Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ಅತ್ಯಾಚಾರದಿಂದ ಪಾರಾಗಲು ಚಲಿಸುತ್ತಿದ್ದ ಇ-ರಿಕ್ಷಾದಿಂದ ಜಿಗಿದ ನರ್ಸಿಂಗ್ ವಿದ್ಯಾರ್ಥಿನಿ, ವಿಡಿಯೋ ವೈರಲ್: ನಾಲ್ವರ ಬಂಧನ

24/05/2025 11:10 AM

BREAKING : ಭಾರತದಲ್ಲಿ ಮತ್ತೆ ಕೊರೊನಾ ಅಬ್ಬರ : 438 ಮಂದಿಗೆ ಸೋಂಕು ದೃಢ | Covid cases

24/05/2025 11:00 AM

BREAKING : ಬಾಗಲಕೋಟೆಯಲ್ಲಿ ಘೋರ ದುರಂತ : ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕ ಸ್ಥಳದಲ್ಲೇ ಸಾವು.!

24/05/2025 10:54 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ.4ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ
KARNATAKA

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ.4ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ

By kannadanewsnow0520/02/2024 6:28 AM

ಬೆಂಗಳೂರು : ಸಾರಿಗೆ ನೌಕರರ ಹಿಂದಿನ ಮುಷ್ಕರಗಳಲ್ಲಿ ಸಿಬ್ಬಂದಿ ಮೇಲೆ ದಾಖಲಾದ ಪ್ರಕರಣ ಹಿಂಪ ಡೆಯುವುದು, ಸರ್ಕಾರಿ ನೌಕರರ ಸರಿಸಮಾನ ವೇತನ, ಸೌಲಭ್ಯ ಕಲ್ಪಿಸುವಂತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾ.4ರಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ತಿಳಿಸಿದೆ.

BREAKING : ನಟ ‘ಧ್ರುವ ಸರ್ಜಾ’ ಇದ್ದ ವಿಮಾನ ‘ಕ್ರಾಶ್’ : ಪೈಲೇಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಬಿ.ಎಸ್.ಸುರೇಶ್, 2020ರ ಡಿಸೆಂಬರ್ ಮತ್ತು 2021ರ ಏಪ್ರಿಲ್ ಮುಷ್ಕರಕ್ಕೆ ಸಂಬಂಧಿಸಿ ಕಾರ್ಮಿಕರ ವಿರುದ್ಧ ಕೈಗೊಂಡ ಎಲ್ಲಾ ಶಿಸ್ತಿನ ಕ್ರಮ, ದಾಖಲಾದ 60ಕ್ಕೂ ಹೆಚ್ಚು ಪ್ರಕರಣ ವನ್ನು ರದ್ದು ಮಾಡಬೇಕು.

One Nation One Election: ಇಂದು ಬಿಜೆಪಿಯಿಂದ ಕೋವಿಂದ್ ಸಮಿತಿಗೆ ‘ಜ್ಞಾಪಕ ಪತ್ರ’ ಸಲ್ಲಿಕೆ

ಮುಷ್ಕರದಪೂರ್ವದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳಕ್ಕೆ ನಿಯೋಜಿಸಬೇಕು ಎಂದು ಒತ್ತಾಯಿಸಿದರು. 2020ರ ಜ.1ರಿಂದ ಅನ್ವಯವಾಗುವಂತೆ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿಗೆ ಒಂದೇ ಕಂತಿನಲ್ಲಿ ವೇತನದ ಹಿಂಬಾಕಿ ಪಾವತಿ, 2020ರಿಂದ ನಿವೃತ್ತಿಯಾದ ನೌಕರರಿಗೆ ವೇತನ ವಿಮರ್ಶೆ ಮಾಡಿ ಬಾಕಿ, ಹಿಂಬಾಕಿ ಮೊತ್ತವನ್ನು ಕೂಡಲೇ ಪಾವತಿಸಬೇಕು ಎಂದರು.

ಸುದಾಮನಿಂದ ‘ಅವಲಕ್ಕಿ’ ತೆಗೆದುಕೊಂಡ ಕೃಷ್ಣನನ್ನು ‘ಭ್ರಷ್ಟಾಚಾರಿ’ ಎನ್ನುತ್ತಿತ್ತು : ಸುಪ್ರೀಂ ಕುರಿತು ಮೋದಿ ವ್ಯಂಗ್ಯ

ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಸರಿ ಸಮಾನ ವೇತನ ಮತ್ತು ಸೌಲ ಭ್ಯವನ್ನು ಸಾರಿಗೆ ನೌಕರ ರಿಗೂ ವಿಸ್ತರಿಸಬೇಕು. ಕಾರ್ಮಿಕರ ಸಂಸ್ಥೆಗೆ ಕೂಡಲೇ ಚುನಾವಣೆ ನಡೆಸಿ, ಮಾನ್ಯತೆ ಪ್ರಶ್ನೆ ಇತ್ಯರ್ಥ ಮಾಡ ಬೇಕು. ಜತೆಗೆ ಉಚಿತ ಆರೋಗ್ಯ ಭಾಗ್ಯ ಯೋಜನೆ ಜಾರಿಗೊಳಿಬೇಕು ಎಂದು ಒತ್ತಾಯಿಸಿದರು.

Share. Facebook Twitter LinkedIn WhatsApp Email

Related Posts

BREAKING : ಬಾಗಲಕೋಟೆಯಲ್ಲಿ ಘೋರ ದುರಂತ : ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕ ಸ್ಥಳದಲ್ಲೇ ಸಾವು.!

24/05/2025 10:54 AM1 Min Read

BREAKING : ಬೆಳ್ಳಂಬೆಳಿಗ್ಗೆ ಮದ್ದೂರಿನಲ್ಲಿ ಘರ್ಜಿಸಿದ ಜೆಸಿಬಿಗಳು : ರಸ್ತೆ, ಪುಟ್ ಪಾತ್ ತೆರವು ಕಾರ್ಯಾಚರಣೆ.!

24/05/2025 10:28 AM1 Min Read

ಅಡಿಕೆ ಎಲೆ ಇಟ್ಟು ಪೂಜಿಸುವ ಮಹತ್ವ ಏನು ಗೊತ್ತಾ? ಇಲ್ಲಿದೆ ಓದಿ

24/05/2025 10:21 AM4 Mins Read
Recent News

Shocking: ಅತ್ಯಾಚಾರದಿಂದ ಪಾರಾಗಲು ಚಲಿಸುತ್ತಿದ್ದ ಇ-ರಿಕ್ಷಾದಿಂದ ಜಿಗಿದ ನರ್ಸಿಂಗ್ ವಿದ್ಯಾರ್ಥಿನಿ, ವಿಡಿಯೋ ವೈರಲ್: ನಾಲ್ವರ ಬಂಧನ

24/05/2025 11:10 AM

BREAKING : ಭಾರತದಲ್ಲಿ ಮತ್ತೆ ಕೊರೊನಾ ಅಬ್ಬರ : 438 ಮಂದಿಗೆ ಸೋಂಕು ದೃಢ | Covid cases

24/05/2025 11:00 AM

BREAKING : ಬಾಗಲಕೋಟೆಯಲ್ಲಿ ಘೋರ ದುರಂತ : ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕ ಸ್ಥಳದಲ್ಲೇ ಸಾವು.!

24/05/2025 10:54 AM

16 ವರ್ಷಗಳಲ್ಲಿ ಬೇಗನೆ ಪ್ರವೇಶಿಸುತ್ತಿದೆ ಮುಂಗಾರು,24 ಗಂಟೆಗಳಲ್ಲಿ ಕೇರಳಕ್ಕೆ ಪ್ರವೇಶ | Monsoon

24/05/2025 10:44 AM
State News
KARNATAKA

BREAKING : ಬಾಗಲಕೋಟೆಯಲ್ಲಿ ಘೋರ ದುರಂತ : ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕ ಸ್ಥಳದಲ್ಲೇ ಸಾವು.!

By kannadanewsnow5724/05/2025 10:54 AM KARNATAKA 1 Min Read

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಘೋರ ದುರಂತವೊಂದು ನಡೆದಿದ್ದು, ಅಡುಗೆ ಎಣ್ಣೆ ಮಿಲ್ ನಲ್ಲಿ ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ.…

BREAKING : ಬೆಳ್ಳಂಬೆಳಿಗ್ಗೆ ಮದ್ದೂರಿನಲ್ಲಿ ಘರ್ಜಿಸಿದ ಜೆಸಿಬಿಗಳು : ರಸ್ತೆ, ಪುಟ್ ಪಾತ್ ತೆರವು ಕಾರ್ಯಾಚರಣೆ.!

24/05/2025 10:28 AM

ಅಡಿಕೆ ಎಲೆ ಇಟ್ಟು ಪೂಜಿಸುವ ಮಹತ್ವ ಏನು ಗೊತ್ತಾ? ಇಲ್ಲಿದೆ ಓದಿ

24/05/2025 10:21 AM

BREAKING : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಬೆದರಿಕೆ : ಲೋಕೇಶ್ವರ ಮಹಾರಾಜ ಸ್ವಾಮೀಜಿ ಅರೆಸ್ಟ್.!

24/05/2025 10:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.