Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಫಾಸ್ಟ್ ಪುಡ್, ಟ್ರಕ್ ಟ್ರೈಲರ್, ಮೊಬೈಲ್ ಪುಡ್ ಕಿಚನ್ ಯೋಜನೆಗೆ ಅರ್ಜಿ ಆಹ್ವಾನ: 4 ಲಕ್ಷ ಸಹಾಯಧನ

25/08/2025 6:07 AM

ಬಿಜೆಪಿಗರು ಸಿದ್ಧರಾಮಯ್ಯ ಮುಖ್ಯಮಂತ್ರಿಯಾದ್ರೆ ಮಳೆ-ಬೆಳೆಯಾಗಲ್ಲವೆಂದು ಅಪಪ್ರಚಾರ: ಶಾಸಕ ಗೋಪಾಲಕೃಷ್ಣ ಬೇಳೂರು

24/08/2025 9:31 PM

ಬೆಂಗಳೂರಲ್ಲಿ ರಜಾ ದಿನಗಳಲ್ಲೂ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಚುರುಕು

24/08/2025 9:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಫೆ.17ರಂದು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣರ ಭಾವಚಿತ್ರ ಅಳವಡಿಸಿ : ಸಿಎಂ ಸೂಚನೆ
KARNATAKA

BREAKING : ಫೆ.17ರಂದು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣರ ಭಾವಚಿತ್ರ ಅಳವಡಿಸಿ : ಸಿಎಂ ಸೂಚನೆ

By kannadanewsnow0513/02/2024 12:45 PM

ಬೆಂಗಳೂರು : ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಸವಣ್ಣ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಫೆಬ್ರವರಿ 17ರಂದು ವಿಶ್ವ ಗುರು ಬಸವಣ್ಣನವರ ಭಾವಚಿತ್ರ ಹಾಕುವಂತೆ ಸಿಎಂ ಸಿದ್ದರಾಮಯ್ಯ ಮಂಗಳವಾರ ಸೂಚನೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಸವಣ್ಣ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದ ಅವರು, ಬಸವಣ್ಣನವರ ಭಾವಚಿತ್ರದಲ್ಲಿ ವಿಶ್ವ ಗುರು ಬಸವಣ್ಣ -ಸಾಂಸ್ಕೃತಿಕ ನಾಯಕ’ ಎಂದು ನಮೂದಿಸಲು ಸೂಚನೆ ನೀಡಲಾಗಿದೆ. ಮನುಷ್ಯ ಮನುಷ್ಯನನ್ನು ಪ್ರೀತಿಸಿದರೆ ಸದ್ಗುಣ. ಮನುಷ್ಯ ಮನುಷ್ಯರನ್ನು ದ್ವೇಷಿಸಿದರೆ ದುರ್ಗುಣ ಎಂದು ಹೇಳಿದರು.

ಬುದ್ಧ, ಬಸವ, ಅಂಬೇಡ್ಕರ್, ಗಾಂಧಿ ಮರೆಯಲು ಆಗುವುದಿಲ್ಲ. ಈ 4 ಜನರ ಹೆಸರನ್ನು ದೇಶ ಮರೆಯುವುದಕ್ಕೆ ಆಗುವುದಿಲ್ಲ. ಇವರೆಲ್ಲ ಸಮಾಜದಲ್ಲಿರುವ ಅಂಕು ಡೊಂಕು ತಿದ್ದಿದವರು. ಸಮಾಜದ ಬದಲಾವಣೆಗಾಗಿ ಅಸಮಾನತೆ ಹೋಗಬೇಕು ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದರು.

ಅನುಭವ ಮಂಟಪದ ಮೂಲಕ ಸಂಸದೀಯ ವ್ಯವಸ್ಥೆ ತಂದಿದ್ದಾರೆ.ನಾವೀಗ ಸಂಸತ್ತು ಅಂತ ಯಾವುದನ್ನು ಹೇಳುತ್ತೇವೆಯೋ, ಆಗಲೇ ಜನರ ಧ್ವನಿ ಎತ್ತಲು ಬಸವಣ್ಣ ಅನುಭವ ಮಂಟಪವನ್ನು ಮಾಡಿದ್ದರು. ಮಹಿಳೆಯರಿಗೆ ಸ್ವಾತಂತ್ರ್ಯ ಇರಲಿಲ್ಲ. ಮನವಾದಿಗಳು ಕೆಲವು ಕೆಟ್ಟ ಸಂಪ್ರದಾಯಗಳನ್ನ ಮಾಡಿಬಿಟ್ಟಿದ್ದರು. ಇದರಿಂದ ಅಸಮಾನತೆ ಹುಟ್ಟು ಹಾಕಿದ್ದರು. 850 ವರ್ಷಗಳ ಹಿಂದೆಯೇ ಬಸವಣ್ಣವರು ಕಂದಚಾರವನ್ನು ಹೊಗಲಾಡಿಸಲು ಶ್ರಮಿಸಿದ್ದರು ಎಂದು ಅವರು ಹೇಳಿದರು.

ನಾನೇನು ಕುರುಬ ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿದ್ದೆನಾ? ನಾನು ಹುಟ್ಟಿದ್ದೇನೆ, ಜಾತಿ ವ್ಯವಸ್ಥೆ ಇದೆ. ಕರ್ಮ ಅನ್ನೋದು ಇದು ಪಟ್ಟಭದ್ರ ಹಿತಾಸಕ್ತಿಗಳು ಮಾಡಿದ್ದು. ಬಸವಣ್ಣನವರ ಕಾರ್ಯಕ್ರಮಕ್ಕೆ ಸರ್ಕಾರದಲ್ಲಿ ದುಡ್ಡು ಇಲ್ಲ ಎಂಬುದಾಗಿ ಹೇಳುವುದಿಲ್ಲ ಎಂದು ಸಿಎಂ ಹೇಳಿದರು.

Share. Facebook Twitter LinkedIn WhatsApp Email

Related Posts

ಫಾಸ್ಟ್ ಪುಡ್, ಟ್ರಕ್ ಟ್ರೈಲರ್, ಮೊಬೈಲ್ ಪುಡ್ ಕಿಚನ್ ಯೋಜನೆಗೆ ಅರ್ಜಿ ಆಹ್ವಾನ: 4 ಲಕ್ಷ ಸಹಾಯಧನ

25/08/2025 6:07 AM1 Min Read

ಬಿಜೆಪಿಗರು ಸಿದ್ಧರಾಮಯ್ಯ ಮುಖ್ಯಮಂತ್ರಿಯಾದ್ರೆ ಮಳೆ-ಬೆಳೆಯಾಗಲ್ಲವೆಂದು ಅಪಪ್ರಚಾರ: ಶಾಸಕ ಗೋಪಾಲಕೃಷ್ಣ ಬೇಳೂರು

24/08/2025 9:31 PM1 Min Read

ಬೆಂಗಳೂರಲ್ಲಿ ರಜಾ ದಿನಗಳಲ್ಲೂ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಚುರುಕು

24/08/2025 9:21 PM2 Mins Read
Recent News

ಫಾಸ್ಟ್ ಪುಡ್, ಟ್ರಕ್ ಟ್ರೈಲರ್, ಮೊಬೈಲ್ ಪುಡ್ ಕಿಚನ್ ಯೋಜನೆಗೆ ಅರ್ಜಿ ಆಹ್ವಾನ: 4 ಲಕ್ಷ ಸಹಾಯಧನ

25/08/2025 6:07 AM

ಬಿಜೆಪಿಗರು ಸಿದ್ಧರಾಮಯ್ಯ ಮುಖ್ಯಮಂತ್ರಿಯಾದ್ರೆ ಮಳೆ-ಬೆಳೆಯಾಗಲ್ಲವೆಂದು ಅಪಪ್ರಚಾರ: ಶಾಸಕ ಗೋಪಾಲಕೃಷ್ಣ ಬೇಳೂರು

24/08/2025 9:31 PM

ಬೆಂಗಳೂರಲ್ಲಿ ರಜಾ ದಿನಗಳಲ್ಲೂ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಚುರುಕು

24/08/2025 9:21 PM

ಮಂಡ್ಯದಲ್ಲಿ ‘ಕಸಾಪ ಸ್ಮರಣ ಸಂಚಿಕೆ’ ಬಿಡುಗಡೆ ಕಾರ್ಯಕ್ರಮ: ಪ್ರತಿಭಟನೆಗೆ ಹೆದರಿ ‘ಮಹೇಶ್ ಜೋಶಿ’ ಗೈರು !?

24/08/2025 9:10 PM
State News
KARNATAKA

ಫಾಸ್ಟ್ ಪುಡ್, ಟ್ರಕ್ ಟ್ರೈಲರ್, ಮೊಬೈಲ್ ಪುಡ್ ಕಿಚನ್ ಯೋಜನೆಗೆ ಅರ್ಜಿ ಆಹ್ವಾನ: 4 ಲಕ್ಷ ಸಹಾಯಧನ

By kannadanewsnow0925/08/2025 6:07 AM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಬ್ಯಾಂಕ್ ಗಳ ಸಹಯೋಗದೊಂದಿಗೆ ಫಾಸ್ಟ್ ಪುಡ್, ಟ್ರಕ್ ಟ್ರೈಲರ್, ಮೊಬೈಲ್ ಪುಡ್ ಕಿಚನ್ ಯೋಜನೆಗೆ ಅರ್ಜಿ…

ಬಿಜೆಪಿಗರು ಸಿದ್ಧರಾಮಯ್ಯ ಮುಖ್ಯಮಂತ್ರಿಯಾದ್ರೆ ಮಳೆ-ಬೆಳೆಯಾಗಲ್ಲವೆಂದು ಅಪಪ್ರಚಾರ: ಶಾಸಕ ಗೋಪಾಲಕೃಷ್ಣ ಬೇಳೂರು

24/08/2025 9:31 PM

ಬೆಂಗಳೂರಲ್ಲಿ ರಜಾ ದಿನಗಳಲ್ಲೂ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಚುರುಕು

24/08/2025 9:21 PM

ಮಂಡ್ಯದಲ್ಲಿ ‘ಕಸಾಪ ಸ್ಮರಣ ಸಂಚಿಕೆ’ ಬಿಡುಗಡೆ ಕಾರ್ಯಕ್ರಮ: ಪ್ರತಿಭಟನೆಗೆ ಹೆದರಿ ‘ಮಹೇಶ್ ಜೋಶಿ’ ಗೈರು !?

24/08/2025 9:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.