Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ವಿವಿಯೆಂದು ಮರುನಾಮಕರಣ: ಸಚಿವ ಸಂಪುದ ನಿರ್ಣಯ

02/07/2025 9:13 PM

ಎತ್ತಿನಭುಜ ಚಾರಣಕ್ಕೆ ಚಾರಣಿಗರಿಗೆ ತಾತ್ಕಾಲಿಕ ನಿರ್ಬಂಧ: ಅರಣ್ಯ ಇಲಾಖೆ ಆದೇಶ

02/07/2025 9:11 PM

“ಮೋದಿಜೀ ದಯವಿಟ್ಟು ಚಲನ್ ಪಾವತಿಸಿ” ; ‘ಪ್ರಧಾನಿ ವಾಹನ’ದಲ್ಲಿ ‘ಪಾವತಿಸದ ದಂಡ’ ಗುರುತಿಸಿದ ನೆಟ್ಟಿಗರು

02/07/2025 9:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬಾಗಲಕೋಟೆಯಲ್ಲಿ ಅಪಘಾತದಲ್ಲಿ ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ- ಸಿಎಂ ಸಿದ್ಧರಾಮಯ್ಯ ಘೋಷಣೆ
KARNATAKA

BREAKING: ಬಾಗಲಕೋಟೆಯಲ್ಲಿ ಅಪಘಾತದಲ್ಲಿ ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ- ಸಿಎಂ ಸಿದ್ಧರಾಮಯ್ಯ ಘೋಷಣೆ

By kannadanewsnow0929/01/2024 2:38 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಾಗಲಕೋಟೆಯಲ್ಲಿ ಅಪಘಾತದಲ್ಲಿ ಮೃತಪಟ್ಟಂತ ವಿದ್ಯಾರ್ಥಿಗಳ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 2 ಲಕ್ಷ ರೂ ಹಾಗೂ ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡೋದಾಗಿ ಘೋಷಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತುಮಕೂರು ಜಿಲ್ಲೆಯ 30,125 ಫಲಾನುಭವಿಗಳಿಗೆ ಹಲವು ಇಲಾಖೆಗಳ ಸವಲತ್ತು ಮತ್ತು ಸಲಕರಣೆಗಳನ್ನು ವಿತರಿಸಿ, ಒಂದೇ ದಿನ 697.27 ಕೋಟಿ ರೂ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ದಾರಿಯುದ್ದಕ್ಕೂ ಕಾರ್ಯಕರ್ತರು ಮತ್ತು ಅಭಿಮಾನಿಗಳು ಹೂಮಳೆಗರೆದು ಮುಖ್ಯಮಂತ್ರಿಗಳನ್ನು ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಡಿಸಿಎಂ ಶಿವಕುಮಾರ್, ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ, ಕೃಷ್ಣ ಭೈರೇಗೌಡ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ, ಬೈರತಿ ಸುರೇಶ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಹಾಗೂ ಜಿಲ್ಲೆಯ ಶಾಸಕರುಗಳು ಮತ್ತು ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

BREAKING: ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣ: ವಿಚಾರಣೆಗೆ ಪಾಟ್ನಾದ ED ಕಚೇರಿಗೆ ಹಾಜರಾದ ಲಾಲು ಯಾದವ್

BREAKING: ಮಂಡ್ಯದಲ್ಲಿ ಉದ್ರಿಕ್ತರಿಂದ ಕಲ್ಲು ತೂರಾಟ: ಸಿಎಂ ಸಿದ್ಧರಾಮಯ್ಯ, ಶಾಸಕ ಗಣಿಗ ರವಿ ಬ್ಯಾನರ್ ಹರಿದು ಆಕ್ರೋಶ

Share. Facebook Twitter LinkedIn WhatsApp Email

Related Posts

ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ವಿವಿಯೆಂದು ಮರುನಾಮಕರಣ: ಸಚಿವ ಸಂಪುದ ನಿರ್ಣಯ

02/07/2025 9:13 PM1 Min Read

ಎತ್ತಿನಭುಜ ಚಾರಣಕ್ಕೆ ಚಾರಣಿಗರಿಗೆ ತಾತ್ಕಾಲಿಕ ನಿರ್ಬಂಧ: ಅರಣ್ಯ ಇಲಾಖೆ ಆದೇಶ

02/07/2025 9:11 PM1 Min Read

BREAKING: ಬೆಂಗಳೂರಿನ ‘ಕನ್ನಡ ಸಾಹಿತ್ಯ ಪರಿಷತ್’ ಅವ್ಯವಹಾರದ ಬಗ್ಗೆ ವಿಚಾಣಾಧಿಕಾರಿ ನೇಮಿಸಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

02/07/2025 8:36 PM3 Mins Read
Recent News

ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ವಿವಿಯೆಂದು ಮರುನಾಮಕರಣ: ಸಚಿವ ಸಂಪುದ ನಿರ್ಣಯ

02/07/2025 9:13 PM

ಎತ್ತಿನಭುಜ ಚಾರಣಕ್ಕೆ ಚಾರಣಿಗರಿಗೆ ತಾತ್ಕಾಲಿಕ ನಿರ್ಬಂಧ: ಅರಣ್ಯ ಇಲಾಖೆ ಆದೇಶ

02/07/2025 9:11 PM

“ಮೋದಿಜೀ ದಯವಿಟ್ಟು ಚಲನ್ ಪಾವತಿಸಿ” ; ‘ಪ್ರಧಾನಿ ವಾಹನ’ದಲ್ಲಿ ‘ಪಾವತಿಸದ ದಂಡ’ ಗುರುತಿಸಿದ ನೆಟ್ಟಿಗರು

02/07/2025 9:05 PM

ಈ ತಿಂಗಳು ಭಾರತಕ್ಕೆ ಮೊದಲ ಬ್ಯಾಚ್ ‘ಅಪಾಚೆ ಯುದ್ಧ ಹೆಲಿಕಾಪ್ಟರ್‌’ ಆಗಮನ: ಪಾಕ್ ಗಡಿಯಲ್ಲಿ ನಿಯೋಜನೆ | Apache Choppers

02/07/2025 8:57 PM
State News
KARNATAKA

ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ವಿವಿಯೆಂದು ಮರುನಾಮಕರಣ: ಸಚಿವ ಸಂಪುದ ನಿರ್ಣಯ

By kannadanewsnow0902/07/2025 9:13 PM KARNATAKA 1 Min Read

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿವಿಯೆಂದು ಮರುನಾಮಕರಣ ಮಾಡಲು ಸಂಪುಟ ತೀರ್ಮಾನ ಕೈಗೊಂಡಿದೆ. ಇಂದು…

ಎತ್ತಿನಭುಜ ಚಾರಣಕ್ಕೆ ಚಾರಣಿಗರಿಗೆ ತಾತ್ಕಾಲಿಕ ನಿರ್ಬಂಧ: ಅರಣ್ಯ ಇಲಾಖೆ ಆದೇಶ

02/07/2025 9:11 PM

BREAKING: ಬೆಂಗಳೂರಿನ ‘ಕನ್ನಡ ಸಾಹಿತ್ಯ ಪರಿಷತ್’ ಅವ್ಯವಹಾರದ ಬಗ್ಗೆ ವಿಚಾಣಾಧಿಕಾರಿ ನೇಮಿಸಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

02/07/2025 8:36 PM

ಸಾಗರದ ಉಪ ವಿಭಾಗೀಯ ಆಸ್ಪತ್ರೆಯ ಜನಾನುರಾಗಿ ‘ವೈದ್ಯ ಪರಪ್ಪ’ ನಿವೃತ್ತಿ: ಸನ್ಮಾನಿಸಿ ಬೀಳ್ಕೊಡುಗೆ

02/07/2025 8:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.