Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ `ರಾಜ್ಯ ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : `OPS’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

04/06/2025 2:01 PM

BIG NEWS : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಜನಸೇವಕ ಮೂಲಕ ಮನೆಯಿಂದಲೇ `ಇ-ಖಾತೆ’ ಪಡೆಯಲು ಅವಕಾಶ.!

04/06/2025 2:00 PM

ಉದ್ಯೋಗ ವಾರ್ತೆ : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ‘SSC’ ಯಿಂದ 2423 ಹುದ್ದೆಗಳಿಗೆ ಅರ್ಜಿ ಆಹ್ವಾನ |SSC Recruitment 2025

04/06/2025 1:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಜಯಪುರ : ಅಕ್ರಮವಾಗಿ ಗೋವುಗಳ ಸಾಗಣೆ : ಗ್ರಾಮಸ್ಥರಿಂದ 110ಕ್ಕೂ ಹೆಚ್ಚು ಜಾನುವಾರುಗಳ ರಕ್ಷಣೆ
KARNATAKA

ವಿಜಯಪುರ : ಅಕ್ರಮವಾಗಿ ಗೋವುಗಳ ಸಾಗಣೆ : ಗ್ರಾಮಸ್ಥರಿಂದ 110ಕ್ಕೂ ಹೆಚ್ಚು ಜಾನುವಾರುಗಳ ರಕ್ಷಣೆ

By kannadanewsnow0515/02/2024 8:07 AM

ವಿಜಯಪುರ : ರಾಜ್ಯದಲ್ಲಿ ಗೋಹತ್ಯೆ ಹಾಗೂ ಅಕ್ರಮವಾಗಿ ಗೋವುಗಳ ಮಾರಾಟ ನಿಷೇಧವಿದ್ದರೂ ಕೂಡ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗೋವುಗಳನ್ನು ರಕ್ಷಣೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೆಬೇವನೂರು ಗ್ರಾಮದಲ್ಲಿ ನಡೆದಿದೆ. ಗ್ರಾಮಸ್ಥರೇ ವಾಹನಗಳನ್ನು ಅಡ್ಡಗಟ್ಟಿ 110 ಕ್ಕೂ ಹೆಚ್ಚು ಗೋವು ಮತ್ತು ಕರುಗಳನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ನೆರೆಯ ರಾಜ್ಯ ಮಹಾರಾಷ್ಟ್ರದಿಂದ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣಕ್ಕೆ ಅಕ್ರಮವಾಗಿ ಗೋವು ಮತ್ತು ಕರುಗಳನ್ನು ಸಾಗಾಟ ಮಾಡುತ್ತಿದ್ದರು ಎಂಬುದಾಗಿ ತಿಳಿದು ಬಂದಿದೆ.ತಡರಾತ್ರಿ ಬುಲೆರೋ ಪಿಕ್ ಅಪ್ ಗೂಡ್ಸ್ ವಾಹನಗಳಲ್ಲಿ ಅಕ್ರಮವಾಗಿ ಹಸುಗಳು ಹಾಗೂ ಕರುಗಳನ್ನು ಸಾಗಾಟ ಮಾಡಲಾಗುತ್ತಿತ್ತು.ಖಚಿತ ಮಾಹಿತಿ ಮೇರೆಗೆ ಗ್ರಾಮಸ್ಥರು ವಾಹನಗಳನ್ನು ತಡೆದಿದ್ದಾರೆ.

ವಾಹನಗಳನ್ನು ತಡೆಯುತ್ತಿದ್ದಂತೆ ಎರಡು ವಾಹನಗಳ ಚಾಲಕರು ಪರಾರಿಯಾಗಿದ್ದಾರೆ. ಈ ವೇಳೆ ಓರ್ವ ಗ್ರಾಮಸ್ಥರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ತಪಾಸಣೆ ನಡೆಸಿದಾಗ ಒಟ್ಟು ಮೂರು ವಾಹನಗಳಲ್ಲಿ ಗೋವುಗಳ ಕಾಲುಗಳನ್ನು ಕಟ್ಟಿ ಬಾಯಿಗೆ ಪ್ಲಾಸ್ಟಿಕ್ ಟೇಪ್‌ ಅಂಟಿಸಿದ್ದು, ಒಂದರ ಮೇಲೊಂದರಂತೆ ದುಷ್ಕರ್ಮಿಗಳು ಕಟ್ಟಿಹಾಕಿರುವುದು ಗೊತ್ತಾಗಿದೆ.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಇಂಡಿ ಗ್ರಾಮೀಣ ಪೊಲೀಸ್‌ ಠಾಣೆಗೆ ಗ್ರಾಮಸ್ಥರು ಕೂಡಲೇ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಗೋವುಗಳನ್ನು ವಿಜಯಪುರದ ಗೋಶಾಲೆಗೆ ಕಳುಹಿಸಿದ್ದಾರೆ. ಇನ್ನುಳಿದಂತೆ ವಾಹನದಲ್ಲೇ ಮೃತಪಟ್ಟಿದ್ದ 1 ಗೋವು ಹಾಗೂ 11 ಕರುಗಳ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಈ ಕುರಿತು ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Share. Facebook Twitter LinkedIn WhatsApp Email

Related Posts

BIG NEWS : ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ `ರಾಜ್ಯ ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : `OPS’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

04/06/2025 2:01 PM1 Min Read

BIG NEWS : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಜನಸೇವಕ ಮೂಲಕ ಮನೆಯಿಂದಲೇ `ಇ-ಖಾತೆ’ ಪಡೆಯಲು ಅವಕಾಶ.!

04/06/2025 2:00 PM1 Min Read

ಅಭಿಮಾನಿಗಳಿಗೆ ನಿರಾಸೆಯ ಸುದ್ದಿ: ಬೆಂಗಳೂರಲ್ಲಿ RCB ತಂಡದ ವಿಜಯೋತ್ಸವ ಮೆರವಣಿಗೆ ರದ್ದು | RCB Victory Parade

04/06/2025 1:54 PM1 Min Read
Recent News

BIG NEWS : ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ `ರಾಜ್ಯ ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : `OPS’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

04/06/2025 2:01 PM

BIG NEWS : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಜನಸೇವಕ ಮೂಲಕ ಮನೆಯಿಂದಲೇ `ಇ-ಖಾತೆ’ ಪಡೆಯಲು ಅವಕಾಶ.!

04/06/2025 2:00 PM

ಉದ್ಯೋಗ ವಾರ್ತೆ : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ‘SSC’ ಯಿಂದ 2423 ಹುದ್ದೆಗಳಿಗೆ ಅರ್ಜಿ ಆಹ್ವಾನ |SSC Recruitment 2025

04/06/2025 1:58 PM

ಅಭಿಮಾನಿಗಳಿಗೆ ನಿರಾಸೆಯ ಸುದ್ದಿ: ಬೆಂಗಳೂರಲ್ಲಿ RCB ತಂಡದ ವಿಜಯೋತ್ಸವ ಮೆರವಣಿಗೆ ರದ್ದು | RCB Victory Parade

04/06/2025 1:54 PM
State News
KARNATAKA

BIG NEWS : ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ `ರಾಜ್ಯ ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : `OPS’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5704/06/2025 2:01 PM KARNATAKA 1 Min Read

ಬೆಂಗಳೂರು : ಹಳೆ ಪಿಂಚಣಿ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಒಪಿಎಸ್ ಪ್ರಸ್ತಾವನೆ ಪರಿಶೀಲಿಸಲು ರಾಜ್ಯ…

BIG NEWS : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಜನಸೇವಕ ಮೂಲಕ ಮನೆಯಿಂದಲೇ `ಇ-ಖಾತೆ’ ಪಡೆಯಲು ಅವಕಾಶ.!

04/06/2025 2:00 PM

ಅಭಿಮಾನಿಗಳಿಗೆ ನಿರಾಸೆಯ ಸುದ್ದಿ: ಬೆಂಗಳೂರಲ್ಲಿ RCB ತಂಡದ ವಿಜಯೋತ್ಸವ ಮೆರವಣಿಗೆ ರದ್ದು | RCB Victory Parade

04/06/2025 1:54 PM

ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಬೃಹತ್ ಮೆಟ್ಟಿಲಿನ ಮೇಲೆ RCB ಆಟಗಾರರಿಗೆ ಸನ್ಮಾನ: ಪರಮೇಶ್ವರ್

04/06/2025 1:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.