ಬಳ್ಳಾರಿ: ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಗಣಿನಾಡು ಬಳ್ಳಾರಿ ಜಿಲ್ಲೆಗೆ ತಲುಪಿದೆ. ಈ ವೇಳೆ ಬೃಹತ್ ಸಮಾವೇಶದಲ್ಲಿ ರಾಹುಲ್ ಗಾಂಧಿ ಮಾತನಾಡಿ, ಎಸ್.ಸಿ ಎಸ್.ಟಿ ಮೀಸಲಾತಿ ಹೆಚ್ಚಳ ನಿರ್ಧಾರ ಮಾಡಿದ್ದು ಕಾಂಗ್ರೆಸ್ .
ಬಿಜೆಪಿ, RSS ದೇಶವನ್ನು ಒಡೆಯುತ್ತಿದೆ: ಬಳ್ಳಾರಿಯಲ್ಲಿ ನಡೆದ ಮೆಗಾ ರ್ಯಾಲಿಯಲ್ಲಿ ರಾಹುಲ್ ಗಾಂಧಿ
ನ್ಯಾ ನಾಗಮೋಹನ್ ದಾಸ್ ಸಮಿತಿ ರಚನೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಆಗಿದೆ. ಮೀಸಲಾತಿ ಹೆಚ್ಚಳಕ್ಕೆ ಇಷ್ಟು ವರ್ಷ ವಿಳಂಬ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ
ಬಿಜೆಪಿ, RSS ದೇಶವನ್ನು ಒಡೆಯುತ್ತಿದೆ: ಬಳ್ಳಾರಿಯಲ್ಲಿ ನಡೆದ ಮೆಗಾ ರ್ಯಾಲಿಯಲ್ಲಿ ರಾಹುಲ್ ಗಾಂಧಿ
ರಾಜ್ಯದಲ್ಲಿ ಇರುವುದು 40 % ಕಮಿಷನ್ ಸರ್ಕಾರ ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಪಿಎಸ್ ಐ ನೇಮಕಾತಿ ಸೇರಿದಂತೆ ಹಲವು ಹಗರಣಗಳು ನಡೆದಿವೆ. ಈ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಿಎಂ ಬವಸರಾಜ್ ಬೊಮ್ಮಾಯಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.