ನವದೆಹಲಿ : ರಾಜ್ಯಸಭಾ ಸದಸ್ಯರಾಗಿ (Rajya Sabha) ನಟ ಜಗ್ಗೇಶ್ (Jaggesh) ಅವರು ಇಂದು ರಾಜ್ಯಸಭೆಯಲ್ಲಿ ಕನ್ನಡದಲ್ಲೇ (Kannada) ಪ್ರಮಾಣವಚನ ಸ್ವೀಕರಿಸಿದ್ದಾರೆ.
BREAKING NEWS : ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ : ಲಾರಿಗೆ ಬಸ್ ಡಿಕ್ಕಿಯಾಗಿ 6 ಜನ ಸ್ಥಳದಲ್ಲೇ ಸಾವು
ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ನಟ ಜಗ್ಗೇಶ್ ಇಂದು ರಾಜ್ಯಸಭೆಯಲ್ಲಿ ಕನ್ನಡ ಭಾಷೆಯಲ್ಲಿ ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜೊತೆಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಲೆಹರ್ ಸಿಂಗ್ ಹಾಗೂ ಜೈಶ್ರೀರಾಮ್ ರಮೇಶ್ ಅವರೂ ಇಂದು ರಾಜ್ಯ ಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ʻನನ್ನ ಆತ್ಮೀಯ ಸ್ನೇಹಿತ ಶಿಂಜೋ ಅಬೆ ಮೇಲಿನ ಗುಂಡಿನ ದಾಳಿಯಿಂದ ನನಗೆ ತೀವ್ರ ದುಃಖವಾಗಿದೆʼ: ಪ್ರಧಾನಿ ಮೋದಿ ಟ್ವೀಟ್
ರಾಜ್ಯಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಬಿಜೆಪಿ ಅಭ್ಯರ್ಥಿಗಳಾದ ನಿರ್ಮಲಾ ಸೀತಾರಾಮನ್ ಹಾಗೂ ಜಗ್ಗೇಶ್ ಜಯ ಸಾಧಿಸಿದ್ದರು.