Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರು ನಗರದಲ್ಲಿ ಮುಂದುವರೆದ ಮಳೆ ಅಬ್ಬರ : ಐಟಿ ಕಂಪನಿ ಉದ್ಯೋಗಿಗಳಿಗೆ ಇಂದು ‘ವರ್ಕ್ ಫ್ರಮ್ ಹೋಂ’ ಘೋಷಣೆ.!

20/05/2025 6:07 AM

BIG NEWS : ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆಗೆ ಐವರು ಬಲಿ : 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನ ಜೀವನ ಅಸ್ತವ್ಯಸ್ತ.!

20/05/2025 5:58 AM

BIG NEWS: ಭಾರತೀಯ ರೈಲ್ವೆಯಿಂದ `Swarail app’ ಬಿಡುಗಡೆ : ಒಂದೇ ಆಪ್ ನಲ್ಲಿ ಈ ಎಲ್ಲಾ ಸೇವೆಗಳು ಲಭ್ಯ | Swarail app

20/05/2025 5:50 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆಯಿಂದ ರಾಜ್ಯ ಸರ್ಕಾರದ ‘ಬಜೆಟ್‌ ಅಧಿವೇಶನ’ ಆರಂಭ: ಉಭಸದನಗಳನ್ನು ಉದ್ದೇಶಿಸಿ ರಾಜ್ಯಪಾಲರಿಂದ ಭಾಷಣ
KARNATAKA

ನಾಳೆಯಿಂದ ರಾಜ್ಯ ಸರ್ಕಾರದ ‘ಬಜೆಟ್‌ ಅಧಿವೇಶನ’ ಆರಂಭ: ಉಭಸದನಗಳನ್ನು ಉದ್ದೇಶಿಸಿ ರಾಜ್ಯಪಾಲರಿಂದ ಭಾಷಣ

By kannadanewsnow0711/02/2024 10:35 AM
vidhana soudha
vidhana soudha

ಬೆಂಗಳೂರು: ನಾಳೆಯಿಂದ ರಾಜ್ಯ ಸರ್ಕಾರದ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಉಭಸದನಗಳನ್ನು ಉದ್ದೇಶಿಸಿ ರಾಜ್ಯಪಾಲರಿಂದ ಭಾಷಣ ಮಾಡಲಿದ್ದಾರೆ. 

ರಾಜ್ಯಪಾಲರ ಮಾತಿನ ಬಳಿಕ ಅಗಲಿದ ಗಣ್ಯರಿಗೆ ಸಂತಾಪವನ್ನು ಸೂಚನೆ ಮಾಡಲಾಗುವುದು.

ವಿಧಾನಸಭೆಯ ಮಾಜಿ ಸದಸ್ಯರಾಗಿದ್ದ ನಾಗನಗೌಡ ಕಂದಕೂರ ಮತ್ತು ಹಿರಿಯ ಸಾಹಿತಿ ಹಾಗೂ ವಿಮರ್ಶಕರಾದ ಪ್ರೊ. ಅಮೃತ ಸೋಮೇಶ್ವರ ಅವರು ನಿಧನ ಹೊಂದಿರುವುದನ್ನು ಈ ಸದನಕ್ಕೆ ಅತ್ಯಂತ ವಿಷಾದದಿಂದ ತಿಳಿಸಬಯಸುತ್ತೇನೆ.
1. ನಾಗನಗೌಡ ಕಂದಕೂರ : ರಾಜ್ಯದ ಮಾಜಿ ಸದಸ್ಯರಾಗಿದ್ದ ನಾಗನಗೌಡ ಕಂದಕೂರು ಅವರು ದಿನಾಂಕ:01.06.1945 ರಂದು ಯಾದಗಿರಿ ಜಿಲ್ಲೆಯ ಗುರುಮಿಠಲ್ ತಾಲ್ಲೂಕಿನ ಕಂದಕೂರ ಗ್ರಾಮದಲ್ಲಿ ಜನಿಸಿದ್ದು, ವೃತ್ತಿಯಲ್ಲಿ ಕೃಷಿಕರಾಗಿದ್ದರು. 15ನೇ ವಿಧಾನಸಭೆಗೆ ಆಯ್ಕೆಯಾಗಿದ್ದ ಶ್ರೀಯುತರು 2019 ರಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಹಿರಿಯ ರಾಜಕಾರಣಿ ನಾಗನಗೌಡ ಕಂದಕೂರು ರವರು ದಿನಾಂಕ:28.01.2024 ರಂದು ನಿಧನ ಹೊಂದಿರುತ್ತಾರೆ.
2. ಪ್ರೊ. ಅಮೃತ ಸೋಮೇಶ್ವರ : ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಅನನ್ಯ ಸಾಧಕರಾಗಿದ್ದ ಪ್ರೊ. ಅಮೃತ ಸೋಮೇಶ್ವರ ಅವರು ಕನ್ನಡ ಮತ್ತು ತುಳು ಭಾಷೆಯ ಉನ್ನತಿಗಾಗಿ ಸಮರ್ಪಿಸಿಕೊಂಡಿದ್ದು, ಕರಾವಳಿ ಕರ್ನಾಟಕದ ಯಕ್ಷಗಾನ, ಜಾನಪದ, ಭೂತಾರಾಧನೆ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನೆ ನಡೆಸಿ 100ಕ್ಕೂ ಹೆಚ್ಚು ಕೃತಿಗಳನ್ನು ಹೊರತಂದಿದ್ದಾರೆ. ಅಲ್ಲದೇ ‘ತಂಬಿಲ’ ಮತ್ತು ‘ರಂಗೀತಾ’ ಸೇರಿದಂತೆ ಏಳು ತುಳು ನಾಟಕಗಳನ್ನು ಸಹ ರಚಿಸಿದ್ದಾರೆ.
ತುಳು ಭಾಷೆ ಮತ್ತು ಸಾಹಿತ್ಯಕ್ಕೆ ನೀಡಿದ ಕೊಡುಗೆಗಾಗಿ 2016ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಭಾಷಾ ಸಮ್ಮಾನ್ ಪ್ರಶಸ್ತಿಯೂ ಸೇರಿದಂತೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ 2020ನೇ ಸಾಲಿನ ‘ಗೌರವಶ್ರೀ’ ಪ್ರಶಸ್ತಿ ಸಹಿತ ನೂರಾರು ಪ್ರಶಸ್ತಿಗಳು ಇವರಿಗೆ ಲಭಿಸಿವೆ. ಮಂಗಳೂರು ವಿಶ್ವವಿದ್ಯಾಲಯವು ಇವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಪ್ರೊ. ಅಮೃತ ಸೋಮೇಶ್ವರ ರವರು ದಿನಾಂಕ:06.01.2024 ಹೊಂದಿರುತ್ತಾರೆ. ರಂದು ನಿಧನ

ನಾಳೆಯಿಂದ ರಾಜ್ಯ ಸರ್ಕಾರದ ಬಜೆಟ್‌ ಅಧಿವೇಶನ ಆರಂಭ: ಉಭಸದನಗಳನ್ನು ಉದ್ದೇಶಿಸಿ ರಾಜ್ಯಪಾಲರಿಂದ ಭಾಷಣ
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರು ನಗರದಲ್ಲಿ ಮುಂದುವರೆದ ಮಳೆ ಅಬ್ಬರ : ಐಟಿ ಕಂಪನಿ ಉದ್ಯೋಗಿಗಳಿಗೆ ಇಂದು ‘ವರ್ಕ್ ಫ್ರಮ್ ಹೋಂ’ ಘೋಷಣೆ.!

20/05/2025 6:07 AM1 Min Read

BIG NEWS : ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆಗೆ ಐವರು ಬಲಿ : 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನ ಜೀವನ ಅಸ್ತವ್ಯಸ್ತ.!

20/05/2025 5:58 AM1 Min Read

BIG NEWS : ರಾಜ್ಯದ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : ಸರ್ಕಾರಿ, ಅನುದಾನಿತ ಪದವಿ ಕಾಲೇಜು ಶುಲ್ಕ ಶೇ.5 ರಷ್ಟು ಹೆಚ್ಚಳ.!

20/05/2025 5:49 AM1 Min Read
Recent News

BREAKING : ಬೆಂಗಳೂರು ನಗರದಲ್ಲಿ ಮುಂದುವರೆದ ಮಳೆ ಅಬ್ಬರ : ಐಟಿ ಕಂಪನಿ ಉದ್ಯೋಗಿಗಳಿಗೆ ಇಂದು ‘ವರ್ಕ್ ಫ್ರಮ್ ಹೋಂ’ ಘೋಷಣೆ.!

20/05/2025 6:07 AM

BIG NEWS : ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆಗೆ ಐವರು ಬಲಿ : 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನ ಜೀವನ ಅಸ್ತವ್ಯಸ್ತ.!

20/05/2025 5:58 AM

BIG NEWS: ಭಾರತೀಯ ರೈಲ್ವೆಯಿಂದ `Swarail app’ ಬಿಡುಗಡೆ : ಒಂದೇ ಆಪ್ ನಲ್ಲಿ ಈ ಎಲ್ಲಾ ಸೇವೆಗಳು ಲಭ್ಯ | Swarail app

20/05/2025 5:50 AM

BIG NEWS : ರಾಜ್ಯದ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : ಸರ್ಕಾರಿ, ಅನುದಾನಿತ ಪದವಿ ಕಾಲೇಜು ಶುಲ್ಕ ಶೇ.5 ರಷ್ಟು ಹೆಚ್ಚಳ.!

20/05/2025 5:49 AM
State News
KARNATAKA

BREAKING : ಬೆಂಗಳೂರು ನಗರದಲ್ಲಿ ಮುಂದುವರೆದ ಮಳೆ ಅಬ್ಬರ : ಐಟಿ ಕಂಪನಿ ಉದ್ಯೋಗಿಗಳಿಗೆ ಇಂದು ‘ವರ್ಕ್ ಫ್ರಮ್ ಹೋಂ’ ಘೋಷಣೆ.!

By kannadanewsnow5720/05/2025 6:07 AM KARNATAKA 1 Min Read

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಇಂದೂ ಕೂಟ ಐಟಿ ಕಂಪನಿ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಂ…

BIG NEWS : ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆಗೆ ಐವರು ಬಲಿ : 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನ ಜೀವನ ಅಸ್ತವ್ಯಸ್ತ.!

20/05/2025 5:58 AM

BIG NEWS : ರಾಜ್ಯದ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : ಸರ್ಕಾರಿ, ಅನುದಾನಿತ ಪದವಿ ಕಾಲೇಜು ಶುಲ್ಕ ಶೇ.5 ರಷ್ಟು ಹೆಚ್ಚಳ.!

20/05/2025 5:49 AM

BIG NEWS : ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : `ಆಸ್ತಿಗಳಿಗೆ ಇ-ಸ್ವತ್ತು’ ಕುರಿತು ಸರ್ಕಾರದಿಂದ ಮಹತ್ವದ ಆದೇಶ.!

20/05/2025 5:44 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.