Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

RCB ಆಟಗಾರರನ್ನು ಸ್ವಾಗತಿಸಲು ನೀವ್ಯಾಕ್ರೀ ಹೋಗಿದ್ರಿ?: ಡಿಕೆಶಿ ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ಧರಾಮಯ್ಯ

07/06/2025 4:35 PM

BREAKING : ಛತ್ತೀಸ್ಗಢದಲ್ಲಿ ಭದ್ರತಾ ಪಡೆಗಳೊಂದಿಗೆ ಎನ್ಕೌಂಟರ್ ; ಇಬ್ಬರು ಮಹಿಳೆಯರು ಸೇರಿ ಐವರು ನಕ್ಸಲರು ಸಾವು

07/06/2025 4:31 PM

ಬಳ್ಳಾರಿ ಜಿಲ್ಲೆಯಲ್ಲಿ ಹೆಲ್ಮೆಟ್ ಬಳಕೆ ಕಡ್ಡಾಯ, ವಿನಾಯಿತಿ ಇಲ್ಲ: ಎಸ್ಪಿ ಡಾ.ಶೋಭಾರಾಣಿ

07/06/2025 4:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಒಂದು ದೇಶ ಒಂದು ಚುನಾವಣೆ : ಸಾರ್ವಜನಿಕರ ಸಲಹೆ ಆಹ್ವಾನ
INDIA

ಒಂದು ದೇಶ ಒಂದು ಚುನಾವಣೆ : ಸಾರ್ವಜನಿಕರ ಸಲಹೆ ಆಹ್ವಾನ

By KNN IT Team07/01/2024 7:30 PM

ಒಂದು ದೇಶ ಒಂದು ಚುನಾವಣೆ ವಿಷಯಕ್ಕೆ ಸಂಬಂಧಪಟ್ಟಂತೆ ಮೂರು ಕಾನೂನುಗಳನ್ನು ಆಡಳಿತಾತ್ಮಕ ಚೌಕಟ್ಟಿನಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡಲು ಸಲಹೆ ನೀಡುವಂತೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ನೇಮಕವಾದ ಸಮಿತಿ ಜನರಲ್ಲಿ ಕೇಳಿಕೊಂಡಿದೆ. ಸಾರ್ವಜನಿಕರು ಜನವರಿ 15 ರ ಒಳಗಡೆ ಸಲಹೆಯನ್ನು ಲಿಖಿತವಾಗಿ ಬರೆದು ಪೋಸ್ಟ್ ಮಾಡಬಹುದು ಅಥವಾ sc-hlc@gov.in ಗೆ ಇಮೇಲ್ ಮಾಡುವ ಮೂಲಕ ಅಭಿಪ್ರಾಯ ವ್ಯಕ್ತಪಡಿಸಬಹುದು.

ಈ ಬಗ್ಗೆ ಜಾಹಿರಾತು ನೀಡಲಾಗಿದ್ದು, ಜನರು ನೀಡಿದ ಎಲ್ಲಾ ಸಲಹೆಯನ್ನು ಸಮಿತಿಯ ಮುಂದೆ ಇಡಲಾಗುತ್ತದೆ ಎಂದು ಜಾಹೀರಾತಿನಲ್ಲಿ ಉಲ್ಲೇಖಿಸಲಾಗಿದೆ. ಸಮಿತಿಯ ಉಲ್ಲೇಖದ ನಿಯಮಗಳ ವಿವರಗಳು ಮತ್ತು ತಜ್ಞರ ಸಂಸ್ಥೆಗಳ ವರದಿಗಳನ್ನು www. onoe.gov.in/onoe reports ವೆಬ್‍ಸೈಟ್‍ನಲ್ಲಿ ನೋಡಬಹುದು. ಕೇಂದ್ರ ಸರ್ಕಾರ ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆಯ ಸಾಧಕ, ಬಾಧಕ ಅಧ್ಯಯನ ಮಾಡಿ ವರದಿಯನ್ನು ಸಲ್ಲಿಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ವಿಶೇಷ ಸಮಿತಿಯನ್ನು ರಚಿಸಿದೆ. ಸಮಿತಿಯಲ್ಲಿ ಗೃಹ ಸಚಿವ ಅಮಿತ್ ಶಾ, ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಮತ್ತು ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್‍ಕೆ ಸಿಂಗ್, ಲೋಕಸಭೆಯ ಮಾಜಿ ಕಾರ್ಯದರ್ಶಿ ಸುಭಾಷ್ ಸಿ ಕಶ್ಯಪ್, ಹಿರಿಯ ವಕೀಲ ಹರೀಶ್ ಸಾಳ್ವೆ ಮತ್ತು ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಸದಸ್ಯರಾಗಿದ್ದಾರೆಯಾಗಿದೆ.

Share. Facebook Twitter LinkedIn WhatsApp Email

Related Posts

BREAKING : ಛತ್ತೀಸ್ಗಢದಲ್ಲಿ ಭದ್ರತಾ ಪಡೆಗಳೊಂದಿಗೆ ಎನ್ಕೌಂಟರ್ ; ಇಬ್ಬರು ಮಹಿಳೆಯರು ಸೇರಿ ಐವರು ನಕ್ಸಲರು ಸಾವು

07/06/2025 4:31 PM1 Min Read

‘ಸ್ಟಾರ್ ಲಿಂಕ್’ ಎಂದರೇನು.?ನಿಮ್ಗೆ ನಿಜವಾಗ್ಲೂ ‘ಉಚಿತ ಇಂಟರ್ನೆಟ್’ ಸಿಗುತ್ತಾ.? ಸಂಪೂರ್ಣ ಮಾಹಿತಿ ಇಲ್ಲಿದೆ!

07/06/2025 4:07 PM2 Mins Read

ದೇಶದ ರೈತರಿಗೆ ಕೇಂದ್ರ ಸರ್ಕಾರದ ಗಿಫ್ಟ್ ; ಶೇ.4ರ ಬಡ್ಡಿದರದಲ್ಲಿ 3 ಲಕ್ಷ ರೂ. ಸಾಲ ಲಭ್ಯ

07/06/2025 3:42 PM2 Mins Read
Recent News

RCB ಆಟಗಾರರನ್ನು ಸ್ವಾಗತಿಸಲು ನೀವ್ಯಾಕ್ರೀ ಹೋಗಿದ್ರಿ?: ಡಿಕೆಶಿ ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ಧರಾಮಯ್ಯ

07/06/2025 4:35 PM

BREAKING : ಛತ್ತೀಸ್ಗಢದಲ್ಲಿ ಭದ್ರತಾ ಪಡೆಗಳೊಂದಿಗೆ ಎನ್ಕೌಂಟರ್ ; ಇಬ್ಬರು ಮಹಿಳೆಯರು ಸೇರಿ ಐವರು ನಕ್ಸಲರು ಸಾವು

07/06/2025 4:31 PM

ಬಳ್ಳಾರಿ ಜಿಲ್ಲೆಯಲ್ಲಿ ಹೆಲ್ಮೆಟ್ ಬಳಕೆ ಕಡ್ಡಾಯ, ವಿನಾಯಿತಿ ಇಲ್ಲ: ಎಸ್ಪಿ ಡಾ.ಶೋಭಾರಾಣಿ

07/06/2025 4:24 PM

BREAKING: ನಿವೃತ್ತ ಡಿಜಿಪಿ ಓಂಪ್ರಕಾಶ್‌ ಹತ್ಯೆ ಕೇಸ್: ನಿರೀಕ್ಷಣಾ ಜಾಮೀನು ವಜಾಗೊಳಿಸಿದ ಕೋರ್ಟ್, ಬಂಧನ ಭೀತಿಯಲ್ಲಿ ಪುತ್ರಿ ಕೃತಿ!

07/06/2025 4:14 PM
State News
KARNATAKA

RCB ಆಟಗಾರರನ್ನು ಸ್ವಾಗತಿಸಲು ನೀವ್ಯಾಕ್ರೀ ಹೋಗಿದ್ರಿ?: ಡಿಕೆಶಿ ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ಧರಾಮಯ್ಯ

By kannadanewsnow0907/06/2025 4:35 PM KARNATAKA 1 Min Read

ಬೆಂಗಳೂರು: ಆರ್ ಸಿ ಬಿ ವಿಜಯೋತ್ಸವ ಕಾರ್ಯಕ್ರಮದ ದಿನದಂದು ಆಟಗಾರರನ್ನು ಸ್ವಾಗತಿಸಲು ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು. ಹೀಗಿದ್ದರೂ ಪ್ರೋಟೋಕಾಲ್ ಮೀರಿ ಹೆಚ್ಎಎಲ್…

ಬಳ್ಳಾರಿ ಜಿಲ್ಲೆಯಲ್ಲಿ ಹೆಲ್ಮೆಟ್ ಬಳಕೆ ಕಡ್ಡಾಯ, ವಿನಾಯಿತಿ ಇಲ್ಲ: ಎಸ್ಪಿ ಡಾ.ಶೋಭಾರಾಣಿ

07/06/2025 4:24 PM

BREAKING: ನಿವೃತ್ತ ಡಿಜಿಪಿ ಓಂಪ್ರಕಾಶ್‌ ಹತ್ಯೆ ಕೇಸ್: ನಿರೀಕ್ಷಣಾ ಜಾಮೀನು ವಜಾಗೊಳಿಸಿದ ಕೋರ್ಟ್, ಬಂಧನ ಭೀತಿಯಲ್ಲಿ ಪುತ್ರಿ ಕೃತಿ!

07/06/2025 4:14 PM

ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಗೋವಿಂದ ಕಾರಜೋಳ ಒತ್ತಾಯ

07/06/2025 4:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.