Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗ ವಾರ್ತೆ: `IBPS’ನಿಂದ 10,277 ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | IBPS Clerk Notification

02/08/2025 7:44 AM

ರಷ್ಯಾದ ತೈಲ ಆಮದನ್ನು ನಿಲ್ಲಿಸಿದ ಭಾರತ : ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯೆ

02/08/2025 7:42 AM

Passport: ನೀಲಿ, ಬಿಳಿ, ಕೆಂಪು ಬಣ್ಣದ ಪಾಸ್‌ಪೋರ್ಟ್‌ಗಳನ್ನು ಯಾರೆಲ್ಲಾ ಹೊಂದಬಹುದು?‌ ಇವುಗಳ ಅರ್ಥವೇನು ?

02/08/2025 7:37 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG UPDATE: ’34 ಶಾಸಕ’ರಿಗೆ ‘ನಿಗಮ-ಮಂಡಳಿ ಅಧ್ಯಕ್ಷ’ ಸ್ಥಾನ: ರಾಜ್ಯ ಸರ್ಕಾರದಿಂದ ‘ಅಧಿಕೃತ ಅಧಿಸೂಚನೆ’ ಆದೇಶ ಪ್ರಕಟ
KARNATAKA

BIG UPDATE: ’34 ಶಾಸಕ’ರಿಗೆ ‘ನಿಗಮ-ಮಂಡಳಿ ಅಧ್ಯಕ್ಷ’ ಸ್ಥಾನ: ರಾಜ್ಯ ಸರ್ಕಾರದಿಂದ ‘ಅಧಿಕೃತ ಅಧಿಸೂಚನೆ’ ಆದೇಶ ಪ್ರಕಟ

By kannadanewsnow0926/01/2024 6:15 PM
vidhana soudha
vidhana soudha

ಬೆಂಗಳೂರು: ರಾಜ್ಯದ 34 ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನವನ್ನು ನೀಡಿ, ಸರ್ಕಾರದ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಮೂಲಕ 34 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪಿಎನ್ ನಾಗ ಪ್ರಶಾಂತ್ ಅಧಿಸೂಚನೆ ಹೊರಡಿಸಿದ್ದು, ಅದರಲ್ಲಿ ಮುಖ್ಯಮಂತ್ರಿಯವರ ನಡವಳಿಯಂತೆ ದಿನಾಂಕ 26-01-2024ರನವ್ಯ ಈ ಕೆಳಕಂಡ ವಿಧಾನಸಭಾ ಸದಸ್ಯರುಗಳನ್ನು ಅವರ ಹೆಸರಿನ ಮುಂದೆ ನಮೂದಿಸಿರುವ ನಿಗಮ-ಮಂಡಳಿಗಳಿಗೆ ಈ ತಕ್ಷಣದಿಂದ ಜಾರಿಗೆ ಬರುವಂತೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಮುಂದಿನ ಎರಡು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಲಾಗಿದೆ ಎಂದಿದ್ದಾರೆ.

ಹೀಗಿದೆ 34 ಶಾಸಕರಿಗೆ ನೀಡಲಾದ ನಿಗಮ-ಮಂಡಳಿಯ ಅಧ್ಯಕ್ಷ ಸ್ಥಾನದ ಪಟ್ಟಿ

  1. ಹಂಪನಗೌಡ ಬಾದರ್ಲಿ – ಅಧ್ಯಕ್ಷರು, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ
  2. ಅಪ್ಪಾಜಿ ಸಿಎಸ್ ನಾಡಗೌಡ – ಅಧ್ಯಕ್ಷರು, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜಂಟ್ಸ್
  3. ಭರಮಗೌಡ ಅಲಗೌಡ ಕಾಗೆ – ಅಧ್ಯಕ್ಷರು, ಹುಬ್ಬಳ್ಳಿ ಸಾರಿಗೆ ನಿಗಮ
  4. ಹುಲ್ಲಪ್ಪ ಯಮನಪ್ಪ ವೈ ಮೇಟಿ – ಅಧ್ಯಕ್ಷರು, ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ
  5. ಎಸ್ ಆರ್ ಶ್ರೀನಿವಾಸ್ – ಅಧ್ಯಕ್ಷರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
  6. ಬಸವರಾಜ್ ನೀಲಪ್ಪ ಶಿವಣ್ಣನವರ್ – ಅಧ್ಯಕ್ಷರು, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ
  7. ಬಿಜಿ ಗೋವಿಂದಪ್ಪ – ಅಧ್ಯಕ್ಷರು, ಆಹಾರ ಮತ್ತು ನಾಗರಿಕ ಸರಬರಾಜು ನಿಗಮ
  8. ಹೆಚ್ ಸಿ ಬಾಲಕೃಷ್ಣ – ಅಧ್ಯಕ್ಷರು, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ
  9. ಜಿಎಸ್ ಪಾಟೀಲ್ – ಅಧ್ಯಕ್ಷರು, ಕರ್ನಾಟಕ ಖನಿಜ ನಿಗಮ ಅಭಿವೃದ್ಧಿ ನಿಯಮಿತ
  10. ಎನ್ ಎ ಹ್ಯಾರೀಸ್ – ಅಧ್ಯಕ್ಷರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
  11. ಕೌಜಲಗಿ ಮಹಾಂತೇಶ್ ಶಿವಾನಂದ – ಅಧ್ಯಕ್ಷರು, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ
  12. ಸಿ.ಪುಟ್ಟರಂಗಶೆಟ್ಟಿ – ಅಧ್ಯಕ್ಷರು, ಮೈಸೂರು ಸೇಲ್ಸ್ ಇಂಟರ್ ನ್ಯಾಶನಲ್ ಲಿಮಿಟೆಡ್
  13. ಜಿಟಿ ಪಾಟೀಲ್ – ಅಧ್ಯಕ್ಷರು, ಹಟ್ಟಿ ಚಿನ್ನದಗಣಿ ನಿಯಮಿತ
  14. ರಾಜಾ ವೆಂಕಟಪ್ಪ ನಾಯಕ್ – ಅಧ್ಯಕ್ಷರು, ಕರ್ನಾಟಕ ರಾಜ್ಯ ಉಗ್ರಾಹಣ ನಿಗಮ
  15. ಬಿಕೆ ಸಂಗಮೇಶ್ – ಅಧ್ಯಕ್ಷರು, ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ, ಲ್ಯಾಂಡ್ ಆರ್ಮಿ
  16. ಕೆಎಂ ಶಿವಲಿಂಗೇಗೌಡ – ಅಧ್ಯಕ್ಷರು, ಕರ್ನಾಟಕ ಗೃಹ ಮಂಡಳಿ
  17. ಅಬ್ಬಯ್ಯ ಪ್ರಸಾದ್ – ಅಧ್ಯಕ್ಷರು, ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ
  18. ಬಿಕೆ ಗೋಪಾಲಕೃಷ್ಣ ಬೇಳೂರು – ಅಧ್ಯಕ್ಷರು, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತ
  19. ಎಸ್ ಎನ್ ನಾರಾಯಣಸ್ವಾಮಿ – ಅಧ್ಯಕ್ಷರು, ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಮಕಾಸು ನಿಗಮ ನಿಯಮಿತ
  20. ಟಿ.ರಘುಮೂರ್ತಿ – ಅಧ್ಯಕ್ಷರು, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ
  21. ಎ ಬಿ ರಮೇಶ್ ಬಂಡಿ ಸಿದ್ದೇಗೌಡ – ಅಧ್ಯಕ್ಷರು, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ
  22. ಬಿ ಶಿವಣ್ಣ – ಅಧ್ಯಕ್ಷರು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
  23. ಎಸ್ ಎನ್ ಸುಬ್ಬಾರೆಡ್ಡಿ – ಅಧ್ಯಕ್ಷರು, ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ
  24. ವಿನಯ್ ಕುಲಕರ್ಣಿ- ಅಧ್ಯಕ್ಷರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
  25. ಅನಿಲ್ ಚಿಕ್ಕಮಾದು – ಅಧ್ಯಕ್ಷರು, ಜಂಗಲ್ ಲಾಡ್ಜಸ್
  26. ಬಸವನಗೌಡ ದದ್ದಲ್ – ಅಧ್ಯಕ್ಷರು, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ
  27. ಕನೀಜ್ ಫಾತಿಮಾ – ಅಧ್ಯಕ್ಷರು, ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ
  28. ಕಾಶಪ್ಪನವರ ವಿಜಯಾನಂದ ಶಿವಶಂಕರಪ್ಪ – ಅಧ್ಯಕ್ಷರು, ಕರ್ನಾಟಕ ಕ್ರೀಡಾ ಪ್ರಾಧಿಕಾರ
  29. ಟಿಡಿ ರಾಜೇಗೌಡ – ಅಧ್ಯಕ್ಷರು, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ನಿಯಮಿತ
  30. ರೂಪಕಲಾ ಎಂ – ಅಧ್ಯಕ್ಷರು, ಕರ್ನಾಟಕ ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ
  31. ಸತೀಶ್ ಕೃಷ್ಣ ಸೈಲ್ – ಅಧ್ಯಕ್ಷರು, ಕರ್ನಾಟಕ ಮಾರ್ಕೆಟಿಂಗ್ ಕನ್ಸಲ್ಟೆಂಟ್ ಅಂಡ್ ಏಜೆನ್ಸೀಸ್
  32. ಶರತ್ ಕುಮಾರ್ ಬಚ್ಚೇಗೌಡ – ಅಧ್ಯಕ್ಷರು, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ
  33. ಜೆ.ಎಂ ಗಣೇಶ್ – ಅಧ್ಯಕ್ಷರು, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ
  34. ಬಸನಗೌಡ ತುರುವಿಹಾಳ – ಅಧ್ಯಕ್ಷರು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ

ಸೆಲೆಬ್ರಿಟಿಗಳ 1,000 ಕ್ಕೂ ಹೆಚ್ಚು ‘ಡೀಪ್‌ಫೇಕ್’ ಹಗರಣ ಜಾಹೀರಾತು ವೀಡಿಯೊಗಳನ್ನು ಅಳಿಸಿದ YouTube

ಬಿಹಾರದಲ್ಲಿ ಹೊಸ ಗಾಳಿ ; ಜ.28ರಂದು ಸಿಎಂ ಸ್ಥಾನಕ್ಕೆ ‘ನಿತೀಶ್’ ರಾಜೀನಾಮೆ.? ಅದೇ ದಿನ ಹೊಸ ಸರ್ಕಾರ ರಚನೆ

Share. Facebook Twitter LinkedIn WhatsApp Email

Related Posts

BREAKING : ಕಾರು ಡಿಕ್ಕಿಯಾಗಿ ಯುವಕನ ಕಾಲು ಮುರಿತ ಕೇಸ್ : ನಟ `ರಕ್ಷಕ್ ಬುಲೆಟ್’ ವಿರುದ್ಧ `FIR’ ದಾಖಲು

02/08/2025 7:36 AM1 Min Read

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲಿ ವಂಚನೆ : ಲಿಂಕ್ ಕ್ಲಿಕ್ ಮಾಡಿ 22 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ.!

02/08/2025 7:31 AM1 Min Read

ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪರವಾನಿಗೆ ಕಡ್ಡಾಯ.!

02/08/2025 7:27 AM2 Mins Read
Recent News

ಉದ್ಯೋಗ ವಾರ್ತೆ: `IBPS’ನಿಂದ 10,277 ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | IBPS Clerk Notification

02/08/2025 7:44 AM

ರಷ್ಯಾದ ತೈಲ ಆಮದನ್ನು ನಿಲ್ಲಿಸಿದ ಭಾರತ : ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯೆ

02/08/2025 7:42 AM

Passport: ನೀಲಿ, ಬಿಳಿ, ಕೆಂಪು ಬಣ್ಣದ ಪಾಸ್‌ಪೋರ್ಟ್‌ಗಳನ್ನು ಯಾರೆಲ್ಲಾ ಹೊಂದಬಹುದು?‌ ಇವುಗಳ ಅರ್ಥವೇನು ?

02/08/2025 7:37 AM

BREAKING : ಕಾರು ಡಿಕ್ಕಿಯಾಗಿ ಯುವಕನ ಕಾಲು ಮುರಿತ ಕೇಸ್ : ನಟ `ರಕ್ಷಕ್ ಬುಲೆಟ್’ ವಿರುದ್ಧ `FIR’ ದಾಖಲು

02/08/2025 7:36 AM
State News
KARNATAKA

BREAKING : ಕಾರು ಡಿಕ್ಕಿಯಾಗಿ ಯುವಕನ ಕಾಲು ಮುರಿತ ಕೇಸ್ : ನಟ `ರಕ್ಷಕ್ ಬುಲೆಟ್’ ವಿರುದ್ಧ `FIR’ ದಾಖಲು

By kannadanewsnow5702/08/2025 7:36 AM KARNATAKA 1 Min Read

ಬೆಂಗಳೂರು: ಬಿಗ್‌ ಬಾಸ್‌ ಖ್ಯಾತಿಯ ರಕ್ಷಕ್‌ ಬುಲೆಟ್‌ ಎಡವಟ್ಟಿನಿಂದ ಯುವಕನ ಕಾಲು ಮುರಿತದ ಘಟನೆಗೆ ಸಂಬಂಧಿಸಿದಂತೆ ಇದೀಗ ನಟ ರಕ್ಷಕ್‌…

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲಿ ವಂಚನೆ : ಲಿಂಕ್ ಕ್ಲಿಕ್ ಮಾಡಿ 22 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ.!

02/08/2025 7:31 AM

ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪರವಾನಿಗೆ ಕಡ್ಡಾಯ.!

02/08/2025 7:27 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸರ್ಕಾರದಿಂದಲೇ `CT, MRI’ ಸ್ಕ್ಯಾನ್.!

02/08/2025 7:19 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.