ಧರಾಮಯ್ಯ

By kannadanewsnow0901/10/2025 2:51 PM

ಬೆಂಗಳೂರು: ರಾಜ್ಯದ ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ,ಉತ್ತರ ಕರ್ನಾಟಕದ ಸುಮಾರು 9 ಜಿಲ್ಲೆಗಳಲ್ಲಿ ಶೇ.95 ರಷ್ಟು ಪ್ರವಾಹ ಸಂಭವಿಸಿದೆ. ಬೆಳಗಾವಿ, ವಿಜಾಪುರ, ಬಾಗಲಕೋಟೆ, ಬೀದರ್, ಯಾದಗಿರಿ, ರಾಯಚೂರು,ಹುಬ್ಬಳ್ಳಿ ಧಾರವಾಡ, ಗದಗ ಜಿಲ್ಲೆಗಳಲ್ಲಿ ಪ್ರವಾಹ ಸಂಭವಿಸಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಕೇಂದ್ರದ ಪ್ರವಾಹಪರಿಹಾರ ಕೊಡಿಸಲಿ

ಕೇಂದ್ರಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಪ್ರವಾಹ ಪರಿಹಾರವನ್ನು ಕೇಂದ್ರದಿಂದ ಕೊಡಿಸುವುದಾಗಿ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಯವರ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಆದರೆ 2023ರಲ್ಲಿ ರಾಜ್ಯಕ್ಕೆ ಬರಗಾಲ ಬಂದಿದ್ದಾಗ, ಕೇಂದ್ರಸರ್ಕಾರದವರು ಬರಪರಿಹಾರ ನೀಡದೇ, ಸುಪ್ರೀಂಕೋರ್ಟ್ ನ ಬಳಿ ಧಾವಿಸಿ, ಪರಿಹಾರ ತೆಗೆದುಕೊಳ್ಳುವಂತಾಯಿತು. ಪ್ರಸ್ತುತ ಕುಮಾರಸ್ವಾಮಿಯವರು ಪರಿಹಾರ ಕೊಡಿಸುವುದಾದರೆ ಪ್ರಸ್ತಾವನೆಯನ್ನು ರಾಜ್ಯಸರ್ಕಾರ ಸಲ್ಲಿಸುವುದು ಎಂದರು.

ಕೇಂದ್ರಸರ್ಕಾರವೂ ಜಾತಿಗಣತಿಗೆ ಮುಂದಾಗಿದೆ

ಜಾತಿಸಮೀಕ್ಷೆಯಿಂದ ಸಮಾಜದ ಉದ್ಧಾರ ಸಾಧ್ಯವಿಲ್ಲ ಎಂದು ಕೇಂದ್ರಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಎಂದು ತಿಳಿಸಿರುವ ಬಗ್ಗೆ ಪ್ರತಿಕ್ರಯಿಸುತ್ತಾ, ಈ ಸಮೀಕ್ಷೆ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ತಿಳಿಸಿದಂತೆ ಅಸಮಾನತೆ ಹೋಗಲಾಡಿಸಲು ದುರ್ಬಲರು ಸಮಾಜದ ಮುಖ್ಯವಾಹಿನಿಗೆ ಬರುವಂತಾಗಬೇಕು. ಸಮಾಜದಲ್ಲಿ ಅಸಮಾನತೆ ನಿರಂತರವಾಗಿರಬೇಕು ಎಂಬುದು ಬಿಜೆಪಿಯವರ ಬಯಕೆ. ನಿರ್ದಿಷ್ಠವಾದ ಜಾತಿಯೊಂದು ಉತ್ತುಂಗದಲ್ಲಿರಬೇಕೆಂದು ಬಿಜೆಪಿ ಬಯಸುತ್ತದೆ. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಹಾಗೂ ರಾಜ್ಯ ಸರ್ಕಾರದ ಒತ್ತಾಯದ ಮೇರೆಗೆ, ಕೇಂದ್ರ ಸರ್ಕಾರವೂ ಜಾತಿಗಣಿತಿ ನಡೆಸಲು ಮುಂದಾಗಿದೆ ಎಂದರು.

ನಾಡಿನ ಜನತೆಗೆ ನಾಡಹಬ್ಬ ದಸರಾದ ಶುಭಕೋರಿದ ಸಿಎಂ ಸಿದ್ಧರಾಮಯ್ಯ

ನಾಳೆ ಅಕ್ಟೋಬರ್ 2, ವಿಜಯದಶಮಿಯ ಅಭಿಜಿತ್ ನಕ್ಷತ್ರ ಸಮಯ, ಪರಿಹಾರ

Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಎಚ್ಚರ : ಈ 5 ಆಹಾರಗಳನ್ನು ಹೆಚ್ಚು ಸೇವಿಸಬೇಡಿ, ಹೃದಯಕ್ಕೆ ಅಪಾಯ.!

22/12/2025 3:22 PM3 Mins Read

ರಾಜ್ಯದ ಮಾನ್ಯತೆ ಪಡೆದ ಪತ್ರಕರ್ತರಿಗೆ ವಿತರಿಸಿರುವ ‘ಸ್ಮಾರ್ಟ್‌ ಕಾರ್ಡ್’ ಬಸ್ ಪಾಸ್ ಅವಧಿ ವಿಸ್ತರಣೆ

22/12/2025 3:20 PM1 Min Read

ALERT : ನಿಮ್ಮ `ಮೊಬೈಲ್’ನಲ್ಲಿ ಈ 3 ಆಪ್ ಗಳಿದ್ರೆ ತಕ್ಷಣ ಡಿಲೀಟ್ ಮಾಡಿ : ಸರ್ಕಾರದಿಂದ ಎಚ್ಚರಿಕೆ.!

22/12/2025 3:10 PM1 Min Read
Recent News

ವಿದ್ಯಾರ್ಥಿಗಳೇ ಗಮನಿಸಿ ; ‘ಪಠ್ಯಕ್ರಮ’ಗಳಲ್ಲಿ ಪರಿಷ್ಕರಣೆ, ‘NCERT’ಯಿಂದ ಪ್ರಮುಖ 5 ಬದಲಾವಣೆಗಳು!

22/12/2025 3:23 PM

ಸಾರ್ವಜನಿಕರೇ ಎಚ್ಚರ : ಈ 5 ಆಹಾರಗಳನ್ನು ಹೆಚ್ಚು ಸೇವಿಸಬೇಡಿ, ಹೃದಯಕ್ಕೆ ಅಪಾಯ.!

22/12/2025 3:22 PM

ರಾಜ್ಯದ ಮಾನ್ಯತೆ ಪಡೆದ ಪತ್ರಕರ್ತರಿಗೆ ವಿತರಿಸಿರುವ ‘ಸ್ಮಾರ್ಟ್‌ ಕಾರ್ಡ್’ ಬಸ್ ಪಾಸ್ ಅವಧಿ ವಿಸ್ತರಣೆ

22/12/2025 3:20 PM

BREAKING : ಭಾರತಕ್ಕೆ ಚೀನಾ ಆನ್ ಲೈನ್ ವಿಶೇಷ ವೀಸಾ ಗೇಟ್ ಓಪನ್ : ಇಂದಿನಿಂದ ಹೊಸ ವ್ಯವಸ್ಥೆ ಜಾರಿಗೆ.!

22/12/2025 3:15 PM
State News
KARNATAKA

ಸಾರ್ವಜನಿಕರೇ ಎಚ್ಚರ : ಈ 5 ಆಹಾರಗಳನ್ನು ಹೆಚ್ಚು ಸೇವಿಸಬೇಡಿ, ಹೃದಯಕ್ಕೆ ಅಪಾಯ.!

By kannadanewsnow5722/12/2025 3:22 PM KARNATAKA 3 Mins Read

ಹೃದಯ ಕಾಯಿಲೆಯನ್ನು ತಪ್ಪಿಸಲು, ಆರೋಗ್ಯಕರ ಜೀವನಶೈಲಿ ಮತ್ತು ಆರೋಗ್ಯಕರ ಆಹಾರ ಪದ್ಧತಿ ಅತ್ಯಗತ್ಯ. ಆರೋಗ್ಯಕರ ಉಪಹಾರ, ವಿಶೇಷವಾಗಿ ಸಮತೋಲಿತ ಆಹಾರವು…

ರಾಜ್ಯದ ಮಾನ್ಯತೆ ಪಡೆದ ಪತ್ರಕರ್ತರಿಗೆ ವಿತರಿಸಿರುವ ‘ಸ್ಮಾರ್ಟ್‌ ಕಾರ್ಡ್’ ಬಸ್ ಪಾಸ್ ಅವಧಿ ವಿಸ್ತರಣೆ

22/12/2025 3:20 PM

ALERT : ನಿಮ್ಮ `ಮೊಬೈಲ್’ನಲ್ಲಿ ಈ 3 ಆಪ್ ಗಳಿದ್ರೆ ತಕ್ಷಣ ಡಿಲೀಟ್ ಮಾಡಿ : ಸರ್ಕಾರದಿಂದ ಎಚ್ಚರಿಕೆ.!

22/12/2025 3:10 PM

ಪುರುಷರೇ ನಿಮ್ಮ ಪರ್ಸ್ ನಲ್ಲಿ ಈ ವಸ್ತುಗಳನ್ನು ಇಟ್ಟುಕೊಳ್ಳಿ, ಎಂದಿಗೂ ಹಣದ ಕೊರತೆ ಎದುರಾಗದು!

22/12/2025 2:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.