ಶ್ರೀರಂಗಪಟ್ಟಣ : ಹಿಂದೂ ಯುವಕನನ್ನು ಬಂಧಿಸಿ ಬೆದರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರ ಹೋರಾಟ ಉಗ್ರ ಸ್ವರೂಪ ಪಡೆದುಕೊಂಡಿದೆ.
BIGG NEWS : `ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ’ : ನಾಳೆ ರಾಜ್ಯ ನಿಯೋಗದಿಂದ ಅಮಿತ್ ಶಾ ಭೇಟಿ
ಹಿಂದು ಜಾಗರಣೆ ಕಾರ್ಯಕರ್ತರು ಶ್ರೀರಂಗಪಟ್ಟಣದ ಪೊಲೀಸ್ ಠಾಣೆಯಿಂದ ಶ್ರೀಮೂಡಲು ಬಾಗಿಲು ಆಂಜನೇಯಸ್ವಾಮಿ ದೇವರ ಚಿತ್ರ ಹೊತ್ತು ಪಟ್ಟಣದ ಮುಖ್ಯ ರಸ್ತೆ ಮಾರ್ಗವಾಗಿ ಮೆರವಣಿಗೆ ಮೂಲಕ ಜಾಮೀಯಾ ಮಸೀದಿ ಕಡೆಗೆ ನುಗ್ಗಿ ಬಂದಿದ್ದಾರೆ. ಭದ್ರತೆ ದೃಷ್ಟಿಯಿಂದ ಅಳವಡಿಸಿದ್ದ ಬ್ಯಾರಿಕೇಟ್ ಕಿತ್ತೆಸೆದಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಹೋರಾಟಗಾರ ನಡುವೆ ತಳ್ಳಾಟ-ನೂಕಾಟ ನಡೆದಿದೆ.
ಹಿಂದು ಯುವಕನ ಬಂಧನ ವಿರೋಧಿಸಿ ಹಿಂದು ಜಾಗರಣೆ ವೇದಿಕೆ ಕಾರ್ಯಕರ್ತರು ಅಹೋರಾತ್ರಿ ಹನುಮಾನ್ ಚಾಲೀಸಾ ಪಠಣ ಮಾಡುವ ಮೂಲಕ ಮಸೀದಿ ಮುಂಭಾಗ ಪ್ರತಿಭಟನೆ ಮುಂದುವರೆಸಿದ್ದಾರೆ.
SHOCKING NEWS: ಕ್ಯಾಬ್ನಲ್ಲಿ ಪ್ರಯಾಣಿಸುತ್ತಿದ್ದ ತಾಯಿ-ಮಗುವನ್ನು ತಳ್ಳಿದ ದುರುಳರು, ಮಗು ಸ್ಥಳದಲ್ಲೇ ಸಾವು