ಬೆಂಗಳೂರು : ಅಗತ್ಯ ವಸ್ತುಗಳ ಮೇಲೆ ಬೆಲೆ ಏರಿಕೆ ವಿಚಾರವಾಗಿ ಮಾತನಾಡಿ, ʻಬಡವರ ಹೊಟ್ಟೆ ಮೇಲೆ ಹೊಡೆಯೋ ಕೆಲಸ ʼ ಮಾಡ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಇದೀಗ ಅಗತ್ಯ ವಸ್ತುಗಳ ಬೆಲೆ ಜಾಸ್ತಿ ಮಾಡಿದ್ದಾರೆ. ಬಡವರ ಹೊಟ್ಟೆ ಮೇಲೆ ಹೊಡೆಯೋ ಕೆಲಸ ಮಾಡುತ್ತಿದ್ದಾರೆ. ಮಧ್ಯಮ ವರ್ಗ ಹಾಗೂ ಬಡ ವರ್ಗಗಳಿಗೆ ಇದರಿಂದ ಹೊರೆಯಾಗ್ತಿದೆ. ಎಲ್ಲಾ ವಸ್ತುಗಳ ಮೇಲೆ ದುಬಾರಿ 5 % ಬೆಲೆ ಮಾಡಿದ್ದಾರೆ. ಏರಿಕೆ ವಿರುದ್ಧ ವಿಪಕ್ಷ ನಾಯಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.