ಬೆಂಗಳೂರು : ಪಕ್ಷದ ತುಂಬಾ ಗೂಂಡಾಗಳನ್ನು ತುಂಬಿಸಿಕೊಂಡಿರುವ ಕಾಂಗ್ರೆಸ್ಸಿಗೆ ಬಿಜೆಪಿಯ ನೈತಿಕತೆ ಬಗ್ಗೆ ಮಾತಾಡುವ ಹಕ್ಕಿಲ್ಲ ಎಂದು ಬಿಜೆಪಿ ಟ್ವೀಟ್ ನಲ್ಲಿ ವಾಗ್ಧಾಳಿ ನಡೆಸಿದೆ.
ಈ ಬಗ್ಗೆ ಟ್ವೀಟ್ ನಲ್ಲಿ ಕಿಡಿಕಾರಿದ ಬಿಜೆಪಿ ಕಾಂಗ್ರೆಸ್ ಮುನ್ನೆಲೆಯ ನಾಯಕರೇ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದು,ಮಾಡೋದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನ ಎನ್ನುವಂತಾಗಿದೆ ಎಂದು ಟ್ವೀಟ್ ಮಾಡಿದೆ.
ಇನ್ನೊಂದು ಟ್ವೀಟ್ ನಲ್ಲಿ ಅಲೆಮಾರಿ ಸಮುದಾಯಕ್ಕೆ ಆಯೋಗ ರಚಿಸಬೇಕೆನ್ನುವುದು ಭಾಸ್ಕರ್ದಾಸ್ ಎಕ್ಕಾರು ಅವರ ಕನಸು. ಇದನ್ನು ನನಸು ಮಾಡಲು ಸಿಎಂ ಬೊಮ್ಮಾಯಿ ಸರ್ಕಾರ ಮುಂದಾಗಿದೆ. ಅಲೆಮಾರಿ ಸಮುದಾಯದ ಅಭಿವೃದ್ಧಿಗಾಗಿ ಆಯೋಗ ರಚಿಸಲು ಹೊಸ ಹೆಜ್ಜೆಯಿಟ್ಟಿದೆ. ಜೊತೆಗೆ ಈ ಸಮುದಾಯದವರಿಗೆ 10 ಸಾವಿರ ಮನೆಗಳನ್ನು ಹಂಚಿಕೆ ಮಾಡಲಿದೆ ಎಂದು ಟ್ವೀಟ್ ಮಾಡಿದೆ.
ಪಕ್ಷದ ತುಂಬಾ ಗೂಂಡಾಗಳನ್ನು ತುಂಬಿಸಿಕೊಂಡಿರುವ ಕಾಂಗ್ರೆಸ್ಸಿಗೆ ಬಿಜೆಪಿಯ ನೈತಿಕತೆ ಬಗ್ಗೆ ಮಾತಾಡುವ ಹಕ್ಕಿಲ್ಲ. @INCkarnataka ಮುನ್ನೆಲೆಯ ನಾಯಕರೇ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದು,ಮಾಡೋದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನ ಎನ್ನುವಂತಾಗಿದೆ. #RowdyCongress
1/n pic.twitter.com/9418xf4rV2
— BJP Karnataka (@BJP4Karnataka) December 4, 2022
ಶಿರಾಳಕೊಪ್ಪ ಗೋಡೆ ಬರಹ ಪ್ರಕರಣ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಈಶ್ವರಪ್ಪ ಆಗ್ರಹ
‘ಆರೋಗ್ಯ ಇಲಾಖೆ’ಯನ್ನು ಭ್ರಷ್ಟಾಚಾರದ ಕೊಂಪೆ ಮಾಡಿದ ಕೀರ್ತಿ ‘ಸುಧಾಕರ್’ ಅವರದ್ದು – ಕಾಂಗ್ರೆಸ್ ಕಿಡಿ