Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ರಸ್ತೆಬದಿ ನಿಂತಿದ್ದ ವಾಹನಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ!

28/07/2025 9:54 AM

ಈ ಶಕ್ತಿಶಾಲಿ ಕಲ್ಲುಪ್ಪಿನ ಪರಿಹಾರವನ್ನು ಮಾಡಿದ್ರೆ, 18 ವಾರಗಳಲ್ಲಿ ಸಾಲದ ಸಮಸ್ಯೆಗಳಿಂದ ಸಂಪೂರ್ಣವಾಗಿ ಹೊರಬರುತ್ತೀರಾ

28/07/2025 9:53 AM

Shocking: ಜಲಂಧರ್ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆ ಕಡಿತ, 3 ರೋಗಿಗಳ ಸಾವು

28/07/2025 9:52 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶೈಕ್ಷಣಿಗ ಪ್ರಗತಿಗೆ ಇಂದಿನ ಬಜೆಟ್ ನಲ್ಲಿ ಸಿಎಂ ಅನುದಾನ: ಸಿದ್ಧರಾಮಯ್ಯಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ
KARNATAKA

ಶೈಕ್ಷಣಿಗ ಪ್ರಗತಿಗೆ ಇಂದಿನ ಬಜೆಟ್ ನಲ್ಲಿ ಸಿಎಂ ಅನುದಾನ: ಸಿದ್ಧರಾಮಯ್ಯಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

By kannadanewsnow0916/02/2024 2:37 PM

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 15ನೇ ಬಜೆಟ್ ಮಂಡಿಸಿದ್ದು, ಶಾಲಾ/ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳಿಗೆ 850 ಕೋಟಿ ರೂ. ಅನುದಾನ ನೀಡಿರುವುದಕ್ಕೆ. ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಈ ಬಾರಿ ಬಜೆಟ್​​ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ 44,422 ಕೋಟಿ ರೂಪಾಯಿ ಮೀಸಲಿಟ್ಟಿದ್ದು, ಶಾಲಾ/ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳಿಗೆ 850 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ.

”ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಮತ್ತು ಅಗತ್ಯ ಮೂಲಸೌಕರ್ಯ ಒದಗಿಸಲು ಸಿ.ಎಸ್.ಆರ್. ಅನುದಾನದಡಿ, ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಆಯ್ದ ಶಾಲೆಗಳ ಉನ್ನತೀಕರಣ: 3 ರಿಂದ 5 ನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ-ಗಣಕ ಕಾರ್ಯಕ್ರಮ. 10 ಕೋಟಿ ರೂ. ವೆಚ್ಚದಲ್ಲಿ ಮರು ಸಿಂಚನ ಕಾರ್ಯಕ್ರಮ; ಆಯ್ದ ಪ್ರೌಢ ಶಾಲೆಗಳಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ವಿಜ್ಞಾನ ಹಾಗೂ ಕಂಪ್ಯೂಟ‌ರ್ ಪ್ರಯೋಗಾಲಯ, ಇಂಟರ್‌ನೆಟ್ ಸೌಲಭ್ಯ ಒದಗಿಸಿರುವು ಖುಷಿ ತಂದಿದೆ.

ಅಲ್ಲದೆ, ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ 2000 ಸರ್ಕಾರಿ ಪ್ರಾಥಮಿಕ ಶಾಲೆಗಳ ಪರಿವರ್ತನೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಹೊಸ ಸರ್ಕಾರಿ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾರಂಭ, ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳಲ್ಲಿ ಪದವಿ ಪೂರ್ವ ಕಾಲೇಜುಗಳನ್ನಾಗಿ ರಾಜ್ಯದ 74 ಆದರ್ಶ ವಿದ್ಯಾಲಯಗಳ ಉನ್ನತೀಕರಣ ಮಾಡಿರುವುದು ಶಿಕ್ಷಣ ಇಲಾಖೆಗೆ ಹೆಚ್ಚಿನ ಬಲ ನೀಡಲಿದೆ. ಈ ಬಾರಿಯ ಬಜೆಟ್ ಉತ್ತಮವಾಗಿದೆ” ಎಂದು ಸಚಿವ ಎಸ್ ಮಧು ಬಂಗಾರಪ್ಪ ಅವರು ಪ್ರತ್ರಿಕಾ ಪ್ರಕಟಣೆಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.

ಹೀಗಿದೆ ಇಂದು ‘ಸಿಎಂ ಸಿದ್ಧರಾಮಯ್ಯ’ ಮಂಡಿಸಿದ ‘ರಾಜ್ಯ ಬಜೆಟ್ 2024-25’ರ ಇಲಾಖೆ, ಕ್ಷೇತ್ರವಾರು ಹೈಲೈಟ್ಸ್ | Karnataka Budget 2024-25 Highlights

ಹೀಗಿದೆ ಇಂದು ‘ಸಿಎಂ ಸಿದ್ಧರಾಮಯ್ಯ’ ಮಂಡಿಸಿದ ‘ರಾಜ್ಯ ಬಜೆಟ್ 2024-25’ರ ಇಲಾಖೆ, ಕ್ಷೇತ್ರವಾರು ಹೈಲೈಟ್ಸ್ | Karnataka Budget 2024-25 Highlights

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ರಸ್ತೆಬದಿ ನಿಂತಿದ್ದ ವಾಹನಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ!

28/07/2025 9:54 AM1 Min Read

ಈ ಶಕ್ತಿಶಾಲಿ ಕಲ್ಲುಪ್ಪಿನ ಪರಿಹಾರವನ್ನು ಮಾಡಿದ್ರೆ, 18 ವಾರಗಳಲ್ಲಿ ಸಾಲದ ಸಮಸ್ಯೆಗಳಿಂದ ಸಂಪೂರ್ಣವಾಗಿ ಹೊರಬರುತ್ತೀರಾ

28/07/2025 9:53 AM3 Mins Read

ಕರ್ನಾಟಕ ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ AI ಕ್ಯಾಮೆರಾಗಳು

28/07/2025 9:49 AM1 Min Read
Recent News

BREAKING : ಬೆಂಗಳೂರಲ್ಲಿ ರಸ್ತೆಬದಿ ನಿಂತಿದ್ದ ವಾಹನಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ!

28/07/2025 9:54 AM

ಈ ಶಕ್ತಿಶಾಲಿ ಕಲ್ಲುಪ್ಪಿನ ಪರಿಹಾರವನ್ನು ಮಾಡಿದ್ರೆ, 18 ವಾರಗಳಲ್ಲಿ ಸಾಲದ ಸಮಸ್ಯೆಗಳಿಂದ ಸಂಪೂರ್ಣವಾಗಿ ಹೊರಬರುತ್ತೀರಾ

28/07/2025 9:53 AM

Shocking: ಜಲಂಧರ್ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆ ಕಡಿತ, 3 ರೋಗಿಗಳ ಸಾವು

28/07/2025 9:52 AM

ಕರ್ನಾಟಕ ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ AI ಕ್ಯಾಮೆರಾಗಳು

28/07/2025 9:49 AM
State News
KARNATAKA

BREAKING : ಬೆಂಗಳೂರಲ್ಲಿ ರಸ್ತೆಬದಿ ನಿಂತಿದ್ದ ವಾಹನಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ!

By kannadanewsnow0528/07/2025 9:54 AM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ತಡರಾತ್ರಿ ಘೋರ ಘಟನೆ ನಡೆದಿದ್ದು, ರಸ್ತೆಬದಿ ನಿಂತಿದ್ದ ವಾಹನಕ್ಕೆ ತಡರಾತ್ರಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ…

ಈ ಶಕ್ತಿಶಾಲಿ ಕಲ್ಲುಪ್ಪಿನ ಪರಿಹಾರವನ್ನು ಮಾಡಿದ್ರೆ, 18 ವಾರಗಳಲ್ಲಿ ಸಾಲದ ಸಮಸ್ಯೆಗಳಿಂದ ಸಂಪೂರ್ಣವಾಗಿ ಹೊರಬರುತ್ತೀರಾ

28/07/2025 9:53 AM

ಕರ್ನಾಟಕ ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ AI ಕ್ಯಾಮೆರಾಗಳು

28/07/2025 9:49 AM

BIG NEWS : ನಾಲ್ವಡಿ ಕೃಷ್ಣರಾಜ್ ಒಡೆಯರ್ ಗೆ ಸಿದ್ದರಾಮಯ್ಯ ಹೋಲಿಕೆ ವಿಚಾರ : ಸ್ಪಷ್ಟನೆ ನೀಡಿದ MLC ಡಾ.ಯತೀಂದ್ರ

28/07/2025 9:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.