Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; ಸಿಎಂ ರಾಜಕೀಯ ಕಾರ್ಯದರ್ಶಿ ‘ಕೆ. ಗೋವಿಂದರಾಜು’ ಅಮಾನತು

06/06/2025 3:27 PM

BREAKING: ಬೆಂಗಳೂರು ಕಾಲ್ತುಳಿತ ದುರಂತ ಕೇಸ್: ಗುಪ್ತಚರ ಇಲಾಖೆಯ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ

06/06/2025 3:25 PM

BREAKING: ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಕೋಕ್

06/06/2025 3:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಕರ್ನಾಟಕದಲ್ಲಿ ಹೆಚ್ಚುತ್ತಿರುವ ‘ಸ್ತನ ಕ್ಯಾನ್ಸರ್’ ಪ್ರಕರಣ-ಸಾವಿನ ಸಂಖ್ಯೆ : ಅಂಕಿ ಅಂಶ ಬಹಿರಂಗಗೊಳಿಸಿದ NCRP
KARNATAKA

SHOCKING : ಕರ್ನಾಟಕದಲ್ಲಿ ಹೆಚ್ಚುತ್ತಿರುವ ‘ಸ್ತನ ಕ್ಯಾನ್ಸರ್’ ಪ್ರಕರಣ-ಸಾವಿನ ಸಂಖ್ಯೆ : ಅಂಕಿ ಅಂಶ ಬಹಿರಂಗಗೊಳಿಸಿದ NCRP

By kannadanewsnow0519/02/2024 11:40 AM

ಬೆಂಗಳೂರು : ಕೆಲವು ವರ್ಷಗಳ ಹಿಂದೆ ಸ್ತನ ಕ್ಯಾನ್ಸರ್ ಪ್ರಕರಣಗಳು ವೃದ್ಧೆಯರಲ್ಲಿ ಸಾಮಾನ್ಯವಾಗಿತ್ತು. ಆದರೆ ಈಗಿನ ಅಂಕಿಅಂಶಗಳು ಯುವ ಜನರಲ್ಲಿ ಪ್ರಕರಣ ಹೆಚ್ಚಾಗಿರುವುದನ್ನು ತೋರಿಸುತ್ತದೆ.ಇದೀಗ ಕರ್ನಾಟಕದಲ್ಲೂ ಕೂಡ ಅದು ಮಧ್ಯವಯಸ್ಸಿನ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಹಾಗೂ ಸಾವು ಕಂಡುಬರುತ್ತಿದೆ ಎಂದು ರಾಷ್ಟ್ರೀಯ ಕ್ಯಾನ್ಸರ್ ನೋಂದಣಿ ಕಾರ್ಯಕ್ರಮ (NCRP) ಅಂಕಿ ಅಂಶಗಳಿಂದ ತಿಳಿದುಬಂದಿದೆ.

ಕಲ್ಕಿ ಧಾಮ್ ನಂಬಿಕೆಯ ದೊಡ್ಡ ಕೇಂದ್ರವಾಗಲಿದೆ: ಪ್ರಧಾನಿ ನರೇಂದ್ರ ಮೋದಿ

ಕರ್ನಾಟಕದಲ್ಲಿ ಸ್ತನ ಕ್ಯಾನ್ಸರ್ ಪ್ರಕರಣಗಳ ಸಂಖ್ಯೆ ಮತ್ತು ಮರಣ ಪ್ರಮಾಣ ಎರಡರಲ್ಲೂ ಏರಿಕೆ ದಾಖಲಾಗಿರುವುದು ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಅಂಡ್ ರಿಸರ್ಚ್ ರಾಷ್ಟ್ರೀಯ ಕ್ಯಾನ್ಸರ್ ನೋಂದಣಿ ಕಾರ್ಯಕ್ರಮ ಅಂಕಿಅಂಶಗಳಿಂದ ತಿಳಿದುಬಂದಿದೆ.

ಚಿತ್ರದುರ್ಗ: ಹೈಡೋಸ್ ಚುಚ್ಚುಮದ್ದು ನೀಡಿದ ವೈದ್ಯ: 13 ವರ್ಷದ ಬಾಲಕಿ ಸಾವು

ಕೇಂದ್ರ ಆರೋಗ್ಯ ಇಲಾಖೆಯ ಸಹಾಯಕ ಸಚಿವ ಸತ್ಯಪಾಲ್ ಸಿಂಗ್ ಬಾಘೇಲ್ ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭೆಯ ಅಧಿವೇಶನದಲ್ಲಿ ಹಂಚಿಕೊಂಡ ಮಾಹಿತಿಯ ಪ್ರಕಾರ, ಕರ್ನಾಟಕದಲ್ಲಿ 2023 ರಲ್ಲಿ ಅಂದಾಜು 14,484 ಸ್ತನ ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗಿವೆ. ಅದೇ ರೀತಿ, 5,388 ಸ್ತನ ಕ್ಯಾನ್ಸರ್ ಸಂಬಂಧಿತ ಸಾವುಗಳು ರಾಜ್ಯದಲ್ಲಿ ದಾಖಲಾಗಿವೆ.

ವಸತಿ ಶಾಲೆಯಲ್ಲಿ ಕುವೆಂಪು ವಾಕ್ಯ ಬದಲಾವಣೆ: ಸಚಿವ ಹೆಚ್‌.ಸಿ ಮಹದೇವಪ್ಪ ಹೇಳಿದ್ದೇನು?

ಇವೆರಡೂ ಕಳೆದ ಐದು ವರ್ಷಗಳಲ್ಲಿ ಅತ್ಯಧಿಕವಾಗಿದೆ. 2019 ರಲ್ಲಿ, ರಾಜ್ಯದಲ್ಲಿ 13,085 ಸ್ತನ ಕ್ಯಾನ್ಸರ್ ಪ್ರಕರಣಗಳು ವರದಿಯಾಗಿದ್ದವು. ಇದು 2020 ರಲ್ಲಿ 13,427ಕ್ಕೆ ಏರಿಕೆಯಾಗಿದ್ದರೆ, 2021 ರಲ್ಲಿ 13,774 ಮತ್ತು 2022 ರಲ್ಲಿ 14,126 ಕ್ಕೆ ಏರಿಕೆಯಾಗಿವೆ.ಕೇಂದ್ರ ಆರೋಗ್ಯ ಇಲಾಖೆಯ ಸಹಾಯಕ ಸಚಿವ ಸತ್ಯಪಾಲ್ ಸಿಂಗ್ ಬಾಘೇಲ್ ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭೆಯ ಅಧಿವೇಶನದಲ್ಲಿ ಹಂಚಿಕೊಂಡ ಮಾಹಿತಿಯಲ್ಲಿ ವರದಿಯಾಗಿದೆ.

BREAKING :ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡಗೆ ಬಂಧನದ ಭೀತಿ : ಫೆ.23ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್

Share. Facebook Twitter LinkedIn WhatsApp Email

Related Posts

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; ಸಿಎಂ ರಾಜಕೀಯ ಕಾರ್ಯದರ್ಶಿ ‘ಕೆ. ಗೋವಿಂದರಾಜು’ ಅಮಾನತು

06/06/2025 3:27 PM1 Min Read

BREAKING: ಬೆಂಗಳೂರು ಕಾಲ್ತುಳಿತ ದುರಂತ ಕೇಸ್: ಗುಪ್ತಚರ ಇಲಾಖೆಯ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ

06/06/2025 3:25 PM1 Min Read

BREAKING: ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಕೋಕ್

06/06/2025 3:18 PM1 Min Read
Recent News

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; ಸಿಎಂ ರಾಜಕೀಯ ಕಾರ್ಯದರ್ಶಿ ‘ಕೆ. ಗೋವಿಂದರಾಜು’ ಅಮಾನತು

06/06/2025 3:27 PM

BREAKING: ಬೆಂಗಳೂರು ಕಾಲ್ತುಳಿತ ದುರಂತ ಕೇಸ್: ಗುಪ್ತಚರ ಇಲಾಖೆಯ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ

06/06/2025 3:25 PM

BREAKING: ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಕೋಕ್

06/06/2025 3:18 PM

BREAKING : ಗುಪ್ತಚರ ಇಲಾಖೆ ಎಡಿಜಿಪಿ ‘ಹೇಮಂತ್ ನಿಂಬಾಳ್ಕರ್’ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

06/06/2025 3:15 PM
State News
KARNATAKA

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; ಸಿಎಂ ರಾಜಕೀಯ ಕಾರ್ಯದರ್ಶಿ ‘ಕೆ. ಗೋವಿಂದರಾಜು’ ಅಮಾನತು

By KannadaNewsNow06/06/2025 3:27 PM KARNATAKA 1 Min Read

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಅಧಿಕಾರಿಯ ತಲೆದಂಡವಾಗಿದ್ದು, ಸಿಎಂ ರಾಜಕೀಯ ಕಾರ್ಯದರ್ಶಿ ‘ಕೆ.…

BREAKING: ಬೆಂಗಳೂರು ಕಾಲ್ತುಳಿತ ದುರಂತ ಕೇಸ್: ಗುಪ್ತಚರ ಇಲಾಖೆಯ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ

06/06/2025 3:25 PM

BREAKING: ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಕೋಕ್

06/06/2025 3:18 PM

BREAKING : ಗುಪ್ತಚರ ಇಲಾಖೆ ಎಡಿಜಿಪಿ ‘ಹೇಮಂತ್ ನಿಂಬಾಳ್ಕರ್’ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

06/06/2025 3:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.