Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ನಿವೃತ್ತ ಡಿಜಿಪಿ ಓಂಪ್ರಕಾಶ್‌ ಹತ್ಯೆ ಕೇಸ್: ನಿರೀಕ್ಷಣಾ ಜಾಮೀನು ವಜಾಗೊಳಿಸಿದ ಕೋರ್ಟ್, ಬಂಧನ ಭೀತಿಯಲ್ಲಿ ಪುತ್ರಿ ಕೃತಿ!

07/06/2025 4:14 PM

‘ಸ್ಟಾರ್ ಲಿಂಕ್’ ಎಂದರೇನು.?ನಿಮ್ಗೆ ನಿಜವಾಗ್ಲೂ ‘ಉಚಿತ ಇಂಟರ್ನೆಟ್’ ಸಿಗುತ್ತಾ.? ಸಂಪೂರ್ಣ ಮಾಹಿತಿ ಇಲ್ಲಿದೆ!

07/06/2025 4:07 PM

ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಗೋವಿಂದ ಕಾರಜೋಳ ಒತ್ತಾಯ

07/06/2025 4:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಮತ್ತಷ್ಟು ಜಪಾನ್ ಹೂಡಿಕೆಗೆ ಅಗತ್ಯ ಉಪಕ್ರಮ- ಎಂ ಬಿ ಪಾಟೀಲ
KARNATAKA

ರಾಜ್ಯದಲ್ಲಿ ಮತ್ತಷ್ಟು ಜಪಾನ್ ಹೂಡಿಕೆಗೆ ಅಗತ್ಯ ಉಪಕ್ರಮ- ಎಂ ಬಿ ಪಾಟೀಲ

By kannadanewsnow0910/01/2024 7:52 PM

ಬೆಂಗಳೂರು: ಕರ್ನಾಟಕ ಮತ್ತು ಜಪಾನ್ ನಡುವಿನ ಸಂಬಂಧ ಮೊದಲಿನಿಂದಲೂ ರಚನಾತ್ಮಕವಾಗಿದೆ. ಇದನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ರಾಜ್ಯ ಸರಕಾರವು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ಇದಕ್ಕೆ ಪೂರಕವಾಗಿ ಜಪಾನಿನ ಕಂಪನಿಗಳು ಕೂಡ ರಾಜ್ಯದಲ್ಲಿ ಮತ್ತಷ್ಟು ಹೆಚ್ಚಿನ ಬಂಡವಾಳ ಹೂಡಬೇಕು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಜಪಾನಿನಿಂದ ಆಗಮಿಸಿರುವ ಸಂಸದೀಯ ನಿಯೋಗದ ಸದಸ್ಯರ ಜತೆ ಬುಧವಾರ ಅವರು ಮಾತುಕತೆ ನಡೆಸಿ, ಈ ಮಾತುಗಳನ್ನಾಡಿದ್ದಾರೆ.

ರಾಜ್ಯದಲ್ಲಿ ಟೊಯೋಟಾ, ಹಿಟಾಚಿ, ಮಿತ್ಸುಬಿಶಿ, ಹೋಂಡಾ, ಮಕಿಟಾ, ಮಕಿನೋ ಸೇರಿದಂತೆ ಜಪಾನಿನ 525ಕ್ಕೂ ಹೆಚ್ಚು ಕಂಪನಿಗಳು ನೆಲೆ ಹೊಂದಿದ್ದು, ಕೈಗಾರಿಕಾ ಚಟುವಟಿಕೆಗಳನ್ನು ನಡೆಸುತ್ತಿವೆ. ಹಾಗೆಯೇ, ತುಮಕೂರಿನಲ್ಲಿ ಪ್ರತ್ಯೇಕ ಜಪಾನ್ ಕೈಗಾರಿಕಾ ಟೌನ್ ಶಿಪ್ ಇದೆ. ಜೊತೆಗೆ, ಎರಡೂ ದೇಶಗಳ ನವೋದ್ಯಮಗಳ ನಡುವಿನ ನೆರವಿಗೆ ಜಪಾನ್-ಇಂಡಿಯಾ ಸ್ಟಾರ್ಟಪ್ ಹಬ್ ಎಂಬ ಆನ್ಲೈನ್ ವೇದಿಕೆಯೂ ಇದೆ. ತಂತ್ರಜ್ಞಾನ ಪರಿಣತಿಗೆ ಹೆಸರಾಗಿರುವ ಜಪಾನಿನ ಮತ್ತಷ್ಟು ಕಂಪನಿಗಳು ರಾಜ್ಯಕ್ಕೆ ಬರಬೇಕು ಎಂದು ಅವರು ಆಹ್ವಾನ ನೀಡಿದರು.

ರಾಜ್ಯವು ಇತ್ತೀಚಿನ ವರ್ಷಗಳಲ್ಲಿ ಕೃತಕ ಬುದ್ಧಿಮತ್ತೆ, ಮಶೀನ್ ಲರ್ನಿಂಗ್, ವಿದ್ಯುಚ್ಚಾಲಿತ ವಾಹನಗಳ ತಯಾರಿಕೆ ಮುಂತಾದ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದು, ಜಾಗತಿಕ ಮಟ್ಟದ ಸಂಶೋಧನಾ ಕೇಂದ್ರಗಳನ್ನೂ ಹೊಂದಿದೆ. ಜಪಾನಿನ ಹೂಡಿಕೆದಾರರು ಇವುಗಳ ಲಾಭವನ್ನು ಪಡೆದುಕೊಂಡು, ಕರ್ನಾಟಕದಲ್ಲಿಯೇ ತಮ್ಮ ಉತ್ಪಾದನಾ/ತಯಾರಿಕಾ ಚಟುವಟಿಕೆಗಳನ್ನು ಆರಂಭಿಸಬೇಕು ಎಂದು ಅವರು ಕೋರಿದರು.

ವಾಣಿಜ್ಯ ವಹಿವಾಟು ಮತ್ತು ವಿದೇಶಿ ನೇರ ಹೂಡಿಕೆಯಲ್ಲಿ ಎರಡೂ ದೇಶಗಳ ನಡುವೆ ಒಳ್ಳೆಯ ನಂಟಿದೆ. ಜಪಾನ್ ದೇಶವು ಭಾರತದಲ್ಲಿ ಹೂಡಿಕೆ ಮಾಡುತ್ತಿರುವ ರಾಷ್ಟ್ರಗಳ ಪೈಕಿ ಐದನೆಯ ಸ್ಥಾನದಲ್ಲಿದೆ. ರಾಜ್ಯ ಸರಕಾರವು ರೂಪಿಸಿರುವ 2020-25ರ ನಡುವಿನ ಕೈಗಾರಿಕಾ ನೀತಿಯಲ್ಲಿ ಹತ್ತು ಹಲವು ಉದ್ಯಮಸ್ನೇಹಿ ಅಂಶಗಳನ್ನು ಅಳವಡಿಸಿಕೊಳ್ಳಲಾಗಿದೆ ಎಂದು ಸಚಿವರು ಜಪಾನ್ ನಿಯೋಗಕ್ಕೆ ಮನದಟ್ಟು ಮಾಡಿಕೊಟ್ಟರು.

ಜಪಾನ್ ನಿಯೋಗದಲ್ಲಿ ಆ ದೇಶದ ವಿವಿಧ ಪಕ್ಷಗಳ ಸಂಸದರಾದ ಹೋಂಡಾ ತಾರೋ, ಕವಾಸಕಿ ಹಿದೆಸ್ತೋ, ಯಮಾಗುಚಿ ಸುಸುಮು, ಕೋಬಯಾಶಿ ಕಝುಹಿರೋ ಮತ್ತು ಬೆಂಗಳೂರಿನಲ್ಲಿರುವ ಜಪಾನ್ ಕಾನ್ಸುಲ್ ಜನರಲ್ ನಕಾನೆ ಸುಟೋಮು, ಡೆಪ್ಯುಟಿ ಕಾನ್ಸುಲ್ ಜನರಲ್ ಕಯಾ ಹೊಕುಟೋ ಇದ್ದರು.

ರಾಜ್ಯ ಸರಕಾರದ ಪರವಾಗಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

‘ಕಾಂಗ್ರೆಸ್ ಪಕ್ಷ’ದ ನಾಯಕರಿಗೆ ‘ಶ್ರೀರಾಮನೇ’ ಬುದ್ಧಿ ಕಲಿಸುತ್ತಾನೆ – ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯದಿಂದ ‘ವಿರಾಟ್ ಕೊಹ್ಲಿ’ ಔಟ್

Share. Facebook Twitter LinkedIn WhatsApp Email

Related Posts

BREAKING: ನಿವೃತ್ತ ಡಿಜಿಪಿ ಓಂಪ್ರಕಾಶ್‌ ಹತ್ಯೆ ಕೇಸ್: ನಿರೀಕ್ಷಣಾ ಜಾಮೀನು ವಜಾಗೊಳಿಸಿದ ಕೋರ್ಟ್, ಬಂಧನ ಭೀತಿಯಲ್ಲಿ ಪುತ್ರಿ ಕೃತಿ!

07/06/2025 4:14 PM1 Min Read

ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಗೋವಿಂದ ಕಾರಜೋಳ ಒತ್ತಾಯ

07/06/2025 4:06 PM1 Min Read

ನಿಮ್ಮ ಮೊಮ್ಮಗನ ಪೋಟೋಗ್ರಾಫ್, ಆಟೋಗ್ರಾಫ್ ಭರದಲ್ಲಿ ಜನಸಾಮಾನ್ಯರ ಮನೆ ಮಕ್ಕಳನ್ನೇ ಕೊಂದು ಬಿಟ್ಟಿರಲ್ಲ ಸ್ವಾಮಿ: ಸಿಎಂ ವಿರುದ್ಧ ಆರ್.ಅಶೋಕ್ ಕಿಡಿ

07/06/2025 4:01 PM1 Min Read
Recent News

BREAKING: ನಿವೃತ್ತ ಡಿಜಿಪಿ ಓಂಪ್ರಕಾಶ್‌ ಹತ್ಯೆ ಕೇಸ್: ನಿರೀಕ್ಷಣಾ ಜಾಮೀನು ವಜಾಗೊಳಿಸಿದ ಕೋರ್ಟ್, ಬಂಧನ ಭೀತಿಯಲ್ಲಿ ಪುತ್ರಿ ಕೃತಿ!

07/06/2025 4:14 PM

‘ಸ್ಟಾರ್ ಲಿಂಕ್’ ಎಂದರೇನು.?ನಿಮ್ಗೆ ನಿಜವಾಗ್ಲೂ ‘ಉಚಿತ ಇಂಟರ್ನೆಟ್’ ಸಿಗುತ್ತಾ.? ಸಂಪೂರ್ಣ ಮಾಹಿತಿ ಇಲ್ಲಿದೆ!

07/06/2025 4:07 PM

ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಗೋವಿಂದ ಕಾರಜೋಳ ಒತ್ತಾಯ

07/06/2025 4:06 PM

ನಿಮ್ಮ ಮೊಮ್ಮಗನ ಪೋಟೋಗ್ರಾಫ್, ಆಟೋಗ್ರಾಫ್ ಭರದಲ್ಲಿ ಜನಸಾಮಾನ್ಯರ ಮನೆ ಮಕ್ಕಳನ್ನೇ ಕೊಂದು ಬಿಟ್ಟಿರಲ್ಲ ಸ್ವಾಮಿ: ಸಿಎಂ ವಿರುದ್ಧ ಆರ್.ಅಶೋಕ್ ಕಿಡಿ

07/06/2025 4:01 PM
State News
KARNATAKA

BREAKING: ನಿವೃತ್ತ ಡಿಜಿಪಿ ಓಂಪ್ರಕಾಶ್‌ ಹತ್ಯೆ ಕೇಸ್: ನಿರೀಕ್ಷಣಾ ಜಾಮೀನು ವಜಾಗೊಳಿಸಿದ ಕೋರ್ಟ್, ಬಂಧನ ಭೀತಿಯಲ್ಲಿ ಪುತ್ರಿ ಕೃತಿ!

By kannadanewsnow0907/06/2025 4:14 PM KARNATAKA 1 Min Read

ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದಂತ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣದ ಎರಡನೇ ಆರೋಪಿ ಅವರ ಪುತ್ರಿ…

ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಗೋವಿಂದ ಕಾರಜೋಳ ಒತ್ತಾಯ

07/06/2025 4:06 PM

ನಿಮ್ಮ ಮೊಮ್ಮಗನ ಪೋಟೋಗ್ರಾಫ್, ಆಟೋಗ್ರಾಫ್ ಭರದಲ್ಲಿ ಜನಸಾಮಾನ್ಯರ ಮನೆ ಮಕ್ಕಳನ್ನೇ ಕೊಂದು ಬಿಟ್ಟಿರಲ್ಲ ಸ್ವಾಮಿ: ಸಿಎಂ ವಿರುದ್ಧ ಆರ್.ಅಶೋಕ್ ಕಿಡಿ

07/06/2025 4:01 PM

Watch Video: ಬೆಂಗಳೂರು ಕಾಲ್ತುಳಿದಲ್ಲಿ RCB ಅಭಿಮಾನಿ ಸಾವು: ಮಗನ ಸಮಾಧಿ ಮೇಲೆ ಮಲಗಿ ತಂದೆ ಗೋಳಾಟ

07/06/2025 3:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.