Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ಬೈಕ್ ಅಡ್ಡ ಬಂದಿದ್ದಕ್ಕೆ ಡೆಲಿವರಿ ಬಾಯ್ ಮೇಲೆ ಸವಾರರಿಂದ ಹಲ್ಲೆ : ಪುಂಡರಿಗೆ ಧರ್ಮದೇಟು ನೀಡಿದ ಸ್ಥಳೀಯರು

09/01/2026 1:54 PM

ಬೆಂಗಳೂರಲ್ಲಿ ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ಬೇಸತ್ತು, ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!

09/01/2026 1:51 PM

BREAKING : ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ರೇಡ್ : ಅಧಿಕಾರಿಗಳು, ಸಿಬ್ಬಂದಿಗಳು ತಬ್ಬಿಬ್ಬು!

09/01/2026 1:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು ವಿಜಯಪುರ ಪಾಲಿಕೆ ಮೇಯರ್-ಉಪಮೇಯರ್ ಚುನಾವಣೆ : ಬಹುತೇಕ ಅಧಿಕಾರದ ಗದ್ದುಗೆ ಏರುವ ಕಾಂಗ್ರೆಸ್
KARNATAKA

ಇಂದು ವಿಜಯಪುರ ಪಾಲಿಕೆ ಮೇಯರ್-ಉಪಮೇಯರ್ ಚುನಾವಣೆ : ಬಹುತೇಕ ಅಧಿಕಾರದ ಗದ್ದುಗೆ ಏರುವ ಕಾಂಗ್ರೆಸ್

By kannadanewsnow0509/01/2024 7:00 AM

ವಿಜಯಪುರ : ಮೇಯರ್ ಮೀಸಲಾತಿ ವಿಚಾರ ಕುರಿತಂತೆ ವಿಜಯಪುರ ಮೇಯರ್ ಹಾಗೂ ಉಪಮೆಯರ್ ಚುನಾವಣೆಗೆ ಸಂಬಂಧಸಿದಂತೆ ಹೈಕೋರ್ಟ್ ಮೆಟ್ಟಿಲೇರಿತ್ತು ಇದೀಗ ವಿಚಾರಣೆ ನಂತರ ಮೇಯರ್ ಚುನಾವಣೆಗೆ ಹೈಕೋರ್ಟ್ ಅನುಮತಿ ನೀಡಿದೆ ಕಲಬುರ್ಗಿ ಹೈಕೋರ್ಟ್ ಪೀಠದಿಂದ ಚುನಾವಣೆಗೆ ಹಸಿರು ನಿಶಾನೆ ದೊರಕಿದೆ.

ಬೆಳಗಾವಿ ಪ್ರಾದೇಶಿಕ ಆಯುಕ್ತರ ಆದೇಶದಂತೆ ಇಂದು ಚುನಾವಣೆ ನಡೆಸಲಾಗುತ್ತಿದ್ದು, ವಿಜಯಪುರ ಮಹಾನಗರ ಪಾಲಿಕೆಯು , ಒಟ್ಟು 35 ಸದಸ್ಯರ ಬಲ ಹೊಂದಿದೆ. ಬಿಜೆಪಿ 17, ಕಾಂಗ್ರೆಸ್ 10, ಪಕ್ಷೇತರರು 5, ಎಂಐಎಂ2, ಜೆಡಿಎಸ್ ಒಂದು ಸ್ಥಾನ ಹೊಂದಿವೆ. ವಿಜಯಪುರ ಪಾಲಿಕೆ ಅಧಿಕಾರಕ್ಕಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಅವರ ರಾಜಕೀಯ ಚಾಣಾಕ್ಷತೆಯಿಂದ ಬಹುತೇಕ ಕಾಂಗ್ರೆಸ್ ನಗರ ಪಾಲಿಕೆ ಅಧಿಕಾರಿ ಹಿಡಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.ಕಾಂಗ್ರೆಸ್ ಶಾಸಕರಾದ ಎಂಬಿ ಪಾಟೀಲ್, ವಿಠ್ಠಲ ಕಟಕಡದೊಂಡ, ಎಂಎಲ್‌ಸಿಗಳಾದ ಸುನಿಲ್ ಗೌಡ, ಪಾಟೀಲ್ ಪ್ರಕಾಶ್ ರಾಥೋಡ್, ನಗರ ಪಾಲಿಕೆ ಸದಸ್ಯರು ಸೇರಿದಂತೆ ಕಾಂಗ್ರೆಸ್ ನಲ್ಲಿ 22 ಮತಗಳಿವೆ.

ಅದೇ ರೀತಿಯಾಗಿ ಬಿಜೆಪಿಯ 17 ಪಾಲಿಕೆ ಸದಸ್ಯರ ಪೈಕಿ ಓರ್ವ ಸದಸ್ಯ ನಿಧನರಾಗಿದ್ದಾರೆ ವಾರ್ಡ್ ನಂಬರ್ 19ರ ವಿಜಯಕುಮಾರ್ ಬಿರಾದರ್ ಎಂಬುವರು ನಿಧನರಾಗಿದ್ದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸಂಸದ ರಮೇಶ್ ಜಿಗಡಗಿ ಸೇರಿ ಬಿಜೆಪಿ ಬಳಿ 18 ಮತಗಳಿವೆ. ಹೀಗಾಗಿ 22 ಮತಗಳನ್ನು ಹೊಂದಿರುವ ಕಾಂಗ್ರೆಸ್ ಬಹುತೇಕ ನಗರ ಪಾಲಿಕೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ ಎಂದು ತಿಳಿದುಬಂದಿದೆ.

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಬೈಕ್ ಅಡ್ಡ ಬಂದಿದ್ದಕ್ಕೆ ಡೆಲಿವರಿ ಬಾಯ್ ಮೇಲೆ ಸವಾರರಿಂದ ಹಲ್ಲೆ : ಪುಂಡರಿಗೆ ಧರ್ಮದೇಟು ನೀಡಿದ ಸ್ಥಳೀಯರು

09/01/2026 1:54 PM1 Min Read

ಬೆಂಗಳೂರಲ್ಲಿ ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ಬೇಸತ್ತು, ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!

09/01/2026 1:51 PM1 Min Read

BREAKING : ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ರೇಡ್ : ಅಧಿಕಾರಿಗಳು, ಸಿಬ್ಬಂದಿಗಳು ತಬ್ಬಿಬ್ಬು!

09/01/2026 1:39 PM1 Min Read
Recent News

ಬೆಂಗಳೂರಲ್ಲಿ ಬೈಕ್ ಅಡ್ಡ ಬಂದಿದ್ದಕ್ಕೆ ಡೆಲಿವರಿ ಬಾಯ್ ಮೇಲೆ ಸವಾರರಿಂದ ಹಲ್ಲೆ : ಪುಂಡರಿಗೆ ಧರ್ಮದೇಟು ನೀಡಿದ ಸ್ಥಳೀಯರು

09/01/2026 1:54 PM

ಬೆಂಗಳೂರಲ್ಲಿ ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ಬೇಸತ್ತು, ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!

09/01/2026 1:51 PM

BREAKING : ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ರೇಡ್ : ಅಧಿಕಾರಿಗಳು, ಸಿಬ್ಬಂದಿಗಳು ತಬ್ಬಿಬ್ಬು!

09/01/2026 1:39 PM

Watch video: ಟ್ರೇಡ್ ವಾರ್‌ಗೆ ಹೊಸ ಟ್ವಿಸ್ಟ್: ಹಾಡಿನ ಮೂಲಕ ಅಮೇರಿಕಾವನ್ನು ಅಣಕಿಸಿದ ಚೀನಾ!

09/01/2026 1:37 PM
State News
KARNATAKA

ಬೆಂಗಳೂರಲ್ಲಿ ಬೈಕ್ ಅಡ್ಡ ಬಂದಿದ್ದಕ್ಕೆ ಡೆಲಿವರಿ ಬಾಯ್ ಮೇಲೆ ಸವಾರರಿಂದ ಹಲ್ಲೆ : ಪುಂಡರಿಗೆ ಧರ್ಮದೇಟು ನೀಡಿದ ಸ್ಥಳೀಯರು

By kannadanewsnow0509/01/2026 1:54 PM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಬೈಕ್ ಬಂದಿದ್ದಕ್ಕೆ ಡೆಲಿವರಿ ಬಾಯ್ ಒಬ್ಬನಿಗೆ ಬೈಕ್ ಸವಾರರು ಹಲ್ಲೆ ಮಾಡಿದ್ದಾರೆ ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸ್…

ಬೆಂಗಳೂರಲ್ಲಿ ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ಬೇಸತ್ತು, ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!

09/01/2026 1:51 PM

BREAKING : ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ರೇಡ್ : ಅಧಿಕಾರಿಗಳು, ಸಿಬ್ಬಂದಿಗಳು ತಬ್ಬಿಬ್ಬು!

09/01/2026 1:39 PM

BREAKING : `ಮನರೇಗಾ’ ಮರುಜಾರಿಗಾಗಿ ನಿರ್ಣಯ ಅಂಗೀಕರಿಸಲು ವಿಧಾನಮಂಡಲ ವಿಶೇಷ ಅಧಿವೇಶನ : CM ಸಿದ್ದರಾಮಯ್ಯ ಘೋಷಣೆ

09/01/2026 1:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.