Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಜೂ.9ರಿಂದ ದ್ವಿತೀಯ PUC ಪರೀಕ್ಷೆ-3 ಆರಂಭ: ಬೆಂಗಳೂರಿನ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

06/06/2025 8:30 PM

BREAKING: ಕೊಲೆ ಪ್ರಕರಣದಲ್ಲಿ ಸಾಕ್ಷಿಗೆ ಹಣದ ಆಮಿಷ: ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದು

06/06/2025 8:18 PM

BREAKING : 2026ರ ಏಪ್ರಿಲ್’ನಲ್ಲಿ ಬಾಂಗ್ಲಾದೇಶದಲ್ಲಿ ‘ರಾಷ್ಟ್ರೀಯ ಚುನಾವಣೆ’ ಆಯೋಜನೆ ; ‘ಮೊಹಮ್ಮದ್ ಯೂನಸ್’ ಘೋಷಣೆ

06/06/2025 7:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾವಿನ ಮುನ್ಸೂಚನೆ ನೀಡುತ್ತವೆ ಈ ಜೀವಿಗಳು… : ಶಕುನಗಳು ಇವುಗಳಿಗೆ ಮೊದಲೇ ತಿಳಿಯುತ್ತವೆ…!
LIFE STYLE

ಸಾವಿನ ಮುನ್ಸೂಚನೆ ನೀಡುತ್ತವೆ ಈ ಜೀವಿಗಳು… : ಶಕುನಗಳು ಇವುಗಳಿಗೆ ಮೊದಲೇ ತಿಳಿಯುತ್ತವೆ…!

By KNN IT Team08/01/2024 9:34 PM

ಹುಟ್ಟು ಆಕಸ್ಮಿಕ, ಸಾವು ನಿಶ್ಚಿತ ಎಂಬುದು ಜಗತ್ತಿನ ಕಟುಸತ್ಯ. ಅಧಿಸಾಮಾನ್ಯವಾದಿಗಳು ಸಾವಿನ ಕುರಿತು ದೀರ್ಘಕಾಲ ತನಿಖೆ ಮಾಡಿದ್ದು, ಇದರ ಪ್ರಕಾರ ಸಾವನ್ನು ಮುನ್ಸೂಚಿಸಬಲ್ಲ ಅನೇಕ ಪ್ರಾಣಿಗಳಿವೆ. ಆದರೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಕೆಲವು ಪ್ರಾಣಿಗಳು ಮನುಷ್ಯನ ಸಾವಿನ ಸುದ್ದಿಯನ್ನು ಮೊದಲೇ ತಿಳಿಸುತ್ತವೆಯಾಗಿದೆ.

ನಾಯಿಗಳು ಸಾವನ್ನು ಮೊದಲೇ ಗ್ರಹಿಸಬಲ್ಲವು ಎನ್ನಲಾಗಿದೆ. ಯಾರದ್ದಾದರು ಸಾವು ಹತ್ತಿರವಾಗಿದೆ ಎಂದು ತಿಳಿದಾಗ ನಾಯಿಗಳು ಅಳುವ ರೀತಿಯಲ್ಲಿ ಕೂಗಲು ಆರಂಭ ಮಾಡುತ್ತವೆ. ಹಾಗಾಗಿ ಮನೆಯಲ್ಲಿನ ಹಿರಿಯರು ನಾಯಿ ಅಳುವ ರೀತಿಯಲ್ಲಿ ಕೂಗಿದರೆ ಒಳ್ಳೆಯದಲ್ಲ ಎನ್ನುತ್ತಾರೆ. ಬಾವಲಿಗಳು ಸಾವಿನ ಸುದ್ದಿಯನ್ನು ತರುತ್ತವೆ ಎಂದು ಹಲವರು ಬಲವಾಗಿ ನಂಬುತ್ತಾರೆ. ಕಾಗೆ ಹಾರುವಾಗ ತಲೆಗೆ ತಾಗಿದರೆ ಮಾತ್ರ ಅದನ್ನು ಅಪಶಕುನ ಎನ್ನಲಾಗುತ್ತದೆ.ಆರ್ಥಿಕ ಸಂಕಷ್ಟದಿಂದ ಜೀವನದಲ್ಲಿ ತಾಪತ್ರಯಗಳು ಹೆಚ್ಚಾಗುತ್ತವೆ. ಅದೇ ರೀತಿ, ಕನಸಿನಲ್ಲಿ ಕಾಗೆ ಕಾಣಿಸಿಕೊಂಡರೆ ಇದು ಒಂದು ಕೆಟ್ಟ ಘಟನೆ ನಡೆಯುವ ಮುನ್ಸೂಚನೆ ಎನ್ನಲಾಗುತ್ತದೆ. ಹಗಲಿನಲ್ಲಿ ನರಿ ಮನೆಗೆ ಬಂದರೆ ಆ ಮನೆಯಲ್ಲಿ ಯಾರಾದರೂ ಸಾಯುತ್ತಾರೆ ಎನ್ನಲಾಗುತ್ತದೆ. ನರಿಗಳು ಸಾಮಾನ್ಯವಾಗಿ ಹಗಲಿನಲ್ಲಿ ಕಂಡುಬರುವುದಿಲ್ಲ. ಹೀಗಾಗಿ, ಹಗಲಿನಲ್ಲಿ ನರಿಯು ಮನೆಗೆ ಪ್ರವೇಶಿಸುವುದನ್ನು ಸಾವು ಎಂದು ಪರಿಗಣಿಸಲಾಗುತ್ತದೆ. ಹಿಂದಿನಿಂದಲೂ ಬೆಕ್ಕುಗಳು ಸಾವನ್ನು ಮುನ್ಸೂಚಿಸುತ್ತವೆ ಎಂದು ನಂಬಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಎರಡು ಬೆಕ್ಕುಗಳು ಕಾದಾಡುವುದು ಜಗಳ ಮಾಡುವುದು ಅಶುಭ ಎನ್ನಲಾಗಿದೆ. ಬೆಕ್ಕುಗಲು ಹೀಗೆ ಕಚ್ಚಾಡುವುದನ್ನು ಸಾವನ್ನು ಊಹಿಸುವ ಸಂಕೇತವೆನ್ನಲಾಗುತ್ತದೆ. ಕಪ್ಪು ಚಿಟ್ಟೆ ಸಾವಿನ ಸಂದೇಶವಾಹಕ ಎಂದು ಹೇಳಲಾಗುತ್ತದೆ. ರಾತ್ರಿಯ ಕತ್ತಲೆಯಲ್ಲಿ ಈ ಕಪ್ಪು ಚಿಟ್ಟೆ ಹಾರುವುದನ್ನು ಅನೇಕರು ಹಿರಿಯರು ಅಶುಭ ಶಕುನವೆಂದು ಪರಿಗಣಿಸುತ್ತಾರೆಯಾಗಿದೆ.

Share. Facebook Twitter LinkedIn WhatsApp Email

Related Posts

‘ಮೆಂತ್ಯ ಬೀಜ’ ರಾತ್ರಿಯಿಡೀ ನೀರಿನಲ್ಲಿ ನೆನೆಸಿ ಬೆಳಿಗ್ಗೆ ಕುಡಿದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

06/06/2025 5:07 PM1 Min Read

ಫಿಟ್ನೆಸ್’ನಲ್ಲಿ ಹೊಸ ಟ್ರೆಂಡ್ ; 6-6-6 ನಡಿಗೆಯಿಂದ ಸುಲಭವಾಗಿ ತೂಕ ಇಳಿಸಿಕೊಳ್ಬೋದು.! ಹೇಗೆ ಗೊತ್ತಾ.?

05/06/2025 10:04 PM3 Mins Read

ರಾತ್ರಿ ಟೈಮಲ್ಲಿ ‘ಹಾಲು’ ಕುಡಿಯೋದ್ರಿಂದ ಎಷ್ಟೊಂದು ಪ್ರಯೋಜನಗಳಿವೆ ಗೊತ್ತಾ?

05/06/2025 8:56 PM1 Min Read
Recent News

BIG NEWS: ಜೂ.9ರಿಂದ ದ್ವಿತೀಯ PUC ಪರೀಕ್ಷೆ-3 ಆರಂಭ: ಬೆಂಗಳೂರಿನ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

06/06/2025 8:30 PM

BREAKING: ಕೊಲೆ ಪ್ರಕರಣದಲ್ಲಿ ಸಾಕ್ಷಿಗೆ ಹಣದ ಆಮಿಷ: ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದು

06/06/2025 8:18 PM

BREAKING : 2026ರ ಏಪ್ರಿಲ್’ನಲ್ಲಿ ಬಾಂಗ್ಲಾದೇಶದಲ್ಲಿ ‘ರಾಷ್ಟ್ರೀಯ ಚುನಾವಣೆ’ ಆಯೋಜನೆ ; ‘ಮೊಹಮ್ಮದ್ ಯೂನಸ್’ ಘೋಷಣೆ

06/06/2025 7:54 PM

BREAKING : ‘ಮೆಹುಲ್ ಚೋಕ್ಸಿ’ಗೆ ಬಿಗ್ ಶಾಕ್ ; ಬ್ಯಾಂಕ್ ಖಾತೆ, ಮ್ಯೂಚುವಲ್ ಫಂಡ್‌, ಷೇರುಗಳ ಮುಟ್ಟುಗೋಲಿಗೆ ‘SEBI’ ಆದೇಶ

06/06/2025 7:19 PM
State News
KARNATAKA

BIG NEWS: ಜೂ.9ರಿಂದ ದ್ವಿತೀಯ PUC ಪರೀಕ್ಷೆ-3 ಆರಂಭ: ಬೆಂಗಳೂರಿನ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

By kannadanewsnow0906/06/2025 8:30 PM KARNATAKA 2 Mins Read

ಬೆಂಗಳೂರು: 2025ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-3 ಜೂನ್.9ರಿಂದ ಆರಂಭಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ…

BREAKING: ಕೊಲೆ ಪ್ರಕರಣದಲ್ಲಿ ಸಾಕ್ಷಿಗೆ ಹಣದ ಆಮಿಷ: ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದು

06/06/2025 8:18 PM

ಶಿವಮೊಗ್ಗ DCC ಬ್ಯಾಂಕ್ ಹಗರಣ: ಇಡಿಯಿಂದ ಮಾಜಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ, ಪತ್ನಿಗೆ ಸೇರಿದ 13.91 ಕೋಟಿ ಆಸ್ತಿ ಜಪ್ತಿ

06/06/2025 7:17 PM

ಶಿವಮೊಗ್ಗ: ಸಾಗರದ ಮರ್ಕಝ್ ಮ್ಯಾನೇಜರ್ ಶರೀಫ್ ಸಖಾಫಿ ನಿಧನ

06/06/2025 6:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.