Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

5–17 ವರ್ಷ ವಯಸ್ಸಿನ ಮಕ್ಕಳ ` ಆಧಾರ್ ಕಾರ್ಡ್ ಅಪಡೇಟ್’ಗೆ ಉಚಿತ ಅವಕಾಶ : ಇಲ್ಲಿದೆ ಮಾಹಿತಿ

11/10/2025 9:20 AM

SHOCKING : ಆಸ್ಪತ್ರೆಯಲ್ಲೇ ಮಹಿಳೆಯ ಶವದ ಮೇಲೆ ಕಾಮುಕನಿಂದ ಅತ್ಯಾಚಾರ : ಬೆಚ್ಚಿ ಬೀಳಿಸೋ ವಿಡಿಯೋ ವೈರಲ್ | WATCH VIDEO

11/10/2025 9:20 AM

`CJI’ ಮೇಲೆ ಶೂ ಎಸದವರು ಸನಾತನಿಗಳಲ್ಲ, ದೇಶದ್ರೋಹಿಗಳು; ಕಠಿಣ ಕಾನೂನು ಕ್ರಮಕ್ಕೆ ಮನೋರಾಜ್ ಆಗ್ರಹ

11/10/2025 9:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ಇಂದಿರಾ ಕ್ಯಾಂಟೀನ್’, ಶಾಲಾ ಬಿಸಿಯೂಟದಲ್ಲಿ ‘ಸಿರಿಧಾನ್ಯ’ ಬಳಕೆ- CM ಸಿದ್ದರಾಮಯ್ಯ ಘೋಷಣೆ
KARNATAKA

BIG NEWS: ‘ಇಂದಿರಾ ಕ್ಯಾಂಟೀನ್’, ಶಾಲಾ ಬಿಸಿಯೂಟದಲ್ಲಿ ‘ಸಿರಿಧಾನ್ಯ’ ಬಳಕೆ- CM ಸಿದ್ದರಾಮಯ್ಯ ಘೋಷಣೆ

By kannadanewsnow0905/01/2024 5:09 PM

ಬೆಂಗಳೂರು: ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು.

ಕೃಷಿ ಇಲಾಖೆ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2024 ಮತ್ತು ಸಿರಿಧಾನ್ಯ ತಿನಿಸುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದರು.

ನಮ್ಮ ರಾಜ್ಯದ ಜನರು ಮತ್ತು ಶಾಲಾ ಮಕ್ಕಳು ಇನ್ನಷ್ಟು ಸದೃಡವಾಗಿ , ಆರೋಗ್ಯವಂತರಾಗಲು ಇಂದಿರಾ ಕ್ಯಾಂಟೀನ್ ಮತ್ತು ಶಾಲಾ ಊಟದಲ್ಲಿ ಸಿರಿ ಧಾನ್ಯ ಬಳಸುವ ಸಂಬಂಧ ಸದ್ಯದಲ್ಲೇ ಸಂಬಂಧಪಟ್ಟ ಇಲಾಖೆಗಳ ಸಭೆ ಕರೆದು ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಘೋಷಿಸಿದರು.

ಹಾಗೆಯೇ ಉತ್ತಮ ಗುಣಮಟ್ಟದ ಸಿರಿಧಾನ್ಯ ಬೀಜ ಉತ್ಪಾದನೆ, ಹೊಸ ತಳಿ ಅಭಿವೃದ್ಧಿ ಹಾಗೂ ಸಿರಿಧಾನ್ಯ ರಫ್ತಿಗೆ ಅನುಕೂಲ ಆಗುವಂತೆ ಸಿರಿಧಾನ್ಯ ಬೆಳೆಗೆ ಪ್ರೋತ್ಸಾಹದಾಯಕವಾಗಿ ಅಗತ್ಯ ಕೇಂದ್ರವನ್ನು ರಾಜ್ಯ ಸರ್ಕಾರ ಸ್ಥಾಪಿಸಲಿದೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು.

ಎಲ್ಲಿ ಮಳೆ ಕಡಿಮೆ ಬೀಳುತ್ತದೆಯೋ, ಭೂಮಿಯ ಫಲವತ್ತತೆ ಕಡಿಮೆ ಇರುವ ಪ್ರದೇಶಗಳಲ್ಲೂ ಬೆಳೆಯಬಹುದಾದ ಸಿರಿಧಾನ್ಯ ಉತ್ತಮ ಆರೋಗ್ಯಕ್ಕೆ ಬಹಳ ಸಹಕಾರಿ. ಇದಕ್ಕಾಗಿ ರಾಜ್ಯ ಸರ್ಕಾರ ನಿರಂತರವಾಗಿ ಸಿರಿಧಾನ್ಯ ಮೇಳವನ್ನು ನಿರಂತರವಾಗಿ ಆಯೋಜಿಸುತ್ತಿದೆ ಎಂದರು.

ಸಾರಜನಕ, ಲವಣ, ವಿಟಮಿನ್ ಮತ್ತು ನಾರಿನ ಅಂಶಗಳು ಸಿರಿಧಾನ್ಯಗಳಲ್ಲಿ ಹೆಚ್ಚಾಗಿವೆ. ಇವತ್ತಿನ ಹಲವು ಕಾಯಿಲೆಗಳಿಗೆ ರಸಾಯನಿಕ ಮಿಶ್ರಿತ ಆಹಾರ ಪದಾರ್ಥ ಸೇವನೆ ಕೂಡ ಒಂದು ಪ್ರಮುಖ ಕಾರಣವಾಗಿದೆ ಎಂದು ಅಧ್ಯಯನಗಳು ಹೇಳುತ್ತಿವೆ. ಇದಕ್ಕೆ ಸಾವಯವ ಸಿರಿಧಾನ್ಯ ಸೇವನೆ ಉತ್ತಮ ಪರಿಹಾರ ಆಗುತ್ತಿದೆ ಎಂದರು.

2004 ರಲ್ಲಿ ಸಾವಯವ ಕೃಷಿ ನೀತಿ, 2014 ರಲ್ಲಿ ಪರಿಷ್ಕೃತ ಸಾವಯವ ಕೃಷಿ ನೀತಿಯನ್ನು ರಾಜ್ಯದಲ್ಲಿ ಜಾರಿಗೊಳಿಸಲಾಗಿದೆ. ಆ ಮೂಲಕ ಸವಯವ ಮತ್ತು ಸಿರಿಧಾನ್ಯ ಬೆಳೆ ಬೆಳೆಯಲು ನಮ್ಮ ಸರ್ಕಾರ ನಿರಂತರವಾಗಿ ಉತ್ತೇಜನ ನೀಡುತ್ತಿದೆ. ಇದರಿಂದ ಜನರ ಆರೋಗ್ಯಕ್ಕೂ ಬಹಳ ಸಹಕಾರಿಯಾಗುತ್ತಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಇತ್ತೀಚಿನ ವರ್ಷಗಳಲ್ಲಿ ಸಾವಯವ ಮತ್ತು ಸಿರಿಧಾನ್ಯ ಹೆಚ್ಚು ಜನಪ್ರಿಯ ಆಗುತ್ತಿದೆ. ಭಾರತ ಕೃಷಿ ಪ್ರಧಾನ ದೇಶವಾದ್ದರಿಂದ ಆಹಾರ ಸ್ವಾವಲಂಭನೆ ಸಾಧಿಸಲು ಇಂದಿರಾಗಾಂಧಿ ಅವರ ಅವಧಿಯಲ್ಲಿ ಹಸಿರು ಕ್ರಾಂತಿ ನಡೆಸಲಾಯಿತು. ಪ್ರತಿಯೊಬ್ಬರಿಗೂ ಆಹಾರ ಒದಗಿಸಲು ಹಸಿರು ಕ್ರಾಂತಿ ನೆರವಾಯಿತು ಎಂದರು.

ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಬಿ.ಆರ್.ಪಾಟೀಲ್, ಉತ್ತರ ಪ್ರದೇಶ ಸರ್ಕಾರದ ಕೃಷಿ ಸಚಿವರಾದ ಸೂರ್ಯ ಪ್ರತಾಪ್ ಸಾಹಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರುಗಳಾದ ವಿನಯ್ ಕುಲಕರ್ಣಿ, ಸುಧಾಮ ದಾಸ್, ರಾಜೂಗೌಡ, ವಿನಯ್ ಕುಲಕರ್ಣಿ, ದಿನೇಶ್ ಗೂಳಿಗೌಡ, ಕೋನರೆಡ್ಡಿ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಶಿವಮೊಗ್ಗ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

BREAKING: ‘ಕರಸೇವಕ ಶ್ರೀಕಾಂತ್ ಪೂಜಾರಿ’ಗೆ ಜಾಮೀನು ಮಂಜೂರು

Share. Facebook Twitter LinkedIn WhatsApp Email

Related Posts

`CJI’ ಮೇಲೆ ಶೂ ಎಸದವರು ಸನಾತನಿಗಳಲ್ಲ, ದೇಶದ್ರೋಹಿಗಳು; ಕಠಿಣ ಕಾನೂನು ಕ್ರಮಕ್ಕೆ ಮನೋರಾಜ್ ಆಗ್ರಹ

11/10/2025 9:17 AM2 Mins Read

BREAKING : ದೇಶದ ವಿವಿಧ ಬ್ಯಾಂಕ್ ಗಳ ಖಾತೆಯಲ್ಲಿ 150 ಕೋಟಿ ರೂ. ಕಳ್ಳತನ : ಸೈಬರ್ ಪೊಲೀಸರಿಂದ ವಂಚಕ ಅರೆಸ್ಟ್

11/10/2025 8:49 AM1 Min Read

BREAKING : ವಿಜಯಪುರ ಜಿಲ್ಲೆಯಲ್ಲಿ ಭೂಕಂಪ : ರಿಕ್ಟರ್ ಮಾಪಕದಲ್ಲಿ 2.8ರಷ್ಟು ತೀವ್ರತೆ ದಾಖಲು

11/10/2025 8:38 AM1 Min Read
Recent News

5–17 ವರ್ಷ ವಯಸ್ಸಿನ ಮಕ್ಕಳ ` ಆಧಾರ್ ಕಾರ್ಡ್ ಅಪಡೇಟ್’ಗೆ ಉಚಿತ ಅವಕಾಶ : ಇಲ್ಲಿದೆ ಮಾಹಿತಿ

11/10/2025 9:20 AM

SHOCKING : ಆಸ್ಪತ್ರೆಯಲ್ಲೇ ಮಹಿಳೆಯ ಶವದ ಮೇಲೆ ಕಾಮುಕನಿಂದ ಅತ್ಯಾಚಾರ : ಬೆಚ್ಚಿ ಬೀಳಿಸೋ ವಿಡಿಯೋ ವೈರಲ್ | WATCH VIDEO

11/10/2025 9:20 AM

`CJI’ ಮೇಲೆ ಶೂ ಎಸದವರು ಸನಾತನಿಗಳಲ್ಲ, ದೇಶದ್ರೋಹಿಗಳು; ಕಠಿಣ ಕಾನೂನು ಕ್ರಮಕ್ಕೆ ಮನೋರಾಜ್ ಆಗ್ರಹ

11/10/2025 9:17 AM
You can clean the gas burner in your home using just these 2 items!

ಜಸ್ಟ್ ಈ 2 ವಸ್ತುಗಳನ್ನು ಬಳಸಿ ನಿಮ್ಮ ಮನೆಯಲ್ಲಿರುವ `ಗ್ಯಾಸ್ ಬರ್ನರ್’ ಸ್ವಚ್ಛಗೊಳಿಸಬಹುದು.!

11/10/2025 9:15 AM
State News
KARNATAKA

`CJI’ ಮೇಲೆ ಶೂ ಎಸದವರು ಸನಾತನಿಗಳಲ್ಲ, ದೇಶದ್ರೋಹಿಗಳು; ಕಠಿಣ ಕಾನೂನು ಕ್ರಮಕ್ಕೆ ಮನೋರಾಜ್ ಆಗ್ರಹ

By kannadanewsnow5711/10/2025 9:17 AM KARNATAKA 2 Mins Read

ಮಂಗಳೂರು: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೂಷಣ್ ಗವಾಯಿ ಮೇಲೆ ವಕೀಲನೊಬ್ಬ ಶೂ ಎಸೆದ ಘಟನೆಯನ್ನು ಕಾಂಗ್ರೆಸ್ ಪಕ್ಷದ ಕಾನೂನು ಘಟಕ…

BREAKING : ದೇಶದ ವಿವಿಧ ಬ್ಯಾಂಕ್ ಗಳ ಖಾತೆಯಲ್ಲಿ 150 ಕೋಟಿ ರೂ. ಕಳ್ಳತನ : ಸೈಬರ್ ಪೊಲೀಸರಿಂದ ವಂಚಕ ಅರೆಸ್ಟ್

11/10/2025 8:49 AM

BREAKING : ವಿಜಯಪುರ ಜಿಲ್ಲೆಯಲ್ಲಿ ಭೂಕಂಪ : ರಿಕ್ಟರ್ ಮಾಪಕದಲ್ಲಿ 2.8ರಷ್ಟು ತೀವ್ರತೆ ದಾಖಲು

11/10/2025 8:38 AM

BREAKING : ಜನರ ಸಮಸ್ಯೆಗಳನ್ನು ಆಲಿಸಲು ‘ಬೆಂಗಳೂರು ನಡಿಗೆ’ ಆರಂಭಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ | WATCH VIDEO

11/10/2025 8:29 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.