Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತ-ಪಾಕಿಸ್ತಾನ ಉದ್ವಿಗ್ನತೆ : ಇಂಧನ ದಾಸ್ತಾನು ಸಾಕಷ್ಟಿದೆ: ಇಂಡಿಯನ್ ಆಯಿಲ್ | Indian oil

09/05/2025 11:57 AM

India -Pak war : ಭಾರತದೊಳಗೆ ನುಸುಳಲು ಯತ್ನ : ಜಮ್ಮು ಕಾಶ್ಮೀರದಲ್ಲಿ 7 ಉಗ್ರರನ್ನು ಹತ್ಯೆಗೈದ BSF

09/05/2025 11:47 AM

BREAKING : ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್

09/05/2025 11:46 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ – ಸಚಿವ ಪ್ರಿಯಾಂಕ್ ಖರ್ಗೆ
KARNATAKA

ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ – ಸಚಿವ ಪ್ರಿಯಾಂಕ್ ಖರ್ಗೆ

By kannadanewsnow0921/01/2024 8:03 PM

ಬೆಂಗಳೂರು: ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಸಲುವಾಗಿ ರಾಜ್ಯದ 125 ಗ್ರಾಮಗಳ ಸುಮಾರು 3,27,192 ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಪರ್ಕ ವ್ಯವಸ್ಥೆ ಕಲ್ಪಿಸುವ ದೃಷ್ಟಿಯಿಂದ, ಆರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ 392 ಕೋಟಿ ರೂ.ಗಳಿಗೂ ಅಧಿಕ ಹಣವನ್ನು ಮಂಜೂರು ಮಾಡಲಾಗಿದೆ, ಈ ಕಾರ್ಯಕ್ರಮದಿಂದ ರಾಜ್ಯದ 171 ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಸಂಪೂರ್ಣ ವಿವರ ಈ ಕೆಳಗಿನಂತಿದೆ :

• ಬಂಟ್ವಾಳ ಮತ್ತು ಉಳ್ಳಾಲ, ದ.ಕನ್ನಡ ಜಿಲ್ಲೆ
ಕುಡಿಯುವ ನೀರಿನ ಸಂಪರ್ಕ ಪಡೆಯಲಿರುವ ಗ್ರಾಮಗಳ ಸಂಖ್ಯೆ : 26
ಕುಡಿಯುವ ನೀರಿನ ಸಂಪರ್ಕ ಪಡೆಯಲಿರುವ ಜನಸಂಖ್ಯೆ : 1,60,820
ಒಟ್ಟು ಅನುದಾನ : ₹245.00 ಕೋಟಿ

• ಅಂತರಸಂತೆ, ಹೆಚ್.ಡಿ ಕೋಟೆ ತಾಲೂಕು, ಮೈಸೂರು ಜಿಲ್ಲೆ
ಕುಡಿಯುವ ನೀರಿನ ಸಂಪರ್ಕ ಪಡೆಯಲಿರುವ ಗ್ರಾಮಗಳ ಸಂಖ್ಯೆ : 64
ಕುಡಿಯುವ ನೀರಿನ ಸಂಪರ್ಕ ಪಡೆಯಲಿರುವ ಜನಸಂಖ್ಯೆ : 67,527
ಒಟ್ಟು ಅನುದಾನ: ₹101.73 ಕೋಟಿ

• ದೊಡ್ಡೇಬಾಗಿಲು, ಟಿ.ನರಸೀಪುರ ತಾಲೂಕು, ಮೈಸೂರು ಜಿಲ್ಲೆ
ಕುಡಿಯುವ ನೀರಿನ ಸಂಪರ್ಕ ಪಡೆಯಲಿರುವ ಗ್ರಾಮಗಳ ಸಂಖ್ಯೆ : 25
ಕುಡಿಯುವ ನೀರಿನ ಸಂಪರ್ಕ ಪಡೆಯಲಿರುವ ಜನಸಂಖ್ಯೆ : 27,691
ಒಟ್ಟು ಅನುದಾನ : ₹34.00 ಕೋಟಿ

• ನೆಗಳೂರು, ಹಾವೇರಿ
ಕುಡಿಯುವ ನೀರಿನ ಸಂಪರ್ಕ ಪಡೆಯಲಿರುವ ಗ್ರಾಮಗಳ ಸಂಖ್ಯೆ : 4
ಕುಡಿಯುವ ನೀರಿನ ಸಂಪರ್ಕ ಪಡೆಯಲಿರುವ ಜನಸಂಖ್ಯೆ : 14,676
ಒಟ್ಟು ಅನುದಾನ : ₹18 ಕೋಟಿ

• ಹಂಪಾಪುರ, ಹೆಚ್.ಡಿ. ಕೋಟೆ ತಾಲೂಕು, ಮೈಸೂರು ಜಿಲ್ಲೆ
ಕುಡಿಯುವ ನೀರಿನ ಸಂಪರ್ಕ ಪಡೆಯಲಿರುವ ಗ್ರಾಮಗಳ ಸಂಖ್ಯೆ : 36
ಕುಡಿಯುವ ನೀರಿನ ಸಂಪರ್ಕ ಪಡೆಯಲಿರುವ ಜನಸಂಖ್ಯೆ: 41,561
ಒಟ್ಟು ಅನುದಾನ : ₹65.07 ಲಕ್ಷ

• ಕುಡ್ಲ, ಹಾನಗಲ್ ತಾಲೂಕು, ಹಾವೇರಿ ಜಿಲ್ಲೆ
ಕುಡಿಯುವ ನೀರಿನ ಸಂಪರ್ಕ ಪಡೆಯಲಿರುವ ಗ್ರಾಮಗಳ ಸಂಖ್ಯೆ : 6
ಕುಡಿಯುವ ನೀರಿನ ಸಂಪರ್ಕ ಪಡೆಯಲಿರುವ ಜನಸಂಖ್ಯೆ : 14,917
ಒಟ್ಟು ಅನುದಾನ : ₹26.00 ಲಕ್ಷ

ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಗ್ರಾನೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬದ್ದವಾಗಿದ್ದು, ನಾಡಿನ ಗ್ರಾಮೀಣ ಭಾಗದ ಶ್ರೇಯೋಭಿವೃದ್ಧಿಗೆ ನಮ್ಮ ಸರ್ಕಾರ ಸದಾ ಕಾರ್ಯೋನ್ಮುಖವಾಗಿರಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

Jai Shri Ram On Ambani House : ‘ಅಂಬಾನಿ ಮನೆ’ ಮೇಲೆ ರಾರಾಜಿಸಿದ ‘ಜೈ ಶ್ರೀ ರಾಮ್ ಬರಹ

Covid19 Update: ರಾಜ್ಯದಲ್ಲಿಂದು 89 ಜನರಿಗೆ ಕೊರೋನಾ, 74 ಸೋಂಕಿತರು ಗುಣಮುಖ

Share. Facebook Twitter LinkedIn WhatsApp Email

Related Posts

BREAKING : ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್

09/05/2025 11:46 AM1 Min Read

ಮಹಾಲಕ್ಷ್ಮಿಯನ್ನು ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು, ಸಮೃದ್ಧಿಯು ಹೆಚ್ಚಾಗುತ್ತದೆ. ಧನಾಗಮನ ಖಂಡಿತ..

09/05/2025 11:00 AM4 Mins Read

BIG NEWS : ಇಂದು ನಡೆಯುವ ಸಂಪುಟ ಸಭೆಯಲ್ಲಿ ‘ಜಾತಿ ಗಣತಿ’ ವರದಿ ಭವಿಷ್ಯ ನಿರ್ಧಾರ

09/05/2025 10:50 AM1 Min Read
Recent News

ಭಾರತ-ಪಾಕಿಸ್ತಾನ ಉದ್ವಿಗ್ನತೆ : ಇಂಧನ ದಾಸ್ತಾನು ಸಾಕಷ್ಟಿದೆ: ಇಂಡಿಯನ್ ಆಯಿಲ್ | Indian oil

09/05/2025 11:57 AM

India -Pak war : ಭಾರತದೊಳಗೆ ನುಸುಳಲು ಯತ್ನ : ಜಮ್ಮು ಕಾಶ್ಮೀರದಲ್ಲಿ 7 ಉಗ್ರರನ್ನು ಹತ್ಯೆಗೈದ BSF

09/05/2025 11:47 AM

BREAKING : ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್

09/05/2025 11:46 AM

BREAKING : ಪಠಾಣ್ ಕೋಟ್ ನಲ್ಲಿ ಭಾರತದ ಆಕಾಶ್ ಮಿಸೈಲ್ ನಿಂದ ಪಾಕಿಸ್ತಾನದ JF-17 ಜೆಟ್ ವಿಮಾನ ಧ್ವಂಸ

09/05/2025 11:14 AM
State News
KARNATAKA

BREAKING : ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್

By kannadanewsnow0509/05/2025 11:46 AM KARNATAKA 1 Min Read

ಬೆಂಗಳೂರು : ಭಾರತ ಮತ್ತು ಪಾಕಿಸ್ತಾನದ ನಡುವೆ ಪರಿಸ್ಥಿತಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಇದೀಗ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ…

ಮಹಾಲಕ್ಷ್ಮಿಯನ್ನು ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು, ಸಮೃದ್ಧಿಯು ಹೆಚ್ಚಾಗುತ್ತದೆ. ಧನಾಗಮನ ಖಂಡಿತ..

09/05/2025 11:00 AM

BIG NEWS : ಇಂದು ನಡೆಯುವ ಸಂಪುಟ ಸಭೆಯಲ್ಲಿ ‘ಜಾತಿ ಗಣತಿ’ ವರದಿ ಭವಿಷ್ಯ ನಿರ್ಧಾರ

09/05/2025 10:50 AM

BREAKING : ಸಚಿವ ಸಂಪುಟದಲ್ಲಿ ಹೆಚ್ಚಿನ ಭದ್ರತೆ ಕುರಿತು ಚರ್ಚಿಸಲಾಗುತ್ತೆ : ಗೃಹ ಸಚಿವ ಜಿ.ಪರಮೇಶ್ವರ್

09/05/2025 10:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.