ಅಮರಾವತಿ : ಆಂಧ್ರ ಪ್ರದೇಶದ ರಾಜಮಂಡ್ರಿಯಲ್ಲಿನ ಯಾರ್ಡ್ನಲ್ಲಿ ರೈಲು ಹಳಿ ತಪ್ಪಿದೆ. ಹಳಿಗಳಿಂದ ಬೋಗಿಗಳನ್ನು ತೆರವು ಮಾಡಬೇಕಿರುವ ಕಾರಣ, ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.
BIGG NEWS: ಕುಂದಾನಗರಿಯಲ್ಲಿ ಮತ್ತೆ ಹರಿದ ರಕ್ತಪಾತ: ಮಗಳಿಗೆ ಚುಡಾಯಿಸಿದ್ದನ್ನ ಪ್ರಶ್ನಿಸಿದ್ದಕ್ಕೆ ಚಾಕು ಇರಿತ
ಬುಧವಾರ ರಾಜಮಂಡ್ರಿ ಯಾರ್ಡ್ನ ಎನ್ಎಂಜಿ ಬೋಗಿಗಳು ಹಳಿ ತಪ್ಪಿವೆ. ಇದರಿಂದಾಗಿ ದಕ್ಷಿಣ ಮಧ್ಯ ರೈಲ್ವೆ ಹಲವಾರು ರೈಲುಗಳ ಸಂಚಾರ ರದ್ದುಗೊಳಿಸಿದೆ. ಕೆಲವು ರೈಲುಗಳ ವೇಳಾಪಟ್ಟಿಯನ್ನು ಬದಲಾವಣೆ ಮಾಡಿದೆ
BIGG NEWS: ಕುಂದಾನಗರಿಯಲ್ಲಿ ಮತ್ತೆ ಹರಿದ ರಕ್ತಪಾತ: ಮಗಳಿಗೆ ಚುಡಾಯಿಸಿದ್ದನ್ನ ಪ್ರಶ್ನಿಸಿದ್ದಕ್ಕೆ ಚಾಕು ಇರಿತ
ಒಟ್ಟು ಮೂರು ಬೋಗಿಗಳು ಹಳಿ ತಪ್ಪಿವೆ. ರೈಲ್ವೆ ಇಲಾಖೆಯ ಸಿಬ್ಬಂದಿಗಳು ಬೋಗಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಆರಂಭಿಸಿವೆ. ಕಾರ್ಯಾಚರಣೆ ಹಲವು ಗಂಟೆಗಳ ಕಾಲ ನಡೆಯುವ ನಿರೀಕ್ಷೆ ಇದೆ.
BIGG NEWS: ಕುಂದಾನಗರಿಯಲ್ಲಿ ಮತ್ತೆ ಹರಿದ ರಕ್ತಪಾತ: ಮಗಳಿಗೆ ಚುಡಾಯಿಸಿದ್ದನ್ನ ಪ್ರಶ್ನಿಸಿದ್ದಕ್ಕೆ ಚಾಕು ಇರಿತ