Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೊಕ್ಕರೆ ಬೆಳ್ಳೂರು ಸಮಗ್ರ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ: ಶಾಸಕ ಕೆ.ಎಂ.ಉದಯ್

26/08/2025 8:11 PM

ಅಲೆಮಾರಿ, ಅರೆ ಅಲೆಮಾರಿ ಸಮುದಾಯದವರಿಗೆ ಗುಡ್ ನ್ಯೂಸ್

26/08/2025 8:07 PM

ಡ್ರೀಮ್ 11 ಉದ್ಯೋಗಿಗಳನ್ನ ವಜಾಗೊಳಿಸೋದಿಲ್ಲ, ಆದ್ರೆ ಮಾರ್ಕೆಟಿಂಗ್ ವೆಚ್ಚ ಕಡಿತಗೊಳಿಸುತ್ತೆ ; ಕಂಪನಿ ‘CEO’ ಸ್ಪಷ್ಟನೆ

26/08/2025 7:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » KAS Jobs: ರಾಜ್ಯ ಸರ್ಕಾರದಿಂದ ‘KAS ಹುದ್ದೆ’ಗಳ ಭರ್ತಿಗೆ ಗ್ರೀನ್ ಸಿಗ್ನಲ್: ಇಲ್ಲಿದೆ ‘ಖಾಲಿ ಹುದ್ದೆ’ಗಳ ವಿವರ
KARNATAKA

KAS Jobs: ರಾಜ್ಯ ಸರ್ಕಾರದಿಂದ ‘KAS ಹುದ್ದೆ’ಗಳ ಭರ್ತಿಗೆ ಗ್ರೀನ್ ಸಿಗ್ನಲ್: ಇಲ್ಲಿದೆ ‘ಖಾಲಿ ಹುದ್ದೆ’ಗಳ ವಿವರ

By kannadanewsnow0903/02/2024 1:22 PM

ಬೆಂಗಳೂರು: 2023-24ನೇ ಸಾಲಿಗೆ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಸಲ್ಲಿಸಲಾಗಿದೆ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪತ್ರವನ್ನು ಬರೆದಿದ್ದು, 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಗಾಗಿ ಗ್ರೂಪ್-ಎ, ಗ್ರೂಪ್ ಬಿ ಹುದ್ದೆಗಳ ರಿಕ್ತ ಸ್ತಾನಗಳ್ನು ಈ ಕೆಳಕಂಡಂತೆ ಪ್ರಕಟಿಸಲಾಗಿದೆ ಎಂದಿದ್ದಾರೆ.

ಹೀಗಿದೆ ಗ್ರೂಪ್-ಎ ಕೆಎಎಸ್ ಖಾಲಿ ಹುದ್ದೆಗಳ ವಿವರ

  1. ಸಹಾಯಕ ಆಯುಕ್ತರು(ಕಿರಿಯ ಶ್ರೇಣಿ), ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ – 40 ಹುದ್ದೆ
  2. ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆ – 41 ಹುದ್ದೆ
  3. ಸಹಾಯಕ ನಿರ್ದೇಶಕರು, ಖಜಾನೆ ಇಲಾಖೆ – 02
  4. ಕಾರ್ಯನಿರ್ವಾಹಕ ಅಧಿಕಾರಿ, ಸಹಾಯಕ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ – 40 ಹುದ್ದೆ
  5. ಡಿವೈಎಸ್ಪಿ, ಒಳಾಡಳಿತ ಇಲಾಖೆ – 09
  6. ಸಹಾಯಕ ನಿರ್ದೇಶಕರು ಗ್ರೇಡ್-1, ಸಮಾಜ ಕಲ್ಯಾಣ ಇಲಾಖೆ – 20 ಹುದ್ದೆ
  7. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ, ಸಹಾಯಕ ನಿರ್ದೇಶಕರು, ಪ್ರಾಂಶುಪಾಲರು(ಪಿಇಟಿಸಿ), ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ – 07
  8. ಒಟ್ಟು ಹುದ್ದೆಗಳ ಸಂಖ್ಯೆ ಉಳಿಕೆ ಮೂಲ ವೃಂದದ ರಿಕ್ತ ಸ್ತಾನ 123, ಕಲ್ಯಾಣ ಕರ್ನಾಟಕ ವೃಂದದ ರಿಕ್ತ ಸ್ಥಾನಗಳು 36 ಸೇರಿದಂತೆ 159 ಹುದ್ದೆಗಳು.

ಹೀಗಿದೆ ಗ್ರೂಪ್-ಬಿ ಕೆಎಎಸ್ ಖಾಲಿ ಹುದ್ದೆಗಳ ವಿವರ

  1. ತಹಶೀಲ್ದಾರ್ (ಗ್ರೇಡ್-2), ಕಂದಾಯ ಇಲಾಖೆ – 51
  2. ವಾಣಿಜ್ಯ ತೆರಿಗೆ ಅಧಿಕಾರಿ, ವಾಣಿಜ್ಯ ತೆರಿಗೆ ಇಲಾಖೆ -59
  3. ಕಾರ್ಮಿಕ ಅಧಿಕಾರಿ, ಕಾರ್ಮಿಕ ಇಲಾಖೆ – 04
  4. ಸಹಾಯಕ ಅಧೀಕ್ಷಕರು, ಒಳಾಡಳಿತ ಇಲಾಖೆ(ಕಾರಾಗೃಹ) -03
  5. ಸಹಾಯಕ ಸಂಘಗಳ ಸಹಾಯಕ ನಿಬಂಧಕರು, ಸಹಕಾರ ಇಲಾಖೆ – 12
  6. ಅಬಕಾರಿ ಉಪ ಅಧೀಕ್ಷಕರು, ಆರ್ಥಿಕ ಇಲಾಖೆ(ಅಬಕಾರಿ) – 10
  7. ಉದ್ಯೋಗಾಧಿಕಾರಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲ ಮತ್ತು ಜಿವನೋಪಾಯ ಇಲಾಖೆ – 03
  8. ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ – 04
  9. ಮುಖ್ಯಾಧಿಕಾರಿ (ಗ್ರೇಡ್-1), ನಗರಾಭಿವೃದ್ಧಿ ಇಲಾಖೆ – 01
  10. ಸಹಾಯಕ ಖಜಾನಾಧಿಕಾರಿ, ಆರ್ಥಿಕ ಇಲಾಖೆ(ಖಜಾನೆ) – 46
  11. ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ – 02
  12. ಶಾಖಾಧಿಕಾರಿ, ಕರ್ನಾಟಕ ಸರ್ಕಾರದ ಸಚಿವಾಲಯ – 05
  13. ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ – 07
  14. ಒಟ್ಟು ಉಳಿಕೆ ವೃಂದದ 184 ಹುದ್ದೆ, ಕಲ್ಯಾಣ ಕರ್ನಾಟಕ ವೃಂದದ 41 ಸೇರಿದಂತೆ 225 ಹುದ್ದೆಗಳು.

Share. Facebook Twitter LinkedIn WhatsApp Email

Related Posts

ಕೊಕ್ಕರೆ ಬೆಳ್ಳೂರು ಸಮಗ್ರ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ: ಶಾಸಕ ಕೆ.ಎಂ.ಉದಯ್

26/08/2025 8:11 PM2 Mins Read

ಅಲೆಮಾರಿ, ಅರೆ ಅಲೆಮಾರಿ ಸಮುದಾಯದವರಿಗೆ ಗುಡ್ ನ್ಯೂಸ್

26/08/2025 8:07 PM1 Min Read

ಬೆಂಗಳೂರಲ್ಲಿ ಗಣೇಶ ಮೂರ್ತಿ ವಿಸರ್ಜನೆಗಾಗಿ 41 ಕಲ್ಯಾಣಿ, 489 ಮೊಬೈಲ್ ಟ್ಯಾಂಕ್ ವ್ಯವಸ್ಥೆ

26/08/2025 7:40 PM2 Mins Read
Recent News

ಕೊಕ್ಕರೆ ಬೆಳ್ಳೂರು ಸಮಗ್ರ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ: ಶಾಸಕ ಕೆ.ಎಂ.ಉದಯ್

26/08/2025 8:11 PM

ಅಲೆಮಾರಿ, ಅರೆ ಅಲೆಮಾರಿ ಸಮುದಾಯದವರಿಗೆ ಗುಡ್ ನ್ಯೂಸ್

26/08/2025 8:07 PM

ಡ್ರೀಮ್ 11 ಉದ್ಯೋಗಿಗಳನ್ನ ವಜಾಗೊಳಿಸೋದಿಲ್ಲ, ಆದ್ರೆ ಮಾರ್ಕೆಟಿಂಗ್ ವೆಚ್ಚ ಕಡಿತಗೊಳಿಸುತ್ತೆ ; ಕಂಪನಿ ‘CEO’ ಸ್ಪಷ್ಟನೆ

26/08/2025 7:58 PM

ಭಾರತದಲ್ಲಿ ಈ 4 ಬಣ್ಣಗಳಲ್ಲಿ ನೀಡಲಾಗುವ ‘ಪಾಸ್ಪೋರ್ಟ್’ಗಳ ಅರ್ಥವೇನು ಗೊತ್ತಾ.?

26/08/2025 7:43 PM
State News
KARNATAKA

ಕೊಕ್ಕರೆ ಬೆಳ್ಳೂರು ಸಮಗ್ರ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ: ಶಾಸಕ ಕೆ.ಎಂ.ಉದಯ್

By kannadanewsnow0926/08/2025 8:11 PM KARNATAKA 2 Mins Read

ಮಂಡ್ಯ : ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸಿ ತಾಣವನ್ನಾಗಿ ಮಾಡಲು ಈಗಾಗಲೇ ಅಧಿಕಾರಿಗಳ ಸಭೆ…

ಅಲೆಮಾರಿ, ಅರೆ ಅಲೆಮಾರಿ ಸಮುದಾಯದವರಿಗೆ ಗುಡ್ ನ್ಯೂಸ್

26/08/2025 8:07 PM

ಬೆಂಗಳೂರಲ್ಲಿ ಗಣೇಶ ಮೂರ್ತಿ ವಿಸರ್ಜನೆಗಾಗಿ 41 ಕಲ್ಯಾಣಿ, 489 ಮೊಬೈಲ್ ಟ್ಯಾಂಕ್ ವ್ಯವಸ್ಥೆ

26/08/2025 7:40 PM

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಕೇಸ್‌: ಪ್ರಮುಖ ಆರೋಪಿ ಜಗ್ಗ 10 ದಿನ ಸಿಐಡಿ ಕಸ್ಟಡಿಗೆ

26/08/2025 7:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.