ಮಂಗಳೂರು : ವಿಟ್ಲ ಖಾಸಗಿ ಬಸ್ ಚಾಲಕರ ನಡುವೆ ಟೈಮಿಂಗ್ಸ್ ವಿಚಾರಕ್ಕೆ ಗಲಾಟೆ ನಡೆದಿದ್ದು , ಇಬ್ಬರು ಖಾಸಗಿ ಬಸ್ ಸಿಬ್ಬಂದಿಗಳನ್ನು ವಶಕ್ಕೆ ಪಡೆಯಲಾಗಿದೆ
ಗುಜರಾತ್ನಲ್ಲಿ ಭರ್ಜರಿ ಗೆಲುವು: ವಿದೇಶಿ ಮಾಧ್ಯಮಗಳು ಪ್ರಧಾನಿ ಮೋದಿಗೆ ಬಗ್ಗೆ ಹೇಳಿದ್ದೇನು ಗೊತ್ತಾ?
ಮಣಿಕಂಠ ಮತ್ತು ಮಹೇಶ್ ಬಸ್ ಚಾಲಕರಿಬ್ಬರು ಬಸ್ ನಿಲ್ಧಾಣದಲ್ಲಿ ರಂಪಾಟ ಮಾಡಿರುವ ಬಗ್ಗೆ ವರದಿಯಾಗಿದೆ. ಮಹೇಶ್ ಬಸ್ ಚಾಲಕ ಮಣಿಕಂಠ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಬಸ್ ಟೈಮಿಂಗ್ಸ್ ವಿಚಾರಕ್ಕೆ ಜಗಳ ನಡೆದು ಈ ಹಲ್ಲೆ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ತೆರಳಿ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಗುಜರಾತ್ನಲ್ಲಿ ಭರ್ಜರಿ ಗೆಲುವು: ವಿದೇಶಿ ಮಾಧ್ಯಮಗಳು ಪ್ರಧಾನಿ ಮೋದಿಗೆ ಬಗ್ಗೆ ಹೇಳಿದ್ದೇನು ಗೊತ್ತಾ?