Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

30/06/2025 9:35 PM

ಹೃದಯ ವಿದ್ರಾವಕ ದುರಂತ ; ಕಡಲೆಕಾಯಿ ಕುದಿಸುತ್ತಿದ್ದ ಪಾತ್ರೆಗೆ ಬಿದ್ದು 1 ವರ್ಷದ ಮಗು ದುರ್ಮರಣ

30/06/2025 9:28 PM

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡಲು ಆದೇಶ: ಸಚಿವ ದಿನೇಶ್ ಗುಂಡೂರಾವ್

30/06/2025 9:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಸಿಂಬಲ್ ಓಫ್ ಡೆತ್’ ಎಂದರೇನು…? ಈ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ…
LIFE STYLE

‘ಸಿಂಬಲ್ ಓಫ್ ಡೆತ್’ ಎಂದರೇನು…? ಈ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ…

By KNN IT Team19/01/2024 5:46 PM

ಹುಟ್ಟು-ಸಾವುಗಳು ಪ್ರಕೃತಿ ನಿಯಮವಾಗಿದೆ. ಹುಟ್ಟಿದವರು ಸಾಯಬೇಕೆಂಬುದೂ ಪ್ರಕೃತಿದತ್ತವಾದುದು. ಆದರೆ ಈ ಸಾವು ಹೇಗೆ ಬರುತ್ತದೆ, ಯಾವಾಗ ಬರುತ್ತದೆ ಎಂಬುದು ಯಾರಿಗೂ ತಿಳಿಯುವುದಿಲ್ಲ. ಆದರೆ ನಿಮಗೆ ಈ ಎಲ್ಲಾ ಸಂಕೇತಗಳು ಏನಾದರೂ ಕಂಡುಬಂದರೆ ಖಂಡಿತವಾಗಿಯೂ ನೀವು ಸಾವಿಗೆ ಸಮೀಪವಾಗಿದ್ದೀರಿ ಎಂದರ್ಥವಾಗಿದೆ. ಹಿಂದೂ ಧರ್ಮದ 18 ಪುರಾಣಗಳ ಪೈಕಿ ಒಂದಾಗಿರುವ ಶಿವ ಪುರಾಣದಲ್ಲಿ ಶಿವನಿಗೆ ಸಂಬಂಧಿಸಿದ ಅನೇಕ ಮಾಹಿತಿ ನಿಮಗೆ ಲಭ್ಯವಾಗುತ್ತದೆ. ಶಿವನ ಅನೇಕ ಅವತಾರಗಳನ್ನು ನೀವು ಕಾಣಬಹುದು. ಈ ಶಿವ ಪುರಾಣದಲ್ಲಿ ಜೀವನ – ಮರಣಕ್ಕೆ ಸಂಬಂಧಿಸಿದ ಅನೇಕ ಸಂಗತಿಗಳಿವೆ. ಶಿವ ಪುರಾಣದಲ್ಲಿ ಶಿವನು ಪತ್ನಿ ಪಾರ್ವತಿಗೆ, ಸಾವಿಗಿಂತ ಮೊದಲು ಯಾವ ಸಂಕೇತಗಳು ಸಿಗುತ್ತವೆ ಎಂಬುದನ್ನು ವಿವರಿಸಿದ್ದಾರೆ.

ಸಾವಿಗೆ ಹತ್ತಿರ ಇರುವ ವ್ಯಕ್ತಿಗೆ ತನ್ನ ನೆರಳು ಕಾಣೋದಿಲ್ಲ. ಕಂಡರೂ ಕೂಡ ತಲೆಯ ಭಾಗ ಕಾಣಿಸೋದಿಲ್ಲ. ಇಷ್ಟೇ ಅಲ್ಲದೆ ನೀರು, ಎಣ್ಣೆ, ತುಪ್ಪ ಅಥವಾ ಕನ್ನಡಿಯಲ್ಲಿ ಪ್ರತಿಬಿಂಬ ಕಾಣಿಸೋದಿಲ್ಲ. ಪ್ರತಿಬಿಂಬ ಕಾಣಿಸದ ವ್ಯಕ್ತಿಗೆ ಅತ್ಯಂತ ಕಡಿಮೆ ಬದುಕು ಇರುತ್ತದೆ ಎಂದು ಶಿವಪುರಾಣದಲ್ಲಿ ಹೇಳಲಾಗಿದೆ. ದೇಹದ ಬಣ್ಣ ಬದಲಾಗುತ್ತದೆ – ವ್ಯಕ್ತಿಯ ಸಾವು ಸಮೀಪದಲ್ಲಿದ್ದರೆ ಅವರ ದೇಹವು ಇದ್ದಕ್ಕಿದ್ದಂತೆ ನೀಲಿ ಬಣ್ಣಕ್ಕೆ ತಿರುಗುತ್ತದೆ. ಇಲ್ಲವೆ ದೇಹದ ಬಣ್ಣದಲ್ಲಿ ಬದಲಾವಣೆ ಕಾಣಿಸಿಕೊಳ್ಳುತ್ತದೆ. ದೇಹ ಬಿಳಿ ಅಥವಾ ಹಳದಿ ಬಣ್ಣಕ್ಕೆ ತಿರುಗುವ ಸಾಧ್ಯತೆ ಇರುತ್ತದೆ. ದೇಹದಲ್ಲಿ ಕೆಂಪು ಕಲೆಗಳು ಕಂಡು ಬರುತ್ತವೆ. ಇಂತಹ ವ್ಯಕ್ತಿಗೆ ಆರು ತಿಂಗಳಲ್ಲಿ ಸಾವು ಬರುತ್ತದೆಯೆಂದರ್ಥ. ವ್ಯಕ್ತಿಯ ಸಾವು ಹತ್ತಿರಾದಾಗ ಚಂದ್ರ ಸರಿಯಾಗಿ ಕಾಣೋದಿಲ್ಲ. ಚಂದ್ರ ಕಪ್ಪಾಗಿ ಕಾಣಿಸುತ್ತಾನೆ. ಅಲ್ಲದೆ ಅರುಂಧತಿ ನಕ್ಷತ್ರ, ಸಪ್ತಋಷಿ ನಕ್ಷತ್ರಗಳು ಅಥವಾ ಇತರ ಯಾವುದೇ ನಕ್ಷತ್ರಗಳನ್ನು ನೋಡಲು ಸಿಗುವುದಿಲ್ಲ. ಸಾವು ಹತ್ತಿರದಲ್ಲಿರುವ ವ್ಯಕ್ತಿಗೆ ಅಕ್ಕಪಕ್ಕದ ವಸ್ತುಗಳು ಸರಿಯಾಗಿ ಕಾಣಿಸೋದಿಲ್ಲ. ತನ್ನ ಸುತ್ತಮುತ್ತಲಿನ ಜಗತ್ತು ಸಂಪೂರ್ಣ ಕತ್ತಲಾದಂತೆ ಭಾಸವಾಗುತ್ತದೆ. ಆಪ್ತರನ್ನು ಗುರುತಿಸಲು ಆತ ಅಸಮರ್ಥನಾಗುತ್ತಾನೆ. ಕಾಗೆಯು ಒಬ್ಬ ವ್ಯಕ್ತಿಯ ತಲೆಯ ಮೇಲೆ ಇದ್ದಕ್ಕಿದ್ದಂತೆ ಬಂದು ಕುಳಿತರೆ, ರಣಹದ್ದು ಅಥವಾ ಪಾರಿವಾಳವು ಯಾರೊಬ್ಬರ ತಲೆಯ ಮೇಲೆ ಕುಳಿತರೆ, ಅದು ಸಾವು ಸಮೀಪಿಸುವುದನ್ನು ಸೂಚಿಸುತ್ತದೆ. ವ್ಯಕ್ತಿಯ ದೇಹದ ಅಂಗಗಳಾದ ಬಾಯಿ, ಕಿವಿ, ಕಣ್ಣು, ನಾಲಿಗೆ ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ಆ ವ್ಯಕ್ತಿಗೆ ತುಂಬಾ ದಿನ ಬದುಕುವುದು ಅನುಮಾನವಾಗಿರುತ್ತದೆ. ಸಾವು ಇನ್ನೇನು ಒಂದು ತಿಂಗಳಲ್ಲಿ ಬರಲಿದೆ ಎನ್ನುವ ವ್ಯಕ್ತಿಯ ಬಾಯಿ ಒಣಗಲು ಶುರುವಾಗುತ್ತದೆ. ಅಲ್ಲದೆ ಆತನ ಎಡಗೈ ಭಾಗದಲ್ಲಿ ವಿಪರೀತ ಸೆಳೆತ ಕಾಣಿಸಿಕೊಳ್ಳುತ್ತದೆಯಾಗಿದೆ.

body parts Health heaven men shadow symbol of death Women
Share. Facebook Twitter LinkedIn WhatsApp Email

Related Posts

ಶನಿಯ ಸ್ಥಾನ ಪಲ್ಲಟದಿಂದ ಈ ಮೂರು ರಾಶಿಯವರಿಗೆ ಶುಭ ಫಲ

30/06/2025 6:36 PM2 Mins Read

‘ಉಪ್ಪು’ ಯಾವಾಗ ಖರೀದಿಸಬೇಕು? ಯಾವ ಸಮಯದಲ್ಲಿ ಖರೀದಿಸಬಾರದು ಗೋತ್ತಾ? ಇಲ್ಲಿದೆ ಮಾಹಿತಿ

30/06/2025 6:25 PM3 Mins Read

ಪುನರಾವರ್ತಿತ ‘ಭುಜದ ನೋವು’ ನಿರ್ಲಕ್ಷಿಸಬೇಡಿ, ಅಪಾಯ ಹೆಚ್ಚು: ವೈದ್ಯರ ಸಲಹೆ | Shoulder Pain Relief

30/06/2025 3:57 PM2 Mins Read
Recent News

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

30/06/2025 9:35 PM

ಹೃದಯ ವಿದ್ರಾವಕ ದುರಂತ ; ಕಡಲೆಕಾಯಿ ಕುದಿಸುತ್ತಿದ್ದ ಪಾತ್ರೆಗೆ ಬಿದ್ದು 1 ವರ್ಷದ ಮಗು ದುರ್ಮರಣ

30/06/2025 9:28 PM

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡಲು ಆದೇಶ: ಸಚಿವ ದಿನೇಶ್ ಗುಂಡೂರಾವ್

30/06/2025 9:28 PM

ಭಾರತ-ಚೀನಾ ಗಡಿ ವಿವಾದ ಜಟಿಲವಾಗಿದೆ ; ಗಡಿ ನಿರ್ಣಯದ ಬಗ್ಗೆ ಚರ್ಚಿಸಲು ಸಿದ್ಧ : ಚೀನಾ

30/06/2025 8:59 PM
State News
KARNATAKA

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

By kannadanewsnow0930/06/2025 9:35 PM KARNATAKA 2 Mins Read

ಶಿವಮೊಗ್ಗ: ಸಿನಿಮಾಗಳು ಕೇವಲ ದೃಶ್ಯ ಕಥಾನಕಗಳಲ್ಲ. ಅವು ಜೀವನದ ಸಣ್ಣ ತುಣುಕುಗಳು. ದೃಶ್ಯ, ಧ್ವನಿ, ಸಂಗೀತ, ಪಾತ್ರ ಮತ್ತು ದೃಶ್ಯ…

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡಲು ಆದೇಶ: ಸಚಿವ ದಿನೇಶ್ ಗುಂಡೂರಾವ್

30/06/2025 9:28 PM

BREAKING: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವು ಪ್ರಕರಣ: 10 ದಿನಗಳಲ್ಲಿ ವರದಿ ನೀಡಲು ರಾಜ್ಯ ಸರ್ಕಾರ ಆದೇಶ

30/06/2025 8:46 PM

ಬೆಂಗಳೂರಲ್ಲಿ ಇ-ಖಾತಾ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್: 2 ದಿನಗಳಲ್ಲಿ 1,259 ವಿತರಣೆ | BBMP E-Khata Mela

30/06/2025 8:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.