Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ : 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ.!

08/06/2025 1:07 PM

BREAKING :`RCB’ ವಿಜಯೋತ್ಸವದ ವೇಳೆ ಕಬ್ಬನ್ ಪಾರ್ಕಿನ ಗಿಡ-ಮರಗಳಿಗೂ ಹಾನಿ: ಕಮಿಷನರ್ ಗೆ ದೂರು.!

08/06/2025 12:58 PM

BIG NEWS : ಚಿತ್ರದುರ್ಗದ ‘ರೇಣುಕಾಸ್ವಾಮಿ’ ಹತ್ಯೆಗೆ 1 ವರ್ಷ : ಪೂಜೆ ಸಲ್ಲಿಸಿದ ಕುಟುಂಬಸ್ಥರು.!

08/06/2025 12:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದ ‘ವಿದ್ಯುತ್ ಬಳಕೆ’ದಾರರಿಗೆ ಗುಡ್ ನ್ಯೂಸ್: 10 ‘ಯೂನಿಟ್’ ಉಚಿತ, ಅಧಿಕೃತ ‘ಆದೇಶ’ ಜಾರಿ
KARNATAKA

ಕರ್ನಾಟಕದ ‘ವಿದ್ಯುತ್ ಬಳಕೆ’ದಾರರಿಗೆ ಗುಡ್ ನ್ಯೂಸ್: 10 ‘ಯೂನಿಟ್’ ಉಚಿತ, ಅಧಿಕೃತ ‘ಆದೇಶ’ ಜಾರಿ

By kannadanewsnow0730/01/2024 6:28 AM

ಬೆಂಗಳೂರು: ‘ಗೃಹ ಜ್ಯೋತಿ’ ಯೋಜನೆಯಡಿ ತಿಂಗಳಿಗೆ 48 ಯೂನಿಟ್‌ಗಳಿಗಿಂತ ಕಡಿಮೆ ವಿದ್ಯುತ್‌ ಬಳಸುವ ಎಲ್‌ಟಿ 2 ಗ್ರಾಹಕರಿಗೆ ಹೆಚ್ಚುವರಿ ಶೇ 10 ಬದಲು ಹೆಚ್ಚುವರಿ 10 ಯೂನಿಟ್‌ಗಳನ್ನು ಅರ್ಹತಾ ಯೂನಿಟ್‌ಗಳನ್ನಾಗಿ ಒದಗಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಆದೇಶವನ್ನು ಅಧೀಕೃಥವಾಗಿ ಹೊರಡಿಸಿದೆ.

ಆದೇಶದಲ್ಲಿ ಉಲೇಖ ಮಾಡಿರುವಂತೆ ಪ್ರಸ್ತುತ, ಸರ್ಕಾರದ ಆದೇಶ ಸಂಖ್ಯೆ: ಎನರ್ಜಿ/164/ಪಿಎಸ್ಆರ್/2023 ದಿನಾಂಕ: 05.06.2023 ರಲ್ಲಿ ಈ ಯೋಜನೆಯಡಿಯ ಫಲಾನುಭವಿ ಗ್ರಾಹಕರಿಗೆ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ (ಆರ್ಥಿಕ ವರ್ಷ 2022-23ರ ಬಳಕೆಯ ಆಧಾರದನ್ವಯ) ಯೂನಿಟ್‌ಗಳ ಮೇಲೆ ಶೇ.10 ರಷ್ಟು ಹೆಚ್ಚಿನ ಬಳಕೆಯ ಮಿತಿಯನ್ನು ಅನುಮತಿಸಿ ಉಚಿತ ವಿದ್ಯುತ್ ಸೌಕರ್ಯ ಒದಗಿಸಲಾಗುತ್ತಿದೆ.

ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ದಿನಾಂಕ: 22.11.2023 ರಂದು ನಡೆದ "ಗೃಹ ಜ್ಯೋತಿ" ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ, ರಾಜ್ಯದ ಗೃಹ ಬಳಕೆದಾರರಲ್ಲಿ ಸುಮಾರು 69.73 ಲಕ್ಷ ಕುಟುಂಬಗಳು ಪ್ರತಿ ಮಾಹೆ 48 ಯುನಿಟ್‌ಗಳಿಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದು, ಸುಮಾರು 30 ಯೂನಿಟ್‌ಗಳನ್ನು ಬಳಸುವ ಬಡ ಕುಟುಂಬಗಳಿಗೆ ಅರ್ಹತಾ ಯೂನಿಟ್‌ಗಳು ಕೇವಲ 33 ಯೂನಿಟ್‌ಗಳಾಗಿರುತ್ತದೆ (30 + ಶೇ.10) ಆದ್ದರಿಂದ, ರಾಜ್ಯದ ಸರಾಸರಿ ಬಳಕೆಗಿಂತ ಕಡಿಮೆ ಬಳಸುವ ಕುಟುಂಬಗಳಿಗೆ ಹೆಚ್ಚುವರಿಯಾಗಿ ಶೇ.10 ರ ಬದಲಾಗಿ ಹೆಚ್ಚುವರಿ 10 ಯೂನಿಟ್‌ಗಳನ್ನು ಅನುಮತಿಸಬೇಕೆಂದು ಅಭಿಪ್ರಾಯಿಸಿರುತ್ತಾರೆ. ಇದರಿಂದಾಗಿ, ವಾಸ್ತವವಾಗಿ ಅಗತ್ಯವಿರುವ ಕುಟುಂಬಗಳು ಪ್ರಯೋಜನಗಳನ್ನು ಪಡೆಯಲು ಮತ್ತು ಅವರ ಜೀವನ ಮಟ್ಟವನ್ನು ಹೆಚ್ಚಿಸಲು ಅನುವು ಮಾಡಿಕೊಡುತ್ತದೆ ಎಂದು ತಿಳಿಸಿ, ದಿನಾಂಕ: 18.01.2024 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಕರಣ ಸಂಖ್ಯೆ: ಸಿ.36/2024 ರಲ್ಲಿ "ಗೃಹ ಜ್ಯೋತಿ" ಯೋಜನೆಯಡಿಯಲ್ಲಿ LT-2 ಪ್ರವರ್ಗದ ಗ್ರಾಹಕರಲ್ಲಿ ಮಾಸಿಕ 48 ಯೂನಿಟ್‌ಗಳಿಗಿಂತ ಕಡಿಮೆ ಬಳಸುವ ಗ್ರಾಹಕರಿಗೆ ಹೆಚ್ಚುವರಿ ಶೇ.10 ರ ಬದಲಾಗಿ ಹೆಚ್ಚುವರಿ 10 ಯೂನಿಟ್ ಅರ್ಹತಾ ಯೂನಿಟ್‌ಗಳನ್ನು ಒದಗಿಸಲು ಅನುಮೋದಿಸಿದೆ. ಆದ್ದರಿಂದ ಈ ಕೆಳಕಂಡ ಆದೇಶ. ಸರ್ಕಾರಿ ಆದೇಶ ಸಂಖ್ಯೆ: ಎನರ್ಜಿ/164/ಪಿಎಸ್‌ಆರ್/2023 ದಿನಾಂಕ: 29.01.2024, ಬೆಂಗಳೂರು ಗೃಹ ಜ್ಯೋತಿ& ಯೋಜನೆಯಡಿಯಲ್ಲಿನ LT-2 ಪ್ರವರ್ಗದ ಗ್ರಾಹಕರಲ್ಲಿ ಮಾಸಿಕ 48 ಯೂನಿಟ್‌ಗಳಿಗಿಂತ ಕಡಿಮೆ ಬಳಸುವ ಗ್ರಾಹಕರಿಗೆ ಹೆಚ್ಚುವರಿ ಶೇ.10 ರಷ್ಟು ಬದಲಾಗಿ ಹೆಚ್ಚುವರಿ 10 ಯೂನಿಟ್ ಅರ್ಹತಾ ಯೂನಿಟ್‌ಗಳನ್ನು ಉಚಿತವಾಗಿ ನೀಡುವುದು ಅಂತ ತಿಳಿಸಿದೆ.

Good news for power users: Additional 10 units free of cost official order issued ಕರ್ನಾಟಕ
Share. Facebook Twitter LinkedIn WhatsApp Email

Related Posts

BREAKING :`RCB’ ವಿಜಯೋತ್ಸವದ ವೇಳೆ ಕಬ್ಬನ್ ಪಾರ್ಕಿನ ಗಿಡ-ಮರಗಳಿಗೂ ಹಾನಿ: ಕಮಿಷನರ್ ಗೆ ದೂರು.!

08/06/2025 12:58 PM1 Min Read

BIG NEWS : ಚಿತ್ರದುರ್ಗದ ‘ರೇಣುಕಾಸ್ವಾಮಿ’ ಹತ್ಯೆಗೆ 1 ವರ್ಷ : ಪೂಜೆ ಸಲ್ಲಿಸಿದ ಕುಟುಂಬಸ್ಥರು.!

08/06/2025 12:35 PM1 Min Read

BREAKING : ಬೆಂಗಳೂರಿನಲ್ಲಿ `BMTC’ ಬಸ್ ಗೆ ಮತ್ತೊಂದು ಬಲಿ : ಬೈಕ್ ಸವಾರ ಸ್ಥಳದಲ್ಲೇ ಸಾವು.!

08/06/2025 12:28 PM1 Min Read
Recent News

SHOCKING : ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ : 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ.!

08/06/2025 1:07 PM

BREAKING :`RCB’ ವಿಜಯೋತ್ಸವದ ವೇಳೆ ಕಬ್ಬನ್ ಪಾರ್ಕಿನ ಗಿಡ-ಮರಗಳಿಗೂ ಹಾನಿ: ಕಮಿಷನರ್ ಗೆ ದೂರು.!

08/06/2025 12:58 PM

BIG NEWS : ಚಿತ್ರದುರ್ಗದ ‘ರೇಣುಕಾಸ್ವಾಮಿ’ ಹತ್ಯೆಗೆ 1 ವರ್ಷ : ಪೂಜೆ ಸಲ್ಲಿಸಿದ ಕುಟುಂಬಸ್ಥರು.!

08/06/2025 12:35 PM

ಎನ್ಡಿಎ ಸರ್ಕಾರ 11 ವರ್ಷಗಳಲ್ಲಿ ಮಹಿಳಾ ನೇತೃತ್ವದ ಅಭಿವೃದ್ಧಿಯನ್ನು ಮರು ವ್ಯಾಖ್ಯಾನಿಸಿದೆ: ಪ್ರಧಾನಿ ಮೋದಿ

08/06/2025 12:35 PM
State News
KARNATAKA

BREAKING :`RCB’ ವಿಜಯೋತ್ಸವದ ವೇಳೆ ಕಬ್ಬನ್ ಪಾರ್ಕಿನ ಗಿಡ-ಮರಗಳಿಗೂ ಹಾನಿ: ಕಮಿಷನರ್ ಗೆ ದೂರು.!

By kannadanewsnow5708/06/2025 12:58 PM KARNATAKA 1 Min Read

ಬೆಂಗಳೂರು : ಆರ್ ಸಿಬಿ ವಿಜಯೋತ್ಸವದ ವೇಳೆ ಕಬ್ಬನ್ ಪಾರ್ಕಿನ ಗಿಡ ಮರಗಳಿಗೆ ಹಾನಿಯಾದ ಹಿನ್ನೆಲೆಯಲ್ಲಿ ವಾಕರ್ಸ್ ಅಸೋಸಿಯೇಷನ್​​ ಇಂದು …

BIG NEWS : ಚಿತ್ರದುರ್ಗದ ‘ರೇಣುಕಾಸ್ವಾಮಿ’ ಹತ್ಯೆಗೆ 1 ವರ್ಷ : ಪೂಜೆ ಸಲ್ಲಿಸಿದ ಕುಟುಂಬಸ್ಥರು.!

08/06/2025 12:35 PM

BREAKING : ಬೆಂಗಳೂರಿನಲ್ಲಿ `BMTC’ ಬಸ್ ಗೆ ಮತ್ತೊಂದು ಬಲಿ : ಬೈಕ್ ಸವಾರ ಸ್ಥಳದಲ್ಲೇ ಸಾವು.!

08/06/2025 12:28 PM

BREAKING : ಬೆಂಗಳೂರು ಕಾಲ್ತುಳಿತ ದುರಂತ : ರಾಜ್ಯ ಸರ್ಕಾರ ವಜಾ ಮಾಡುವಂತೆ ರಾಜ್ಯಪಾಲರಿಗೆ ನಾಳೆ ಬಿಜೆಪಿ ಮನವಿ.!

08/06/2025 12:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.