Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

“ಝೆಲೆನ್ಸ್ಕಿ ಭೇಟಿ ಸಾಧ್ಯತೆಯನ್ನ ಎಂದಿಗೂ ನಾನು ತಳ್ಳಿಹಾಕಿಲ್ಲ” : ರಷ್ಯಾ ಅಧ್ಯಕ್ಷ ಪುಟಿನ್

03/09/2025 7:58 PM

ಶಿವಮೊಗ್ಗ ನಗರದ ಜನರಿಗೆ ಸಂತಸದ ಸುದ್ದಿ : ಮೆಗ್ಗಾನ್ ಆಸ್ಪತ್ರೆಯಲ್ಲಿ ಸೂಪರ್ ಸ್ಪೆಷಾಲಿಟಿ ಸೇವೆಗಳು ಸಾರ್ವಜನಿಕರಿಗೆ ಲಭ್ಯ.!

03/09/2025 7:58 PM

BREAKING : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ : ಮನೆಗೆ ಬೆಂಕಿ ಬಿದ್ದು 18 ತಿಂಗಳ ಮಗು ಸಾವು.!

03/09/2025 7:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರೇ ಗಮನಿಸಿ: ‘ಬರದ’ ಹಣ ಪಡೆಯಲು ‘ಈ ಕೂಡಲೇ’ ಈ ಕೆಲಸ ಮಾಡಿ
KARNATAKA

ರಾಜ್ಯದ ರೈತರೇ ಗಮನಿಸಿ: ‘ಬರದ’ ಹಣ ಪಡೆಯಲು ‘ಈ ಕೂಡಲೇ’ ಈ ಕೆಲಸ ಮಾಡಿ

By kannadanewsnow0710/01/2024 5:30 AM

ಬೆಂಗಳೂರು: ಮುಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿಗೆ ಪರಿಹಾರವಾಗಿ ಹಣ ಬಿಡುಗಡೆ ಮಾಡಿದೆ/ ರಾಜ್ಯ ಸರಕಾರ ಪ್ರತಿ ರೈತರಿಗೆ ಗರಿಷ್ಠ 2,000 ರೂ. ಪಾವತಿಸಲು ರಾಜ್ಯ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ 105 ಕೋಟಿ ರೂ. ಬಿಡುಗಡೆ ಮೊದಲ ಕಂತಿನಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ 105 ಕೋಟಿ ರೂ. ಬಿಡುಗಡೆ ಅರ್ಹತೆ ಆಧರಿಸಿ ಷರತ್ತಿಗೆ ಒಳಪಟ್ಟು ರೈತರಿಗೆ ಪರಿಹಾರ ವಿತರಿಸಲು ಸಿದ್ದರಾಮಯ್ಯ  ಸೂಚಿಸಿದ್ದಾರೆ.

ಸಿಎಂ ಬರ ಪರಿಹಾರದ(Drought Relief) ಹಣವನ್ನು ಪಡೆಯಲು ರೈತರು ತಮ್ಮ ಖಾತೆಯೊಂದಿಗೆ ಆಧಾರ್ ಕಾರ್ಡ್ ಜೋಡಣೆ(Aadhaar card Link) ಮಾಡಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಟ್ವಿಟ್ ಮಾಡಿ ತಿಳಿಸಿದ್ದಾರೆ. ಈ ಬಗ್ಗೆ ಟ್ವಿಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ. ಆಧಾರ್ ಲಿಂಕ್ ಆಗದ ರೈತರು ತಕ್ಷಣ ಲಿಂಕ್ ಮಾಡಿಸಬೇಕು ಅಂತ ತಿಳಿಸಿದ್ದಾರೆ.

ರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ. ಆಧಾರ್ ಲಿಂಕ್ ಆಗದ ರೈತರು ತಕ್ಷಣ ಲಿಂಕ್ ಮಾಡಿಸಬೇಕು.
– ಮುಖ್ಯಮಂತ್ರಿ @siddaramaiah #ಬರಪರಿಹಾರ…

— CM of Karnataka (@CMofKarnataka) January 2, 2024

ರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ. ಆಧಾರ್ ಲಿಂಕ್ ಆಗದ ರೈತರು ತಕ್ಷಣ ಲಿಂಕ್ ಮಾಡಿಸಬೇಕು.
– ಮುಖ್ಯಮಂತ್ರಿ @siddaramaiah #ಬರಪರಿಹಾರ…

— CM of Karnataka (@CMofKarnataka) January 2, 2024

Farmers in the state should note: Do this 'immediately' to get drought money ರಾಜ್ಯದ ರೈತರೇ ಗಮನಿಸಿ: ಬರ ಹಣ ಪಡೆಯಲು 'ಈ ಕೂಡಲೇ' ಈ ಕೆಲಸ ಮಾಡಿ
Share. Facebook Twitter LinkedIn WhatsApp Email

Related Posts

ಶಿವಮೊಗ್ಗ ನಗರದ ಜನರಿಗೆ ಸಂತಸದ ಸುದ್ದಿ : ಮೆಗ್ಗಾನ್ ಆಸ್ಪತ್ರೆಯಲ್ಲಿ ಸೂಪರ್ ಸ್ಪೆಷಾಲಿಟಿ ಸೇವೆಗಳು ಸಾರ್ವಜನಿಕರಿಗೆ ಲಭ್ಯ.!

03/09/2025 7:58 PM1 Min Read

BREAKING : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ : ಮನೆಗೆ ಬೆಂಕಿ ಬಿದ್ದು 18 ತಿಂಗಳ ಮಗು ಸಾವು.!

03/09/2025 7:53 PM1 Min Read

ಜುಲೈನಲ್ಲಿ ಕರ್ನಾಟಕದಲ್ಲಿ ಜಿಯೋಗೆ 46,187 ಚಂದಾದಾರರ ಸೇರ್ಪಡೆ: ಟ್ರಾಯ್

03/09/2025 7:51 PM2 Mins Read
Recent News

“ಝೆಲೆನ್ಸ್ಕಿ ಭೇಟಿ ಸಾಧ್ಯತೆಯನ್ನ ಎಂದಿಗೂ ನಾನು ತಳ್ಳಿಹಾಕಿಲ್ಲ” : ರಷ್ಯಾ ಅಧ್ಯಕ್ಷ ಪುಟಿನ್

03/09/2025 7:58 PM

ಶಿವಮೊಗ್ಗ ನಗರದ ಜನರಿಗೆ ಸಂತಸದ ಸುದ್ದಿ : ಮೆಗ್ಗಾನ್ ಆಸ್ಪತ್ರೆಯಲ್ಲಿ ಸೂಪರ್ ಸ್ಪೆಷಾಲಿಟಿ ಸೇವೆಗಳು ಸಾರ್ವಜನಿಕರಿಗೆ ಲಭ್ಯ.!

03/09/2025 7:58 PM

BREAKING : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ : ಮನೆಗೆ ಬೆಂಕಿ ಬಿದ್ದು 18 ತಿಂಗಳ ಮಗು ಸಾವು.!

03/09/2025 7:53 PM

ಜುಲೈನಲ್ಲಿ ಕರ್ನಾಟಕದಲ್ಲಿ ಜಿಯೋಗೆ 46,187 ಚಂದಾದಾರರ ಸೇರ್ಪಡೆ: ಟ್ರಾಯ್

03/09/2025 7:51 PM
State News
KARNATAKA

ಶಿವಮೊಗ್ಗ ನಗರದ ಜನರಿಗೆ ಸಂತಸದ ಸುದ್ದಿ : ಮೆಗ್ಗಾನ್ ಆಸ್ಪತ್ರೆಯಲ್ಲಿ ಸೂಪರ್ ಸ್ಪೆಷಾಲಿಟಿ ಸೇವೆಗಳು ಸಾರ್ವಜನಿಕರಿಗೆ ಲಭ್ಯ.!

By kannadanewsnow5703/09/2025 7:58 PM KARNATAKA 1 Min Read

ಶಿವಮೊಗ್ಗ : ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀನದಲ್ಲಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸ್ಪೆಷಾಲಿಟಿ ವಿಭಾಗಗಳು ಮತ್ತು ಆಸ್ಪತ್ರೆಯ ಆವರಣದಲ್ಲಿ ಸೂಪರ್…

BREAKING : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ : ಮನೆಗೆ ಬೆಂಕಿ ಬಿದ್ದು 18 ತಿಂಗಳ ಮಗು ಸಾವು.!

03/09/2025 7:53 PM

ಜುಲೈನಲ್ಲಿ ಕರ್ನಾಟಕದಲ್ಲಿ ಜಿಯೋಗೆ 46,187 ಚಂದಾದಾರರ ಸೇರ್ಪಡೆ: ಟ್ರಾಯ್

03/09/2025 7:51 PM

BIG NEWS : ವಿಶ್ವವಿಖ್ಯಾತ ಮೈಸೂರು ದಸರಾ : ಮೈಸೂರು ಪೇಟತೊಡಿಸಿ ಸಾಹಿತಿ `ಬಾನು ಮುಷ್ತಾಕ್’ ಗೆ ಅಧಿಕೃತ ಆಹ್ವಾನ

03/09/2025 7:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.