Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಳೆ ಹಾನಿ ಪರಿಹಾರಕ್ಕಾಗಿ ಶೀಘ್ರದಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ : ಸಚಿವ ಸಂತೋಷ ಲಾಡ್

23/08/2025 7:47 PM

SHOCKING : ಭಾರತದಲ್ಲಿ ಪ್ರತಿ 40 ಸೆಕೆಂಡುಗಳಿಗೊಮ್ಮೆ ಹೊಸ `ಬ್ರೈನ್ ಸ್ಟ್ರೋಕ್’ ಕೇಸ್ ವರದಿ.!

23/08/2025 7:32 PM

ಪಾಕ್’ನೊಂದಿಗೆ ದ್ವಿಪಕ್ಷೀಯವಾಗಿ ಕ್ರಿಕೆಟ್ ಆಡುವುದಿಲ್ಲ ; ಬಿಸಿಸಿಐಗೂ ಕ್ರೀಡಾ ಮಸೂದೆ ಕಡ್ಡಾಯ : ಸಚಿವ ಮಾಂಡವಿಯಾ

23/08/2025 7:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವೇಣೂರು ಪಟಾಕಿ ಗೋದಾಮು ಸ್ಫೋಟ ಪ್ರಕರಣ : ಮತ್ತೊಬ್ಬ ಆರೋಪಿಯನ್ನ ಬಂಧಿಸಿದ ಪೊಲೀಸರು
KARNATAKA

ವೇಣೂರು ಪಟಾಕಿ ಗೋದಾಮು ಸ್ಫೋಟ ಪ್ರಕರಣ : ಮತ್ತೊಬ್ಬ ಆರೋಪಿಯನ್ನ ಬಂಧಿಸಿದ ಪೊಲೀಸರು

By kannadanewsnow0506/02/2024 8:54 AM

ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರಿನ ಕುಕ್ಕೊಡು ಎಂಬಲ್ಲಿ ಇತ್ತೀಚಿಗೆ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿ ಮೂರು ಜನ ಮೃತಪಟ್ಟಿದ್ದರು. ಇದೀಗ ಸ್ಫೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕನೇ ಆರೋಪಿಯನ್ನ ಬಂಧಿಸಲಾಗಿದೆ.

ಬಂಧಿತ ಆರೋಪಿಯನ್ನ ಅನಿಲ್ ಎಂ ಡೇವಿಡ್ (49) ಎಂದು ಹೇಳಲಾಗುತ್ತಿದ್ದು, ಬೆಂಗಳೂರು ಉತ್ತರ ದಿವಾನರ ಪಾಳ್ಯ ನಿವಾಸಿ ಅನಿಲ್ ಎಂದು ಹೇಳಲಾಗುತ್ತಿದೆ. ಹೆಚ್ಚು ಪಟಾಕಿ ರಾಸಾಯನಿಕ ಸರಬರಾಜು ಮಾಡಿತ್ತಿದ್ದ ಎಂದು ಆರೋಪಿಸಲಾಗಿದೆ ಎಂದು ತಿಳಿದು ಬಂದಿದೆ.

ಧರ್ಮಸ್ಥಳ ಠಾಣೆ ಪೋಲೀಸರು ಇದೀಗ ಅನಿಲ್ ಡೇವಿಡ್ ನನ್ನು ಬಂಧಿಸಿದ್ದಾರೆ. ಪಟಾಕಿ ಸ್ಪೋಟ ದುರಂತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣುರಿನ ಕುಕ್ಕೇಡಿ ಗ್ರಾಮದಲ್ಲಿ ಈ ಪಟಾಕಿ ದುರಂತ ಸಂಭವಿಸಿತ್ತು.

ಘಟನೆ ಹಿನ್ನೆಲೆ?

ಪಟಾಕಿ ಗೋದಾಮಿನಲ್ಲಿ ಸ್ಫೋಟಗೊಂಡು ಮೂವರು ಕಾರ್ಮಿಕರು ಸಾವನ್ನಪ್ಪಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಕಟ್ಯಾರು ಎಂಬಲ್ಲಿ ದುರಂತ ಸಂಭವಿಸಿತ್ತು. ಕೇರಳ ಮೂಲದ ಸ್ವಾಮಿ(55), ವರ್ಗಿಸ್(68) ಹಾಸನ ಜಿಲ್ಲೆಯ ಅರಸೀಕೆರೆ ನಿವಾಸಿ ಚೇತನ್(25) ಮೃತರಾಗಿದ್ದರು. ಬಶೀರ್‌ ಎಂಬುವರಿಗೆ ಸೇರಿದ ಸಾಲಿಡ್ ಫೈರ್ ವರ್ಕ್ಸ್‌ ಪಟಾಕಿ ಗೋದಾಮಿನಲ್ಲಿ ಅವಘಡ ಸಂಭವಿಸಿದೆ. ಪಟಾಕಿ ಸ್ಫೋಟದ ರಭಸಕ್ಕೆ ಗೋದಾಮಿನಿಂದ ಹೊರಗೆ ಕಾರ್ಮಿಕ ಹಾರಿಬಿದ್ದಿದ್ದಾರೆ. ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿತ್ತು.

ಈಗಾಗಲೇ ಸ್ಫೋಟದಿಂದ ಮೂವರು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಯ್ಯದ್ ಬಶೀರ್​ನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ವೇಣೂರಿನಿಂದ ಪರಾರಿಯಾಗುತ್ತಿದ್ದಾಗ ಸುಳ್ಯದಲ್ಲಿ ಬಶೀರ್​ನನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಇದೀಗ ಅನಿಲ್ ಎಂ ಡೇವಿಡ್ (49) ಎಂದು ಹೇಳಲಾಗುತ್ತಿದ್ದು, ಬೆಂಗಳೂರು ಉತ್ತರ ದಿವಾನರ ಪಾಳ್ಯ ನಿವಾಸಿ ಅನಿಲ್ ಎಂದು ಹೇಳಲಾಗುತ್ತಿದೆ. ಹೆಚ್ಚು ಪಟಾಕಿ ರಾಸಾಯನಿಕ ಸರಬರಾಜು ಮಾಡಿತ್ತಿದ್ದ ಎಂದು ಆರೋಪಿಸಲಾಗಿದೆ ಎಂದು ತಿಳಿದು ಬಂದಿದೆ.

Share. Facebook Twitter LinkedIn WhatsApp Email

Related Posts

ಬೆಳೆ ಹಾನಿ ಪರಿಹಾರಕ್ಕಾಗಿ ಶೀಘ್ರದಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ : ಸಚಿವ ಸಂತೋಷ ಲಾಡ್

23/08/2025 7:47 PM3 Mins Read

ಈ ಒಂದು ವಸ್ತುವನ್ನು ಕೈಯಲ್ಲಿಟ್ಟುಕೊಂಡು ಗುರುವನ್ನು ಪೂಜಿಸುವವರು ಕೋಟೇಶ್ವರ ಯೋಗದ ಸ್ಥಿತಿಯನ್ನು ಪಡೆಯುತ್ತಾರೆ.!

23/08/2025 7:25 PM4 Mins Read

BIG NES : ‘K-SET’ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ|K-SET 2025

23/08/2025 7:16 PM4 Mins Read
Recent News

ಬೆಳೆ ಹಾನಿ ಪರಿಹಾರಕ್ಕಾಗಿ ಶೀಘ್ರದಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ : ಸಚಿವ ಸಂತೋಷ ಲಾಡ್

23/08/2025 7:47 PM

SHOCKING : ಭಾರತದಲ್ಲಿ ಪ್ರತಿ 40 ಸೆಕೆಂಡುಗಳಿಗೊಮ್ಮೆ ಹೊಸ `ಬ್ರೈನ್ ಸ್ಟ್ರೋಕ್’ ಕೇಸ್ ವರದಿ.!

23/08/2025 7:32 PM

ಪಾಕ್’ನೊಂದಿಗೆ ದ್ವಿಪಕ್ಷೀಯವಾಗಿ ಕ್ರಿಕೆಟ್ ಆಡುವುದಿಲ್ಲ ; ಬಿಸಿಸಿಐಗೂ ಕ್ರೀಡಾ ಮಸೂದೆ ಕಡ್ಡಾಯ : ಸಚಿವ ಮಾಂಡವಿಯಾ

23/08/2025 7:28 PM

ಈ ಒಂದು ವಸ್ತುವನ್ನು ಕೈಯಲ್ಲಿಟ್ಟುಕೊಂಡು ಗುರುವನ್ನು ಪೂಜಿಸುವವರು ಕೋಟೇಶ್ವರ ಯೋಗದ ಸ್ಥಿತಿಯನ್ನು ಪಡೆಯುತ್ತಾರೆ.!

23/08/2025 7:25 PM
State News
KARNATAKA

ಬೆಳೆ ಹಾನಿ ಪರಿಹಾರಕ್ಕಾಗಿ ಶೀಘ್ರದಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ : ಸಚಿವ ಸಂತೋಷ ಲಾಡ್

By kannadanewsnow5723/08/2025 7:47 PM KARNATAKA 3 Mins Read

ಧಾರವಾಡ : ನವಲಗುಂದ, ಧಾರವಾಡ, ಅಣ್ಣಿಗೇರಿ, ಹುಬ್ಬಳ್ಳಿ, ಕುಂದಗೋಳ, ಕಲಘಟಗಿ ತಾಲೂಕುಗಳ ವ್ಯಾಪ್ತಿಯಲ್ಲಿ ಹೆಸರು, ಉದ್ದು, ಮೆಕ್ಕೆಜೋಳ, ಮೆಣಸಿನಕಾಯಿ ಹಾಗೂ…

ಈ ಒಂದು ವಸ್ತುವನ್ನು ಕೈಯಲ್ಲಿಟ್ಟುಕೊಂಡು ಗುರುವನ್ನು ಪೂಜಿಸುವವರು ಕೋಟೇಶ್ವರ ಯೋಗದ ಸ್ಥಿತಿಯನ್ನು ಪಡೆಯುತ್ತಾರೆ.!

23/08/2025 7:25 PM

BIG NES : ‘K-SET’ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ|K-SET 2025

23/08/2025 7:16 PM

BREAKING : ರಾಜ್ಯದ ಸರ್ಕಾರಿ ಶಿಕ್ಷಕರು ತುರ್ತಾಗಿ ಈ `ವರದಿ’ ಸಲ್ಲಿಸುವಂತೆ ಸರ್ಕಾರದಿಂದ ಮಹತ್ವದ ಆದೇಶ.!

23/08/2025 6:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.