ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಬೆಟ್ಟದಿಂದ ಪ್ರವಾಸಿ ಬಸ್ಸೊಂದು ಬಿದ್ದು ಸುಮಾರು ಹತ್ತು ಜನರು ಸಾವನ್ನಪ್ಪಿದ ಘಟನೆ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ವನಜಂಗಿಯಲ್ಲಿ ನಡೆದಿದೆ.
ವರದಿಯ ಪ್ರಕಾರ, ಈ ಬಸ್ ವಿಶಾಖಪಟ್ಟಣಂನಿಂದ ಪಡೇರುವಿಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಹತ್ತು ಜನರು ಪ್ರಾಣ ಕಳೆದುಕೊಂಡಿದ್ದರೆ, ಗಾಯಗೊಂಡ ಎಲ್ಲಾ ಪ್ರಯಾಣಿಕರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
Andhra Pradesh | At least 10 were injured after a tourist bus fell off a hill in Vanajangi in Alluri Sitharama Raju (ASR) district. The bus was going from Visakhapatnam to Paderu. Injured rescued by locals, rushed to hospital pic.twitter.com/HQ3mIW9q43
— ANI (@ANI) October 9, 2022