Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಹಳೆಯ ಡಿಫೈನ್ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

03/07/2025 6:30 AM

BIG NEWS : ಸೈಬರ್ ವಂಚನೆ ತಡೆಗೆ ಮಹತ್ವದ ಹೆಜ್ಜೆ : `FRI’ ಸಂಯೋಜಿಸಲು ಬ್ಯಾಂಕುಗಳಿಗೆ `RBI’ ಸಲಹೆ.!

03/07/2025 6:18 AM

BIG NEWS : ರಾಜ್ಯ ಸರ್ಕಾರದಿಂದ `PDO’ಗಳಿಗೆ ಭರ್ಜರಿ ಗುಡ್ ನ್ಯೂಸ್ : `ವಿಶೇಷ ಮುಂಬಡ್ತಿ’ ಮಂಜೂರು ಮಾಡಿ ಆದೇಶ.!

03/07/2025 6:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದಲ್ಲಿ ‘ಸೈಬರ್ ಕ್ರೈಂ’ ತಡೆಗೆ ಮಹತ್ವದ ಕ್ರಮ: ಎಲ್ಲಾ ಪೊಲೀಸರಿಗೂ ‘ವಿಶೇಷ ತರಬೇತಿ’- ಅಲೋಕ್ ಮೋಹನ್
KARNATAKA

BIG NEWS: ರಾಜ್ಯದಲ್ಲಿ ‘ಸೈಬರ್ ಕ್ರೈಂ’ ತಡೆಗೆ ಮಹತ್ವದ ಕ್ರಮ: ಎಲ್ಲಾ ಪೊಲೀಸರಿಗೂ ‘ವಿಶೇಷ ತರಬೇತಿ’- ಅಲೋಕ್ ಮೋಹನ್

By kannadanewsnow0925/01/2024 6:32 PM

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಪ್ರಕರಣಗಳನ್ನು ತಡೆಯೋದಕ್ಕೆ ಪೊಲೀಸ್ ಇಲಾಖೆ ಈಗ ಮಹತ್ವದ ಕ್ರಮ ವಹಿಸಿದೆ. ಅದಕ್ಕಾಗಿ ರಾಜ್ಯದ ಎಲ್ಲಾ ಪೊಲೀಸರಿಗೂ ತರಬೇತಿಯನ್ನು ನೀಡಲಾಗುತ್ತಿದೆ.

ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಸಭೆ ಬಳಿಕ ಮಾತನಾಡಿದಂತ ಡಿಜಿಐಜಿಪಿ ಅಲೋಕ್ ಮೋಹನ್ ಅವರು, ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ ರಿವ್ಯೂ ಮಾಡ್ತಾ ಇದ್ದಿನಿ. ಸೈಬರ್ ಕ್ರೈಮ್, ಬೀಟ್ ಸಿಸ್ಟಮ್, ಕೆಲ ಪ್ರಕರಣಗಳ ತನಿಖೆ ಮಾಹಿತಿ ಪಡೆಯಲಾಗಿದೆ ಎಂದರು.

ಸೈಬರ್ ಕ್ರೈಮ್ ಪ್ರಕರಣಗಳ ಬಗ್ಗೆ ಹೆಚ್ಚು ಮಾಹಿತಿ ಪಡೆದಿದ್ದೇನೆ. ಸೈಬರ್ ಕ್ರೈಮ್ ತನಿಖಾ ವಿಧಾನ ಬಗ್ಗೆ ಎಲ್ಲಾರಿಗೂ ತರಬೇರಿ ನೀಡಬೇಕು‌. ಜಿಲ್ಲೆಗಳಲ್ಲಿ, ಮತ್ತು ಸಿಐಡಿ ಕಚೇರಿಯಲ್ಲಿ ಸೈಬರ್ ಕ್ರೈಮ್ ತನಿಖೆ ತರಬೇತಿ ನೀಡುತ್ತಿದ್ದೇವೆ. ಡ್ರಗ್ಸ್ ಮುಕ್ತ ಮಾಡಬೇಕು ಅಂತ ಹೇಳಿದ್ದಿನಿ. ಬೆಂಗಳೂರು‌ ನಗರದಲ್ಲಿ 100 ಕೋಟಿಗೂ ಹೆಚ್ಚು ಡ್ರಗ್ಸ್ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.

ನಾನು ಎಲ್ಲಾ ಕಡೆ ಸಭೆ ಮಾಡ್ತಾ ಇದ್ದಿನಿ. ಜಿಲ್ಲೆಗಳಲ್ಲಿ, ನಗರ ಪೊಲೀಸ್ ಆಯುಕ್ತರ ಜೊತೆ ಸಭೆ ಮಾಡ್ತಾ ಇದ್ದಿನಿ. ಬೆಂಗಳೂರಿನಲ್ಲಿ ಕುಳಿತುಕೊಂಡು ಕೆಲಸ ಮಾಡಲ್ಲ. ಎಲ್ಲಾ ಕಡೆ ಹೋಗ್ತೀನಿ ಕೆಲಸ ಮಾಡ್ತೀನಿ. ಮೇಲಿಂದ ಮೇಲೆ ಸಭೆ ಮಾಡಿ ಸಲಹೆ ಸೂಚನೆ ಗಳನ್ನು ನೀಡ್ತಾ ಇದ್ದಿನಿ ಎಂದರು.

ಸೈಬರ್ ಕ್ರೈಮ್ ಮತ್ತು ಡ್ರಗ್ಸ್ ಪ್ರಮುಖ ವಾಗಿ ಚರ್ಚೆ ನಡೆಸಲಾಗಿದೆ. ಹೆಚ್ಚು ಕೇಸ್ ಗಳು ದಾಖಲಾಗುತ್ತಿದೆ. ಯಾವ ಕಡೆ ಹೆಚ್ಚು ಕೇಸ್ ಗಳು ಆಗ್ತಾ ಇದೆ ಅಲ್ಲಿ ಹೆಚ್ಚು ಅಧಿಕಾರಿಗಳನ್ನ ನೇಮಕ ಮಾಡಕ್ಕೆ ಮಾಡಲಾಗಿದೆ. ಸೈಬರ್ ಕ್ರೈಮ್ ನಲ್ಲಿ ಶಿಕ್ಷೆ ಪ್ರಮಾಣ ಹೆಚ್ಚು ಮಾಡಬೇಕು ಅದಕ್ಕೆ ಅಡಿಷನಲ್ Dcp ಗಳನ್ನ ನೇಮಕ ಮಾಡಲಾಗಿದೆ ಎಂದು ಹೇಳಿದರು.

ಇನ್ನು ಆರು ತಿಂಗಳಲ್ಲಿ ಎಲ್ಲಾ ಪೊಲೀಸರು ಸೈಬರ್ ಕ್ರೈಮ್ ಬಗ್ಗೆ ವಿಶೇಷ ತರಬೇತಿ ಪಡೆಯುತ್ತಾರೆ‌. ಎಲ್ಲಾ ಕಡೆ ನಮ್ಮ‌ಪೊಲೀಸರು ತರಬೇತಿ ಪಡೆಯುವಂತೆ ಸೂಚನೆ ನೀಡಲಾಗುತ್ತದೆ. ಸೈಬರ್ ಕ್ರೈಮ್‌ನಲ್ಲಿ ತನಿಖೆ ಮಾಡಬೇಕು. ಅದಕ್ಕೆ ವಿಶೇಷ ತರಬೇತಿ ಬೇಕು. ಹೊರ ರಾಜ್ಯಗಳಲ್ಲಿ ಆರೋಪಿಗಳನ್ನು ಬಂದಿಸಲು ಹೋದಾಗ ಸಾಕ್ಷ್ಯಿ ಸಮೇತ ಅರೆಸ್ಟ್ ಮಾಡಬೇಕು ಎಂದರು.

BREAKING: ‘2023ರ ಐಸಿಸಿ ವರ್ಷದ ಪುರುಷರ ಏಕದಿನ ಕ್ರಿಕೆಟರ್ ಪ್ರಶಸ್ತಿ’ಗೆ ‘ವಿರಾಟ್ ಕೊಹ್ಲಿ’ ಭಾಜನ | Virat Kohli

ಮಂಡ್ಯದಿಂದಲೇ ಲೋಕಸಭೆಗೆ ಸ್ಪರ್ಧೆ: ಜೆಡಿಎಸ್‌-ಬಿಜೆಪಿ ನಾಯಕರಿಗೆ ‘ಶಾಕ್‌ಕೊಟ್ಟ’ ಸಂಸದೆ ಸುಮಲತಾ ಅಂಬರೀಶ್‌

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಹಳೆಯ ಡಿಫೈನ್ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

03/07/2025 6:30 AM2 Mins Read

BIG NEWS : ರಾಜ್ಯ ಸರ್ಕಾರದಿಂದ `PDO’ಗಳಿಗೆ ಭರ್ಜರಿ ಗುಡ್ ನ್ಯೂಸ್ : `ವಿಶೇಷ ಮುಂಬಡ್ತಿ’ ಮಂಜೂರು ಮಾಡಿ ಆದೇಶ.!

03/07/2025 6:15 AM1 Min Read

SHOCKING : ರಾಜ್ಯದಲ್ಲಿ ಹೆಚ್ಚುತ್ತಿದೆ `ಹೃದಯಾಘಾತ’ದ ಕೇಸ್ : ತರಗತಿಯಲ್ಲೇ 17 ವರ್ಷದ ವಿದ್ಯಾರ್ಥಿ `ಹಾರ್ಟ್ ಅಟ್ಯಾಕ್’ಗೆ ಬಲಿ.!

03/07/2025 6:06 AM1 Min Read
Recent News

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಹಳೆಯ ಡಿಫೈನ್ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

03/07/2025 6:30 AM

BIG NEWS : ಸೈಬರ್ ವಂಚನೆ ತಡೆಗೆ ಮಹತ್ವದ ಹೆಜ್ಜೆ : `FRI’ ಸಂಯೋಜಿಸಲು ಬ್ಯಾಂಕುಗಳಿಗೆ `RBI’ ಸಲಹೆ.!

03/07/2025 6:18 AM

BIG NEWS : ರಾಜ್ಯ ಸರ್ಕಾರದಿಂದ `PDO’ಗಳಿಗೆ ಭರ್ಜರಿ ಗುಡ್ ನ್ಯೂಸ್ : `ವಿಶೇಷ ಮುಂಬಡ್ತಿ’ ಮಂಜೂರು ಮಾಡಿ ಆದೇಶ.!

03/07/2025 6:15 AM

BIG NEWS :`LPG’ ಗ್ಯಾಸ್ ಸಿಲಿಂಡರ್ ನಿಯಮಗಳಲ್ಲಿ ಮಹತ್ವದ ಬದಲಾವಣೆ : ಇನ್ಮುಂದೆ `OTP’ ಇಲ್ಲದೆ ಸಿಲಿಂಡರ್ ಸಿಗಲ್ಲ.!

03/07/2025 6:13 AM
State News
KARNATAKA

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಹಳೆಯ ಡಿಫೈನ್ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

By kannadanewsnow5703/07/2025 6:30 AM KARNATAKA 2 Mins Read

ಬೆಂಗಳೂರು : ಹಿಂದಿನ ಡಿಫೈನ್ ಪಿಂಚಿಣಿ ಯೋಜನೆಗೆ ಯೋಜನೆಗೆ ಒಳಪಡುವ ಸರ್ಕಾರಿ ನೌಕರರಿಗೆ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ ನಿಯಮ…

BIG NEWS : ರಾಜ್ಯ ಸರ್ಕಾರದಿಂದ `PDO’ಗಳಿಗೆ ಭರ್ಜರಿ ಗುಡ್ ನ್ಯೂಸ್ : `ವಿಶೇಷ ಮುಂಬಡ್ತಿ’ ಮಂಜೂರು ಮಾಡಿ ಆದೇಶ.!

03/07/2025 6:15 AM

SHOCKING : ರಾಜ್ಯದಲ್ಲಿ ಹೆಚ್ಚುತ್ತಿದೆ `ಹೃದಯಾಘಾತ’ದ ಕೇಸ್ : ತರಗತಿಯಲ್ಲೇ 17 ವರ್ಷದ ವಿದ್ಯಾರ್ಥಿ `ಹಾರ್ಟ್ ಅಟ್ಯಾಕ್’ಗೆ ಬಲಿ.!

03/07/2025 6:06 AM

Rain Alert : ರಾಜ್ಯಾದ್ಯಂತ ಭಾರೀ ಮಳೆ : ಇಂದು ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ | School Holiday

03/07/2025 5:59 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.