ನಮ್ಮ ಹಿಂದೂ ಸಂಪ್ರದಾಯ ಪಾಲಿಸುವ ಮನೆಗಳಲ್ಲಿ ಬಹಳಷ್ಟು ಜನ ರಾಘವೇಂದ್ರ ಸ್ವಾಮಿಗಳನ್ನು ಆರಾಧಿಸುವ, ಪೂಜಿಸುವ ಭಕ್ತರು ಇದ್ದೇ ಇರುತ್ತದೆ. ಇವರು ಬಹಳಷ್ಟು ಜನರ ಶಕ್ತಿ, ಭಕ್ತಿಯಾಗಿದ್ದಾರೆ. ರಾಯರ ಪೂಜೆ ಹೆಚ್ಚಿನ ಪ್ರಾಮುಖ್ಯತೆ ಪಡೆದುಕೊಂಡಿರುವ ಪೂಜೆಗಳಲ್ಲಿ ಮುಖ್ಯ ಸ್ಥಾನದಲ್ಲಿದೆ ಎಂದರೆ ತಪ್ಪಲ್ಲ. ರಾಯರ ಪೂಜೆ ಮಾಡುವುದರಿಂದ ನಿಮಗೆ ಏನೆಲ್ಲಾ ಒಳ್ಳೆಯದಾಗುತ್ತದೆ ಎಂದು ತಿಳಿಸುತ್ತೇವೆ ನೋಡಿ..
*ರಾಘವೇಂದ್ರ ಸ್ವಾಮಿಗಳನ್ನು ಶ್ರದ್ಧೆಯಿಂದ ಭಕ್ತಿಯಿಂದ ಪೂಜಿಸಿ, ನಿಷ್ಠೆಯಿಂದ ಧ್ಯಾನಿಸಿದರೆ, ಅವರ ಆಶೀರ್ವಾದ ನಿಮ್ಮ ಮೇಲೆ ಸದಾ ಇರುತ್ತದೆ. ಜೊತೆಗೆ ನಿಮ್ಮ ಬದುಕಿನಲ್ಲಿ ಸಮೃದ್ಧಿ ನೆಲೆಸುತ್ತದೆ.
*ರಾಯರ ಪೂಜೆ ವೇಳೆ ಹೂವು ಮತ್ತು ಹಣ್ಣುಗಳನ್ನು ಅರ್ಪಿಸಿ ಭಕ್ತಿಯಿಂದ ಪೂಜೆ ಮಾಡಿದರೆ, ನಿಮ್ಮ ಬದುಕಿನಲ್ಲಿ ಬರುವಂಥ ಎಲ್ಲಾ ಕಷ್ಟಗಳು ಮಾಯವಾಗುತ್ತದೆ. ನಿಮ್ಮಲ್ಲಿ ನೆಮ್ಮದಿ ನೆಲೆಸುತ್ತದೆ ಎಂದು ಬಲ್ಲವರು ಹೇಳುತ್ತಾರೆ.
*ರಾಯರ ಪೂಜೆಗೆಂದು ವಿಶೇಷವಾಗಿ ವೀಳ್ಯದ ಎಲೆ ಮತ್ತು ತೆಂಗಿನಕಾಯಿಯನ್ನು ಹಾಗೂ ಕರ್ಪೂರವನ್ನು ಕೂಡ ಪೂಜೆಗೆ ಅರ್ಪಿಸಬಹುದು..
*ರಾಯರಿಗಾಗಿ ಪೂಜೆಯ ವೇಳೆ ಬೇರೆ ಬೇರೆ ಸಿಹಿ ತಿಂಡಿಗಳನ್ನು ನೈವೇದ್ಯವಾಗಿ ಅರ್ಪಿಸಬಹುದು. ಇದರಿಂದ ನಿಮ್ಮ ಎಲ್ಲಾ ಆಸೆಗಳು, ಇಷ್ಟಗಳು ನೆರವೇರುತ್ತದೆ.
*ರಾಯರ ವಾರ ಎಂದರೆ ವಿಶೇಷವಾಗಿ ಗುರುವಾರ ಆಗಿರುತ್ತದೆ. ಈ ದಿವಸ ನೀವು ರಾಯರ ಪೂಜೆ ಮಾಡಿದರೆ, ಆಶೀರ್ವಾದ ದುಪ್ಪಟ್ಟು ಆಗುತ್ತದೆ ಎನ್ನಲಾಗಿದೆ.
ರಾಯರನ್ನು ನಂಬಿ, ಅವರ ಪವಾಡಗಳ ಮೇಲೆ ನಂಬಿಕೆ ಇಟ್ಟು ಭಕ್ತಿಯಿಂದ ರಾಯರನು ಪೂಜೆ ಮಾಡಿದರೆ, ಒಬ್ಬ ವ್ಯಕ್ತಿಯ ಬದುಕಿನ ಎಲ್ಲಾ ಸಮಸ್ಯೆಗಳು ಮಂಜಿನ ಹಾಗೆ ಕರಗಿ ಹೋಗುತ್ತದೆ ಎಂದು ಹೇಳುತ್ತಾರೆ. ನೀವು ಸಹ ರಾಯರ ಭಕ್ತರಾದರೆ, ಈ ದಿನ ತಪ್ಪಿಸದೇ ರಾಯರ ಪೂಜೆ ಮಾಡಿ. ರಾಯರ ಮಠಕ್ಕೆ ಹೋಗಿ ರಾಯರ ದರ್ಶನ ಪಡೆಯಿರಿ, ಬದುಕಿನಲ್ಲಿ ನೆಮ್ಮದಿ ನಿಮ್ಮ ಜೊತೆಯಲ್ಲಿ ಯಾವಾಗಲೂ ಇರುತ್ತದೆ.
ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559