ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಮಾನ್ಯತಾ ಗ್ರೂಪ್ ಕಂಪನಿಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
BIGG NEWS : ದತ್ತಜಯಂತಿ ಹಿನ್ನೆಲೆ ಶಾಸಕ ಸಿ.ಟಿ.ರವಿ ಮನೆ ಮನೆಗೆ ತೆರಳಿ ಭಿಕ್ಷಾಟನೆ | MLA CT Ravi
ಬೆಂಗಳೂರಿನಲ್ಲಿ ಇಂದು ಮಾನ್ಯತಾ ಗ್ರೂಪ್ ಗೆ ಸೇರಿದ ಟೆಕ್ ಪಾರ್ಕ್, ರಿಯಲ್ ಎಸ್ಟೇಟ್ ಕಂಪನಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರೆಡ್ಡಿ ವೀರಣ್ಣ ಅವರ ಮಾಲೀಕತ್ವದ ಮಾನ್ಯತಾ ಟೆಕ್ ಪಾರ್ಕ್, ರಿಯಲ್ ಎಸ್ಟೇಟ್ ಕಂಪನಿಯಾಗಿದ್ದು, ಮಾನ್ಯತಾ ಗ್ರೂಪ್ ಕಂಪನಿ ಹಾಗೂ ರೆಡ್ಡಿ ವೀರಣ್ಣ ಮನೆ, ಕಚೇರಿಗಳ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ.
BREAKING NEWS : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು