ಬಳ್ಳಾರಿ : ಬಳ್ಳಾರಿಯ ಶಾಸಕ ನಾರಾಭರತ ರೆಡ್ಡಿ ನಿವಾಸದ ಮೇಲೆ ಇಡೀ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳು ಹಾಗೂ ಇತರೆ ವಸ್ತುಗಳ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ವಿಧಾನಸಭಾ ಚುನಾವಣೆಯಲ್ಲಿ ಕುಕ್ಕರ್ ಹಂಚಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಸೇರಿದಂತೆ ಇತರೆ ವಿಷಯಗಳ ಕುರಿತು ನರ ಭರತ ರೆಡ್ಡಿ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಆಸ್ತಿ ಸೇರಿದಂತೆ ಇತರೆ ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿರುವ ಅಧಿಕಾರಿಗಳು ಇನ್ನಷ್ಟು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.
ನಾರಾ ಭರತ ರೆಡ್ಡಿ ನಿವಾಸ ಹಾಗೂ ತಂದೆಯ ಕಚೇರಿ ಶಾಸಕರ ಚಿಕ್ಕಪ್ಪ ಪ್ರತಾಪ ರೆಡ್ಡಿಮನೆಯ ಮೇಲೆ ಕಚೇರಿಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.ಇಂದು ಬೆಳಗ್ಗೆ 6:30ಕ್ಕೆ ಏಕಕಾಲಕ್ಕೆ ನಾಲ್ಕು ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನಿಂದ ಆಗಮಿಸಿರುವ ಇಡಿ ಅಧಿಕಾರಿಗಳಿಂದ ಈ ದಾಳಿ ನಡೆದಿ