ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಸಿಹಿಸುದ್ದಿ ನೀಡಿದ್ದು, ರೇಷ್ಮೆ ವಿಸ್ತರಣಾಧಿಕಾರಿಗಳ 72 ಹುದ್ದೆಗಳ ಭರ್ತಿಗೆ ಕೆಪಿಎಸ್ ಸಿ ಅಧಿಸೂಚನೆ ಹೊರಡಿಸಿದೆ.
Good News : ಶಬರಿಮಲೆ, ಮಂತ್ರಾಲಯ, ಪಂಡರಾಪುರಕ್ಕೆ ತೆರಳುವ ಕರ್ನಾಟಕದ ಭಕ್ತರಿಗೆ ಸಿಹಿಸುದ್ದಿ
ರೇಷ್ಮೆ ವಿಸ್ತರಣಾಧಿಕಾರಿಗಳ 72 ಹುದ್ದೆಗಳಿಗೆ ಆಗಸ್ಟ್ 10 ರಿಂದ ಸೆ.9 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ. ಪ್ರವರ್ಗ 2ಎ, ಬಿ, 3 ಎ, ಬಿ ಅಭ್ಯರ್ಥಿಗಳಿಗೆ 300 ರೂ. ಮಾಜಿ ಸೈನಿಕರಿಗೆ 50 ರೂ.ಶುಲ್ಕ ವಿಧಿಸಲಾಗಿದೆ. ಪರಿಶಿಷ್ಟ ಜಾತಿ, ಪಂಗಡ, ಪ್ರವರ್ಗ-1 ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Shocking news: ಹಣದ ವಿಚಾರಕ್ಕೆ ಜಗಳ: ಮಲಗಿದ್ದ ತಮ್ಮನನ್ನು ಗುದ್ದಲಿಯಿಂದ ಹೊಡೆದು ಕೊಂದ 16 ವರ್ಷದ ಅಣ್ಣ