Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಕ್ತದಾಹ ನಿಲ್ಲಿಸಿ, ಧರ್ಮಸ್ಥಳದ ಪಾವಿತ್ರ್ಯತೆ ಉಳಿಸಿ; ಪ್ರತಿಪಕ್ಷಗಳ ಮೇಲೆ ಹರಿಹಾಯ್ದ ಡಿ.ಕೆ. ಸುರೇಶ್

03/09/2025 4:55 PM

PM Svanidhi Yojna: ಆಧಾರ್ ಕಾರ್ಡ್ ಇದ್ರೆ ಸರ್ಕಾರದ ಈ ಯೋಜನೆಯಡಿ ಸಿಗಲಿದೆ ₹90000 ವರೆಗೆ ಸಾಲ

03/09/2025 4:53 PM

BREAKING : ವಿಜಯಪುರದಲ್ಲಿ  ಗುಂಡಿಕ್ಕಿ ರೌಡಿಶೀಟರ್ ಭೀಮನಗೌಡ ಬಿರಾದಾರ್ ಹತ್ಯೆ : ನಾಲ್ವರು ಆರೋಪಿಗಳು ಅರೆಸ್ಟ್.!

03/09/2025 4:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಎಚ್ಚರ.! ‘ಮಲ ಹೋರುವ ಪದ್ದತಿ’ಗೆ ಪ್ರೋತ್ಸಾಹ ನೀಡಿದ್ರೆ 1 ವರ್ಷ ಜೈಲು ಶಿಕ್ಷೆ, ದಂಡ ಫಿಕ್ಸ್
KARNATAKA

ಎಚ್ಚರ.! ‘ಮಲ ಹೋರುವ ಪದ್ದತಿ’ಗೆ ಪ್ರೋತ್ಸಾಹ ನೀಡಿದ್ರೆ 1 ವರ್ಷ ಜೈಲು ಶಿಕ್ಷೆ, ದಂಡ ಫಿಕ್ಸ್

By kannadanewsnow0906/01/2024 6:09 PM

ಮಡಿಕೇರಿ :ತಲೆಮೇಲೆ ಮಲ ಹೊರುವುದು ಹಾಗೂ ತೆರೆದ ಚರಂಡಿಗೆ ಮಲ-ಮೂತ್ರ ವಿಸರ್ಜನೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಅದರಂತೆ ‘ದಿ ಎಂಪ್ಲಾಯ್‍ಮೆಂಟ್ ಆಫ್ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಆಂಡ್ ಡ್ರೈ ಲ್ಯಾಟ್ರಿನ್ ಆಕ್ಟ್ 2013 ರ ರೀತ್ಯಾ ಯಾವುದೇ ವ್ಯಕ್ತಿಯಿಂದ ಶೌಚಾಲಯದ ಪಿಟ್‍ನ್ನು ಸ್ವಚ್ಛಗೊಳಿಸುವುದನ್ನು ನಿಷೇಧಿಸಲಾಗಿರುವುದರಿಂದ ನಗರಸಭೆಯಲ್ಲಿ 3000 ಲೀಟರ್ ಸಾಮಥ್ರ್ಯದ ಸಕ್ಕಿಂಗ್‍ಯಂತ್ರ ಹೊಂದಿರುವ ವಾಹನವು ಲಭ್ಯವಿದ್ದು, ನಿಗಧಿತ ಶುಲ್ಕವನ್ನು ಪಾವತಿಸಿ, ನಗರಸಭೆ ವಾಹನದಿಂದ ಶೌಚಾಲಯದ ಪಿಟ್‍ಗಳನ್ನು ಸ್ವಚ್ಛಗೊಳಿಸಬೇಕು.

ಈ ಕಾಯ್ದೆಯನ್ನು ಉಲ್ಲಂಘಿಸಿ ಯಾವುದೇ ವ್ಯಕ್ತಿಯಿಂದ ಶೌಚಾಲಯದ ಪಿಟ್‍ನ್ನು ಸ್ವಚ್ಛಗೊಳಿಸಿದಲ್ಲಿ ಅಥವಾ ಮಲ ಹೊರುವ ಪದ್ಧತಿಗೆ ಪ್ರೋತ್ಸಾಹಿಸಿದಲ್ಲಿ ಕಾಯ್ದೆ ಅನುಸಾರ ಒಂದು ವರ್ಷದ ವರೆಗೂ ಜೈಲು ವಾಸ ಜೊತೆಗೆ ದಂಡ ಅಥವಾ ಎರಡು ರೀತಿಯಲ್ಲೂ ಕಾನೂನು ರೀತ್ಯಾ ಕ್ರಮಜರುಗಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರಾದ ವಿಜಯ್ ಅವರು ತಿಳಿಸಿದ್ದಾರೆ.

ಜ.08 ರಂದು ಬಾಲಕಿಯರ ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭ
ಮಡಿಕೇರಿ :-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರ ಮಟ್ಟದ 17 ವರ್ಷ ವಯೋಮಿತಿಯ ಬಾಲಕಿಯರ ರಾಷ್ಟ್ರಮಟ್ಟದ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭವು ಜನವರಿ, 08 ರಂದು ಮಧ್ಯಾಹ್ನ 2 ಗಂಟೆಗೆ ಪೊನ್ನಂಪೇಟೆ ಹಾಕಿ ಟರ್ಫ್ ಮೈದಾನದಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರಾದ ಎಸ್.ಮಧು ಬಂಗಾರಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ಸಚಿವರಾದ ಬಿ.ನಾಗೇಂದ್ರ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಮಂತರ್ ಗೌಡ, ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಪೊನ್ನಂಪೇಟೆ ಗ್ರಾ.ಪಂ. ಅಧ್ಯಕ್ಷರಾದ ಎಚ್.ವಿ.ಗಿರಿಜಾ ಇತರರು ಪಾಲ್ಗೊಳ್ಳಲಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರಾದ ಬಿ.ಬಿ.ಕಾವೇರಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯದ ಆಯುಕ್ತರ ಕಚೇರಿಯ ನಿರ್ದೇಶಕರಾದ ಬಿ.ಎಸ್.ರಘುವೀರ್, ಜಂಟಿ ನಿರ್ದೇಶಕರಾದ(ದೈಹಿಕ ಶಿಕ್ಷಣ) ಎಸ್.ಎನ್.ರಮೇಶ್, ಮೈಸೂರು ವಿಭಾಗದ ಶಾಲಾ ಶಿಕ್ಷಣ ಇಲಾಖೆ ವಿಭಾಗೀಯ ಕಾರ್ಯದರ್ಶಿ ಹಾಗೂ ಸಹ ನಿರ್ದೇಶಕರಾದ ಪಾಂಡುರಂಗ, ಮೈಸೂರು ಸಿಟಿಇ ಪ್ರಾಂಶುಪಾಲರು ಹಾಗೂ ಸಹ ನಿರ್ದೇಶಕರಾದ ಗೀತಾಂಭ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಂ.ಚಂದ್ರಕಾಂತ್, ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವಯ್ಯ ಎಸ್.ಪಲ್ಲೇದ್, ಇತರರು ಪಾಲ್ಗೊಳ್ಳಲಿದ್ದಾರೆ.
Share. Facebook Twitter LinkedIn WhatsApp Email

Related Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಕ್ತದಾಹ ನಿಲ್ಲಿಸಿ, ಧರ್ಮಸ್ಥಳದ ಪಾವಿತ್ರ್ಯತೆ ಉಳಿಸಿ; ಪ್ರತಿಪಕ್ಷಗಳ ಮೇಲೆ ಹರಿಹಾಯ್ದ ಡಿ.ಕೆ. ಸುರೇಶ್

03/09/2025 4:55 PM3 Mins Read

BREAKING : ವಿಜಯಪುರದಲ್ಲಿ  ಗುಂಡಿಕ್ಕಿ ರೌಡಿಶೀಟರ್ ಭೀಮನಗೌಡ ಬಿರಾದಾರ್ ಹತ್ಯೆ : ನಾಲ್ವರು ಆರೋಪಿಗಳು ಅರೆಸ್ಟ್.!

03/09/2025 4:41 PM1 Min Read

ಕಾರ್ಮಿಕರಿಗೆ ಗುಡ್ ನ್ಯೂಸ್: `ಅನ್ನಪೂರ್ಣ ಯೋಜನೆ’ಯಡಿ ಉಪಹಾರಕ್ಕಾಗಿ ಮಾಸಿಕ 1500 ರೂ. ನೇರ ವರ್ಗಾವಣೆ

03/09/2025 4:27 PM1 Min Read
Recent News

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಕ್ತದಾಹ ನಿಲ್ಲಿಸಿ, ಧರ್ಮಸ್ಥಳದ ಪಾವಿತ್ರ್ಯತೆ ಉಳಿಸಿ; ಪ್ರತಿಪಕ್ಷಗಳ ಮೇಲೆ ಹರಿಹಾಯ್ದ ಡಿ.ಕೆ. ಸುರೇಶ್

03/09/2025 4:55 PM

PM Svanidhi Yojna: ಆಧಾರ್ ಕಾರ್ಡ್ ಇದ್ರೆ ಸರ್ಕಾರದ ಈ ಯೋಜನೆಯಡಿ ಸಿಗಲಿದೆ ₹90000 ವರೆಗೆ ಸಾಲ

03/09/2025 4:53 PM

BREAKING : ವಿಜಯಪುರದಲ್ಲಿ  ಗುಂಡಿಕ್ಕಿ ರೌಡಿಶೀಟರ್ ಭೀಮನಗೌಡ ಬಿರಾದಾರ್ ಹತ್ಯೆ : ನಾಲ್ವರು ಆರೋಪಿಗಳು ಅರೆಸ್ಟ್.!

03/09/2025 4:41 PM

ಕಾರ್ಮಿಕರಿಗೆ ಗುಡ್ ನ್ಯೂಸ್: `ಅನ್ನಪೂರ್ಣ ಯೋಜನೆ’ಯಡಿ ಉಪಹಾರಕ್ಕಾಗಿ ಮಾಸಿಕ 1500 ರೂ. ನೇರ ವರ್ಗಾವಣೆ

03/09/2025 4:27 PM
State News
KARNATAKA

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಕ್ತದಾಹ ನಿಲ್ಲಿಸಿ, ಧರ್ಮಸ್ಥಳದ ಪಾವಿತ್ರ್ಯತೆ ಉಳಿಸಿ; ಪ್ರತಿಪಕ್ಷಗಳ ಮೇಲೆ ಹರಿಹಾಯ್ದ ಡಿ.ಕೆ. ಸುರೇಶ್

By kannadanewsnow5703/09/2025 4:55 PM KARNATAKA 3 Mins Read

ಬೆಂಗಳೂರು : ಧರ್ಮಸ್ಥಳಕ್ಕೆ ಕೆಟ್ಟ ಹೆಸರು ತರುವಂತಹ ಬಿಜೆಪಿ- ಜೆಡಿಎಸ್ ಪಕ್ಷಗಳ ರಾಜಕೀಯ ಒಳಒಪ್ಪಂದವನ್ನು ಕಾಂಗ್ರೆಸ್ ಸರ್ಕಾರ ನಿಷ್ಪಕ್ಷಪಾತ ಎಸ್ಐಟಿ…

BREAKING : ವಿಜಯಪುರದಲ್ಲಿ  ಗುಂಡಿಕ್ಕಿ ರೌಡಿಶೀಟರ್ ಭೀಮನಗೌಡ ಬಿರಾದಾರ್ ಹತ್ಯೆ : ನಾಲ್ವರು ಆರೋಪಿಗಳು ಅರೆಸ್ಟ್.!

03/09/2025 4:41 PM

ಕಾರ್ಮಿಕರಿಗೆ ಗುಡ್ ನ್ಯೂಸ್: `ಅನ್ನಪೂರ್ಣ ಯೋಜನೆ’ಯಡಿ ಉಪಹಾರಕ್ಕಾಗಿ ಮಾಸಿಕ 1500 ರೂ. ನೇರ ವರ್ಗಾವಣೆ

03/09/2025 4:27 PM

ರಾಜ್ಯ ಸರ್ಕಾರದಿಂದ `ಗ್ರಾಮೀಣ ಜನತೆಗೆ’ ಗುಡ್ ನ್ಯೂಸ್: ‘ಸಮೃದ್ಧ ಗ್ರಾಮ ಪಂಚಾಯತ್’ ಯೋಜನೆ ಜಾರಿ.!

03/09/2025 4:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.