Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇನ್ಮುಂದೆ ಕದನ ವಿರಾಮ ಉಲ್ಲಂಘನೆಯಾದರೆ ಪಾಕ್ ಗೆ ತಕ್ಕ ಪ್ರತ್ಯುತ್ತರ: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ

10/05/2025 11:32 PM

BREAKING: ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ದೃಢಪಡಿಸಿದ ಕೇಂದ್ರ ಸರ್ಕಾರ: ಭಾರತೀಯ ಸೇನೆಗೆ ತಿರುಗೇಟಿಗೆ ಸೂಚನೆ

10/05/2025 11:27 PM

BREAKING: ಪಾಕಿಸ್ತಾನಕ್ಕೆ ಕದನ ವಿರಾಮ ಒಪ್ಪಂದ ಅರ್ಥವಾಗುತ್ತಿಲ್ಲ, ಶೀಘ್ರದಲ್ಲೇ ಭಾರತೀಯ ಸೇವೆ ಪ್ರತ್ಯುತ್ತರ: ಕೇಂದ್ರ ಗೃಹ ಸಚಿವಾಲಯ

10/05/2025 11:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG UPDATE: ಚಿಕ್ಕಬಳ್ಳಾಪುರದಲ್ಲಿ ‘ಶಾಲಾ ಕ್ರೀಡಾಕೂಟ’ದ ವೇಳೆ ‘ವಿದ್ಯುತ್ ಅವಘಡ’: ಓರ್ವ ಸಾವು, 18 ಜನರಿಗೆ ಗಾಯ
KARNATAKA

BIG UPDATE: ಚಿಕ್ಕಬಳ್ಳಾಪುರದಲ್ಲಿ ‘ಶಾಲಾ ಕ್ರೀಡಾಕೂಟ’ದ ವೇಳೆ ‘ವಿದ್ಯುತ್ ಅವಘಡ’: ಓರ್ವ ಸಾವು, 18 ಜನರಿಗೆ ಗಾಯ

By kannadanewsnow0910/02/2024 8:22 PM

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ನಗರದ ಖಾಸಗಿ ಶಾಲೆಯೊಂದರಲ್ಲಿ ಶಾಲಾ ಕ್ರೀಡಾಕೂಟದ ವೇಳೆಯಲ್ಲಿ ವಿದ್ಯುತ್ ಶಾಕ್ ಅವಘಡ ಸಂಭವಿಸಿತ್ತು. ಈ ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದರೇ, 13 ಮಂದಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ.

ಈ ಕುರಿತಂತೆ ಅಧಿಕೃತ ಮಾಹಿತಿ ಹೊರಬಿದ್ದಿದ್ದು, ದಿನಾಂಕ: 10.022024ರ ಇಂದು ಮಧ್ಯಾಹ್ನ ಸುಮಾರು 2.00 ಗಂಟೆ ಸಮಯದಲ್ಲಿ ಗೌರಿಬಿದನೂರು ನಗರದ ಶ್ರೀ ರಾಮಕೃಷ್ಣ ಶಾರದದೇವಿ ವಿದ್ಯಾಮಂದಿರ ಶಾಲೆಯಲ್ಲಿ ಈ ದಿನ ಶಾಲಾ ಮಕ್ಕಳ ಪೋಷಕರಿಗೆ ಕ್ರೀಡೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಮೈದಾನದಲ್ಲಿ ಪೆಂಡಾಲ್ ಹಾಕಿ ಚೇರ್ ಹಾಕಿದ್ದು ಮಧ್ಯಾಹ್ನ ಕ್ರೀಡೆಗಳು ನಡೆಯುತ್ತಿದ್ದಾಗ ಏಕಾ ಏಕಿ ಸುಂಟರ ಗಾಳಿ ಬೀಸಿದ್ದ ಕಾರಣ ಶಾಲೆಯ ಆವರಣದ ಮೇಲ್ಬಾಗದಲ್ಲಿ ಹಾದು ಹೋಗಿದ್ದು 66 ಕೆ.ವಿ ವಿದ್ಯುತ್ ಲೈನ್ ಗೆ ಪೆಂಡಾಲ್ ಟಚ್ ಆಗಿದೆ. ಹಾರಿಹೋಗುತ್ತಿದ್ದ ಪೆಂಡಾಲ್ ಹಿಡಿಯಲು ಹೋದ ಶಿಕ್ಷಕರು, ಮಕ್ಕಳು, ಪೋಷಕರು ಸೇರಿ 18 ಜನರಿಗೆ ವಿದ್ಯುತ್ ಶಾಕ್ ನಿಂದ ಗಾಯಗಳಾಗಿರುತ್ತದೆ ಎಂಬುದಾಗಿ ತಿಳಿದು ಬಂದಿದೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಗೌರಿಬಿದನೂರು ಸರ್ಕಾರಿ ಆಸ್ಪತ್ರೆ ಹಾಗೂ ಅರುಣಾ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. 18 ಜನರ ಗಾಯಾಳುಗಳ ಪೈಕಿ 2 ಮಕ್ಕಳು, 3 ಜನ ಪೋಷಕರು, 5 ಜನ ಶಿಕ್ಷಕರು ಅರುಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಪೋಷಕರಾದ ರಾಘವೇಂದ್ರ ಬಿನ್ ನಲ್ಲಪ್ಪರೆಡ್ಡಿ. 45 ವರ್ಷ, ಜಿರಾಯ್ತಿ, ವಕ್ಕಲಿಗರು, ನಾಗೇನಹಳ್ಳಿ ಗ್ರಾಮ, ಮಧುಗಿರಿ ತಾಲ್ಲೂಕುರವರು ಮೃತಪಟ್ಟಿರುತ್ತಾರೆ ಎಂದು ತಿಳಿದು ಬಂದಿದೆ.

ತಹಶೀನ್ D/O ಮೆಹಬೂಬ್, 25 ವರ್ಷ ಶಿಕ್ಷಕರು, ವಿರೂಪಸಂದ್ರ ಗ್ರಾಮ, ಗೌರಿಬಿದನೂರು ತಾಲ್ಲೂಕು ರವರು ಐ.ಸಿ.ಯು ನಲ್ಲಿ ಚಿಕಿತ್ಸೆ ಪಡೆಯುತ್ತಿರುತ್ತಾರೆ ಉಳಿದ 8 ಜನರು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ಅರುಣಾ ಖಾಸಗಿ ಆಸ್ಪತ್ರೆಯವರು ತಿಳಿಸಿರುತ್ತಾರೆ.

ಜೊತೆಗೆ ಗೌರಿಬಿದನೂರು ಸರ್ಕಾರಿ ಆಸ್ಪತ್ರೆಗೆ 4 ಮಕ್ಕಳು, 2 ಪೋಷಕರು, 2 ಶಿಕ್ಷಕರು ದಾಖಲಾಗಿದ್ದು, 8 ಜನರು ಪ್ರಾಣಾಪಾಯದಿಂದ ಪಾರಾಗಿರುವುದಿಂದ ಸರ್ಕಾರಿ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿರುತ್ತಾರೆ.

ಸರ್ಕಾರಿ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಮಾಡಿದ್ದು ಎಲ್ಲಾ ಸಹಕಾರ ನೀಡುತ್ತಿದ್ದಾರೆ. ಮಾನ್ಯ ಇಂಧನ ಸಚಿವರಾದ ಶ್ರೀ ಕೆ ಜೆ ಜಾರ್ಜ್ ಅವರ ನಿರ್ದೇಶನದ ಮೇರೆಗೆ ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ಖರ್ಚು ವೆಚ್ಚವನ್ನು ಸರಕಾರವೇ ಭರಿಸಲಿದೆ.

ಗೌರಿಬಿದನೂರು ನಗರದ ಅರುಣ ಖಾಸಗಿ ಆಸ್ಪತ್ರೆಯಲ್ಲಿ ಮತ್ತು ಗೌರಿಬಿದನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಪಡೆಯುತ್ತಿರುವವರ ವಿವರ

1. ರಾಘವೇಂದ್ರ ಬಿನ್ ನಲ್ಲಪ್ಪರೆಡ್ಡಿ. 45 ವರ್ಷ, ಜಿರಾಯ್ತಿ, ವಕ್ಕಲಿಗರು, ನಾಗೇನಹಳ್ಳಿ ಗ್ರಾಮ ಮಧುಗಿರಿ ತಾಲ್ಲೂಕು (ಮೃತಪಟ್ಟಿರುತ್ತಾರೆ)

2. ತಹಶೀನ್ D/O ಮೆಹಬೂಬ್, 25 ವರ್ಷ, ಶಿಕ್ಷಕರು, ವಿರೂಪಸಂದ್ರ ಗ್ರಾಮ, ಗೌರಿಬಿದನೂರ್ ತಾಲ್ಲೂಕು (ಕೈ ಮತ್ತು ಕಾಲಿಗೆ ಗಾಯ ಐ.ಸಿ.ಯು ನಲ್ಲಿ ಚಿಕಿತ್ಸೆ).

3. ಮನೀಶ್ ಬಿನ್ ಹರೀಶ್, 14 ವರ್ಷ, 8ನೇ ತರಗತಿ, ಗಂಗಾನಗರ, ಗೌರಿಬಿದನೂರು ನಗರ (ಗಾಯಗಳು).

4. ಚಂದ್ರಶೇಖ‌ರ್ ಬಿನ್ ಆದೆಪ್ಪ, 32 ವರ್ಷ, ನಾಯಕರು, ಪ್ಯಾಕ್ಟರಿಯಲ್ಲಿ ಕೆಲಸ, ಕುಡುಮಲಕುಂದಿ ಗ್ರಾಮ, ಗೌರಿಬಿದನೂರು ತಾಲ್ಲೂಕು (ಯು.ಕೆ.ಜಿ ನಿಹಾರಿಕಾಗೆ ಕಾಲು ಮತ್ತು ಕೈಗೆ ಗಾಯ)

5. ಉಮಾ ಕೋಂ ಪ್ರಕಾಶ್, 53 ವರ್ಷ, ಬ್ರಾಹ್ಮಣರು, ಶಿಕ್ಷಕ, ವಿನಾಯಕನಗರ, ಗೌರಿಬಿದನೂರ- ನಗರ (ಭುಜ ಮತ್ತು ಕೈಗೆ ಗಾಯ)

6. ನಿರ್ಮಲ ಕೋಂ ಶಿವಶಂಕರ್, 32 ವರ್ಷ. ಎಸ್.ಸಿ ಜನಾಂಗ, ಶಿಕ್ಷಕರು, ಇಡಗೂರು ಗ್ರಾಮಾ ಗೌರಿಬಿದನೂರು ತಾಲ್ಲೂಕು (ಬಲಗೈ ಗಾಯ)

7. ರೂಪ ಕೋಂ ರಾಘವೇಂದ್ರ, 38 ವರ್ಷ, ಜಿರಾಯ್ತಿ, ನಾಗೇನಹಳ್ಳಿ ಗ್ರಾಮ, (ಬಲತೊಡೆ ಮತ್ತು ಎರಡೂ ಕೈಗಳಿಗೆ ಗಾಯ)

8. ಚಂದ್ರಕಲಾ ಕೋಂ ಸತೀಶ್ ಬಾಬು, 33 ವರ್ಷ, ನಾಯಕರು, ಗೃಹಿಣಿ, ಕಲ್ಲೂಡಿ ಗ್ರಾಮ ಗೌರಿಬಿದನೂರು ತಾಲ್ಲೂಕು. (ಬಲಗಾಲು ಮತ್ತು ಎಡಗಾಲಿಗೆ ಗಾಯಗಳು)

9. ಕಿರಣ್ ಕುಮಾರ್ ಬಿನ್ ಅವಲಕೊಂಡಪ್ಪ, 13 ವರ್ಷ, 7ನೇ ತರಗತಿ, ಗ್ರೀನ್ ಸಿಟಿ ಲೇಔಟ್ ಗೌರಿಬಿದನೂರು ನಗರ. (ಬಲಗಾಲಿಗೆ ಗಾಯ)

10. ವಿಜಯಲಕ್ಷ್ಮೀ ಕೋಂ ನಾಗರಾಜ್, 26 ವರ್ಷ, ದಿನ್ನೆಹೊಸಹಳ್ಳಿ ಗ್ರಾಮ ನಗರಗೆರೆ ಹೋಬಳಿ ಗೌರಿಬಿದನೂರು ತಾಲ್ಲೂಕು.

11. ನಟರಾಜ ಬಿನ್ ರಾಜಗೋಪಾಲ್ (ಚಿಟ್ಟಿ) 59 ವರ್ಷ, ಗೌರಿಬಿದನೂರು

12. ಕಮಲ ಕೋಂ ನಟರಾಜ, 49 ವರ್ಷ, ಗೌರಿಬಿದನೂರು ನಗರ.

13. ಸುಕನ್ಯ ಬಿನ್ ಲಕ್ಷ್ಮೀನಾರಾಯಣಪ್ಪ, 26 ವರ್ಷ, ವಾಟದಹೊಸಹಳ್ಳಿ ಗ್ರಾಮ, ಗೌರಿಬಿದನೂರು ತಾಲ್ಲೂಕು.

ರಾಜ್ಯ ‘ಗುತ್ತಿಗೆ, ಹೊರಗುತ್ತಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಸಮಾನ ಕೆಲಸಕ್ಕೆ, ‘ಸಮಾನ ವೇತನ’ ಜಾರಿ

BREAKING: ‘ಸಾರಿಗೆ ಸಚಿವ ರಾಮಲಿಂಗಾರೆಡ್ಡಿ’ಗೆ ಜಾಮೀನು ರಹಿತ ‘ವಾರೆಂಟ್ ಜಾರಿ’

Share. Facebook Twitter LinkedIn WhatsApp Email

Related Posts

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

10/05/2025 9:02 PM1 Min Read

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM1 Min Read

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

10/05/2025 5:44 PM2 Mins Read
Recent News

ಇನ್ಮುಂದೆ ಕದನ ವಿರಾಮ ಉಲ್ಲಂಘನೆಯಾದರೆ ಪಾಕ್ ಗೆ ತಕ್ಕ ಪ್ರತ್ಯುತ್ತರ: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ

10/05/2025 11:32 PM

BREAKING: ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ದೃಢಪಡಿಸಿದ ಕೇಂದ್ರ ಸರ್ಕಾರ: ಭಾರತೀಯ ಸೇನೆಗೆ ತಿರುಗೇಟಿಗೆ ಸೂಚನೆ

10/05/2025 11:27 PM

BREAKING: ಪಾಕಿಸ್ತಾನಕ್ಕೆ ಕದನ ವಿರಾಮ ಒಪ್ಪಂದ ಅರ್ಥವಾಗುತ್ತಿಲ್ಲ, ಶೀಘ್ರದಲ್ಲೇ ಭಾರತೀಯ ಸೇವೆ ಪ್ರತ್ಯುತ್ತರ: ಕೇಂದ್ರ ಗೃಹ ಸಚಿವಾಲಯ

10/05/2025 11:22 PM

BREAKING : ಕದನ ವಿರಾಮ ಉಲ್ಲಂಘಿಸಿ ಪಾಕ್ ನಿಂದ ಮತ್ತೆ ದಾಳಿ : 50ಕ್ಕೂ ಹೆಚ್ಚು ಡ್ರೋನ್ ಧ್ವಂಸಗೊಳಿಸಿದ ಭಾರತ | Watch Video

10/05/2025 9:23 PM
State News
KARNATAKA

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

By kannadanewsnow0510/05/2025 9:02 PM KARNATAKA 1 Min Read

ಬೆಂಗಳೂರು : ಪಹಲ್ಗಾಂ ಉಗ್ರರ ದಾಳಿಗೆ ಭಾರತ ಪ್ರತಿಕಾರ ತೀರಿಸಿಕೊಂಡಿದ್ದು, ಇದೀಗ ಇಂದು ಸಂಜೆ 5 ಗಂಟೆಗೆ ಭಾರತ ಮತ್ತು…

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

10/05/2025 5:44 PM

BREAKING : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ‘ಮಾಕ್ ಡ್ರಿಲ್’ ನಡೆಸಿ : ಅಧಿಕಾರಿಗಳಿಗೆ CM ಸಿದ್ದರಾಮಯ್ಯ ಸೂಚನೆ

10/05/2025 5:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.