Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ : ಮಧ್ಯಾಹ್ನ 2.45ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

02/08/2025 12:15 PM

BREAKING : ಪ್ರಜ್ವಲ್ ರೇವಣ್ಣ ವಿರುದ್ಧದ `ಅತ್ಯಾಚಾರ ಕೇಸ್’ : ಇಂದು ಮಧ್ಯಾಹ್ನ 2.45 ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

02/08/2025 12:15 PM

ವಾರಣಾಸಿಯಲ್ಲಿ ಆಪರೇಷನ್ ಸಿಂಧೂರ್ ಯಶಸ್ಸನ್ನು ಮಹಾದೇವನಿಗೆ ಅರ್ಪಿಸಿದ ಪ್ರಧಾನಿ ಮೋದಿ

02/08/2025 12:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಜ.21ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ರಾಜ್ಯಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶ
INDIA

BIG NEWS: ಜ.21ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ರಾಜ್ಯಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶ

By kannadanewsnow0911/01/2024 5:25 PM

ಬೆಂಗಳೂರು: ದಿನಾಂಕ 21-01-2024ರ ಭಾನುವಾರ ದಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಳ್ಳಲಾಗಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಸೂಚನೆಯ ಮೇರೆಗೆ ದಿನಾಂಕ 21-01-2024ರ ಭಾನುವಾರದಂದು ಬೆಳಿಗ್ಗೆ 10-00 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ಎಐಸಿಸಿ ಕಾರ್ಯದರ್ಶಿಗಳು, ಸಚಿವರು, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಹಿರಿಯ ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ಸಮಾವೇಶವನ್ನು ಯಶಸ್ವಿಗೊಳಿಸಲು ರಾಜ್ಯದ ಎಲ್ಲ ಸಚಿವರು, ಸಂಸದರು, ಶಾಸಕರು, ಕೆಪಿಸಿಸಿ ಪದಾಧಿಕಾರಿಗಳು, 2023ರ ವಿಧಾನಸಭೆ ಅಭ್ಯರ್ಥಿಗಳು/ಆಕಾಂಕ್ಷಿಗಳು, ಎಐಸಿಸಿ/ಕೆಪಿಸಿಸಿ ಸದಸ್ಯರು, ಡಿಸಿಸಿ/ಬಿಸಿಸಿ ಅಧ್ಯಕ್ಷರು, ಮುಂಚೂಣಿ ಘಟಕ/ಸೆಲ್/ವಿಭಾಗಗಳ ಎಲ್ಲಾ ಹಂತದ ಅಧ್ಯಕ್ಷರು, ಜಿಲ್ಲಾ/ತಾಲೂಕು ಪಂಚಾಯಿತಿ ಮಾಜಿ ಸದಸ್ಯರು/ಪರಾಜಿತ ಅಭ್ಯರ್ಥಿಗಳು, ಮಹಾನಗರ ಪಾಲಿಕೆ, ನಗರ ಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಪರಾಜಿತ ಅಭ್ಯರ್ಥಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಜಿಲ್ಲಾ ಕಾಂಗ್ರೆಸ್‌ ಮಟ್ಟದಿಂದ ಬೂತ್ ಮಟ್ಟದವರೆಗೆ ಎಲ್ಲಾ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರುಗಳು ತಪ್ಪದೇ ಭಾಗವಹಿಸಬೇಕು ಎಂದು ಹೇಳಿದ್ದಾರೆ.

ಈ ಸಮಾವೇಶವನ್ನು ಆಯೋಜಿಸಿರುವ ಬಗ್ಗೆ ಎಲ್ಲ ಹಂತದ ಮುಖಂಡರುಗಳಿಗೆ ಹಾಗೂ ಬೂತ್ ಮಟ್ಟದ ಕಾರ್ಯಕರ್ತರಿಗೆ ಮಾಹಿತಿ ನೀಡಿ, ತಪ್ಪದೇ ಭಾಗವಹಿಸುವಂತೆ ನೋಡಿಕೊಳ್ಳುವ ಜವಬ್ದಾರಿ ವಹಿಸಿಕೊಂಡು ಆ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಬೇಕಾಗಿ ಕೋರಿದ್ದಾರೆ.

ಕರ್ನಾಟಕದ ‘ರಾಮನ ಭಕ್ತ’ರಿಗೆ ಶಾಕ್: ‘ಬೆಂಗಳೂರು-ಅಯೋಧ್ಯೆ’ ವಿಮಾನ ಪ್ರಯಾಣ ದರ ಶೇ.400ರಷ್ಟು ಏರಿಕೆ

https://kannadanewsnow.com/kannada/shimoga-gears-up-for-yuvanidhi-scheme-cash-transfer-programme/

Share. Facebook Twitter LinkedIn WhatsApp Email

Related Posts

ವಾರಣಾಸಿಯಲ್ಲಿ ಆಪರೇಷನ್ ಸಿಂಧೂರ್ ಯಶಸ್ಸನ್ನು ಮಹಾದೇವನಿಗೆ ಅರ್ಪಿಸಿದ ಪ್ರಧಾನಿ ಮೋದಿ

02/08/2025 12:12 PM1 Min Read

BREAKING : `ERO,BLO’ ಸೇರಿ ವಿವಿಧ ಚುನಾವಣಾ ಅಧಿಕಾರಿಗಳ ಗೌರವಧನ ಹೆಚ್ಚಳ : ಚುನಾವಣಾ ಆಯೋಗದಿಂದ ಮಹತ್ವದ ಆದೇಶ.!

02/08/2025 11:54 AM1 Min Read

ಲೋಕಸಭಾ ಚುನಾವಣೆಯಲ್ಲಿ ಅಕ್ರಮ ,ಭಾರತದ ಚುನಾವಣಾ ವ್ಯವಸ್ಥೆ ಸತ್ತಿದೆ: ರಾಹುಲ್ ಗಾಂಧಿ

02/08/2025 11:47 AM1 Min Read
Recent News

BREAKING : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ : ಮಧ್ಯಾಹ್ನ 2.45ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

02/08/2025 12:15 PM

BREAKING : ಪ್ರಜ್ವಲ್ ರೇವಣ್ಣ ವಿರುದ್ಧದ `ಅತ್ಯಾಚಾರ ಕೇಸ್’ : ಇಂದು ಮಧ್ಯಾಹ್ನ 2.45 ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

02/08/2025 12:15 PM

ವಾರಣಾಸಿಯಲ್ಲಿ ಆಪರೇಷನ್ ಸಿಂಧೂರ್ ಯಶಸ್ಸನ್ನು ಮಹಾದೇವನಿಗೆ ಅರ್ಪಿಸಿದ ಪ್ರಧಾನಿ ಮೋದಿ

02/08/2025 12:12 PM

ವಾಹನ ಸವಾರರೇ ಗಮನಿಸಿ : ನಿಮ್ಮ `ಫಾಸ್ಟ್ಯಾಗ್ ಖಾತೆ’ಯಿಂದ ತಪ್ಪಾಗಿ ಹಣ ಕಡಿತಗೊಂಡರೆ ಜಸ್ಟ್ ಹೀಗೆ ಮಾಡಿ.!

02/08/2025 12:12 PM
State News
KARNATAKA

BREAKING : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ : ಮಧ್ಯಾಹ್ನ 2.45ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

By kannadanewsnow0502/08/2025 12:15 PM KARNATAKA 4 Mins Read

ಬೆಂಗಳೂರು : ಮೈಸೂರಿನ ಕೆ.ಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಮಾಜಿ…

BREAKING : ಪ್ರಜ್ವಲ್ ರೇವಣ್ಣ ವಿರುದ್ಧದ `ಅತ್ಯಾಚಾರ ಕೇಸ್’ : ಇಂದು ಮಧ್ಯಾಹ್ನ 2.45 ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

02/08/2025 12:15 PM

ವಾಹನ ಸವಾರರೇ ಗಮನಿಸಿ : ನಿಮ್ಮ `ಫಾಸ್ಟ್ಯಾಗ್ ಖಾತೆ’ಯಿಂದ ತಪ್ಪಾಗಿ ಹಣ ಕಡಿತಗೊಂಡರೆ ಜಸ್ಟ್ ಹೀಗೆ ಮಾಡಿ.!

02/08/2025 12:12 PM

BREAKING: ಕರ್ನಾಟಕದ ಪೊಲೀಸ್‌ ಅಧಿಕಾರಿಗಳಿಗೆ `ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ’ : ಸರ್ಕಾರದಿಂದ ಮಹತ್ವದ ಆದೇಶ

02/08/2025 11:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.