Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಕನ್ನಡ ರಾಜ್ಯೋತ್ಸವ’ದ ಪ್ರಯುಕ್ತ ರಾಜ್ಯ ಮಟ್ಟದ ಜನಪದ\ ಗೀತೆಗಳ ನೃತ್ಯ ಸ್ಪರ್ಧೆ ಆಯೋಜನೆ.! 

14/10/2025 9:43 AM

SHOCKING : ಹಳಿಗಳ ಮೇಲೆ ಬೈಕ್ ಸಮೇತ ಬಿದ್ದ ಯುವಕನ ಮೇಲೆ ಹರಿದ ರೈಲು : ಆಘಾತಕಾರಿ ವಿಡಿಯೋ ವೈರಲ್ | WATCH VIDE

14/10/2025 9:33 AM

BREAKING : ಡೊನಾಲ್ಡ್ ಟ್ರಂಪ್ `ಶಾಂತಿಪ್ರಿಯ’ ಎಂದು ಹೊಗಳಿದ ಶೆಹಬಾಜ್ ಷರೀಫ್ : ಮೆಲೋನಿಯ ಸನ್ನೆ ವೈರಲ್ | WATCH VIDEO

14/10/2025 9:28 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಂಘ-ಸಂಸ್ಥೆಗಳ ಜಾಹೀರಾತು ಫಲಕಗಳಲ್ಲಿ ಶೇ.60% ಕನ್ನಡ ಕಡ್ಡಾಯ
KARNATAKA

ಸಂಘ-ಸಂಸ್ಥೆಗಳ ಜಾಹೀರಾತು ಫಲಕಗಳಲ್ಲಿ ಶೇ.60% ಕನ್ನಡ ಕಡ್ಡಾಯ

By kannadanewsnow0906/01/2024 2:47 PM
vidhana soudha
vidhana soudha

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಂಗಡಿ/ ಉದ್ದಿಮೆ/ಮಳಿಗೆಗಳು ಮತ್ತು ಸಂಘ-ಸಂಸ್ಥೆಗಳು ಅಥವಾ ಇತರೆ ಯಾವುದೇ ರೀತಿಯ ಪ್ರದರ್ಶನ ಫಲಕಗಳು, ಜಾಹೀರಾತು ಫಲಕಗಳು ಕನಿಷ್ಠ ಶೇ.60 ರಷ್ಟು ಕಡ್ಡಾಯವಾಗಿ ಕರ್ನಾಟಕದ ಆಡಳಿತ ಭಾಷೆಯಾದ ಕನ್ನಡದಲ್ಲಿ ಇರುವಂತೆ ನಾಮಫಲಕಗಳನ್ನು ಅಳವಡಿಸಿಕೊಳ್ಳುವಂತೆ ಪಾಲಿಕೆ ಆಯುಕ್ತರು ಸೂಚಿಸಿರುತ್ತಾರೆ.

ಯಾವುದೇ ದ್ವಿಭಾಷಾ ಅಥವಾ ಬಹುಭಾಷಾ ಫಲಕಗಳು ಇದ್ದಲ್ಲಿ ಗರಿಷ್ಠ ಪ್ರಮಾಣ ಶೇ. 60 ರಷ್ಟು ಕನ್ನಡದಲ್ಲಿಯೇ ಅಳವಡಿಸಿಕೊಳ್ಳಲು ಎಲ್ಲಾ ಅಂಗಡಿ ಮಾಲೀಕರುಗಳು ಕೂಡಲೇ ಕ್ರಮ ಕೈಗೊಳ್ಳುವುದು. ಕನ್ನಡ ಫಲಕಗಳನ್ನು ಪ್ರದರ್ಶಿಸಲು 15 ದಿನಗಳಲ್ಲಿ ಕ್ರಮವಹಿಸದೇ ಇದ್ದಲ್ಲಿ ಪಾಲಿಕೆಯ ಆರೋಗ್ಯ ವಿಭಾಗದಿಂದ ಜಂಟಿ ಸರ್ವೆಗಳನ್ನು ನಡೆಸಿ ಪ್ರತ್ಯೇಕವಾಗಿ ನಿಯಮಾನುಸಾರ ಅಂಗಡಿ/ ಉದ್ದಿಮೆ/ಮಳಿಗೆಗಳು ಮತ್ತು ಸಂಘ-ಸಂಸ್ಥೆಗಳು ಅಥವಾ ಇತರೆ ಯಾವುದೇ ರೀತಿಯ ಪ್ರದರ್ಶನ ಫಲಕಗಳು, ಜಾಹೀರಾತು ಫಲಕಗಳನ್ನು ಅಳವಡಿಸದೇ ಇರುವಂತಹ ಅಂಗಡಿಯ ಮಾಲೀಕರುಗಳಿಗೆ ಅಥವಾ ಸಂಬಂಧಪಟ್ಟಂತ ನಿಯಮ ಉಲ್ಲಂಘನೆ ಮಾಡುವವರಿಗೆ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸುವ ಮತ್ತು ಕರ್ನಾಟಕ ಕಾರ್ಪೋರೇಷನ್ ಕಾಯ್ದೆ 1976ರ ಸಂಬಂಧಪಟ್ಟ ವಿಧಿಗಳ ಅನ್ವಯದಂತೆ ಹಾಗೂ ಪ್ರಚಲಿತ ಕಾನೂನು ನಿಯಮಗಳಂತೆ ಕ್ರಮಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Share. Facebook Twitter LinkedIn WhatsApp Email

Related Posts

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಕನ್ನಡ ರಾಜ್ಯೋತ್ಸವ’ದ ಪ್ರಯುಕ್ತ ರಾಜ್ಯ ಮಟ್ಟದ ಜನಪದ\ ಗೀತೆಗಳ ನೃತ್ಯ ಸ್ಪರ್ಧೆ ಆಯೋಜನೆ.! 

14/10/2025 9:43 AM1 Min Read

GOOD NEWS: ‘ಬೆಂಗಳೂರು ಸಿಟಿ ಪೊಲೀಸ’ರಿಗೆ ಗುಡ್ ನ್ಯೂಸ್: BMTC ಬಸ್ಸಿನಲ್ಲಿ ‘ಉಚಿತ ಪ್ರಯಾಣ’ಕ್ಕೆ ಅವಕಾಶ

14/10/2025 8:50 AM1 Min Read

BREAKING : ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ : ಸ್ಥಳೀಯ ನಿವಾಸಿಗಳಲ್ಲಿ ಹೆಚ್ಚಿದ ಆತಂಕ.!

14/10/2025 8:42 AM1 Min Read
Recent News

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಕನ್ನಡ ರಾಜ್ಯೋತ್ಸವ’ದ ಪ್ರಯುಕ್ತ ರಾಜ್ಯ ಮಟ್ಟದ ಜನಪದ\ ಗೀತೆಗಳ ನೃತ್ಯ ಸ್ಪರ್ಧೆ ಆಯೋಜನೆ.! 

14/10/2025 9:43 AM

SHOCKING : ಹಳಿಗಳ ಮೇಲೆ ಬೈಕ್ ಸಮೇತ ಬಿದ್ದ ಯುವಕನ ಮೇಲೆ ಹರಿದ ರೈಲು : ಆಘಾತಕಾರಿ ವಿಡಿಯೋ ವೈರಲ್ | WATCH VIDE

14/10/2025 9:33 AM

BREAKING : ಡೊನಾಲ್ಡ್ ಟ್ರಂಪ್ `ಶಾಂತಿಪ್ರಿಯ’ ಎಂದು ಹೊಗಳಿದ ಶೆಹಬಾಜ್ ಷರೀಫ್ : ಮೆಲೋನಿಯ ಸನ್ನೆ ವೈರಲ್ | WATCH VIDEO

14/10/2025 9:28 AM

ಭಾರತ-ಪಾಕ್ ಯುದ್ಧವನ್ನು ನಿಲ್ಲಿಸಿದ ಕೀರ್ತಿ ಟ್ರಂಪ್ ಗೆ ಸಲ್ಲುತ್ತದೆ :ಪಾಕ್ ಪ್ರಧಾನಿ ಶೆಹಬಾಜ್ ಷರೀಫ್

14/10/2025 9:14 AM
State News
KARNATAKA

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಕನ್ನಡ ರಾಜ್ಯೋತ್ಸವ’ದ ಪ್ರಯುಕ್ತ ರಾಜ್ಯ ಮಟ್ಟದ ಜನಪದ\ ಗೀತೆಗಳ ನೃತ್ಯ ಸ್ಪರ್ಧೆ ಆಯೋಜನೆ.! 

By kannadanewsnow5714/10/2025 9:43 AM KARNATAKA 1 Min Read

ಬೆಂಗಳೂರು : ಕನ್ನಡ ರಾಜ್ಯೋತ್ಸವ  ಅಂಗವಾಗಿ ಸರ್ಕಾರಿ ನೌಕರರಿಗೆ ರಾಜ್ಯ ಮಟ್ಟದ ಜನಪದ / ಕನ್ನಡ ಗೀತೆಗಳ ನೃತ್ಯ (ಗುಂಪು…

GOOD NEWS: ‘ಬೆಂಗಳೂರು ಸಿಟಿ ಪೊಲೀಸ’ರಿಗೆ ಗುಡ್ ನ್ಯೂಸ್: BMTC ಬಸ್ಸಿನಲ್ಲಿ ‘ಉಚಿತ ಪ್ರಯಾಣ’ಕ್ಕೆ ಅವಕಾಶ

14/10/2025 8:50 AM

BREAKING : ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ : ಸ್ಥಳೀಯ ನಿವಾಸಿಗಳಲ್ಲಿ ಹೆಚ್ಚಿದ ಆತಂಕ.!

14/10/2025 8:42 AM

BREAKING : ರೈಲಿಗೆ ತಲೆಕೊಟ್ಟು ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ `ಸುದೀಪ್’ ಆತ್ಮಹತ್ಯೆ.!

14/10/2025 8:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.