Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಉತ್ತರಕಾಶಿಯಲ್ಲಿ ಮೇಘಸ್ಫೋಟ : ಮಹಿಳೆ ಸೇರಿ 9 ಕಾರ್ಮಿಕರು ನಾಪತ್ತೆ | WATCH VIDEO

29/06/2025 10:47 AM

ಶೀಘ್ರದಲ್ಲಿ ಸರ್ಕಾರ ಬೀಳುತ್ತೆ, ಡಿಸಿಎಂ ಡಿಕೆ ಶಿವಕುಮಾರ್ ‘CM’ ಆಗಲ್ಲ : ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿಕೆ

29/06/2025 10:46 AM

JOB ALERT :  ‘SBI’ ನಲ್ಲಿ 2964 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ |SBI Recruitment 2025

29/06/2025 10:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » UPDATE : ಪರ್ಫ್ಯೂಮ್ ಗೋಡೌನಲ್ಲಿ ಅಗ್ನಿ ದುರಂತ ಪ್ರಕರಣ : ಚಿಕಿತ್ಸೆ ಫಲಕಾರಿಯಾಗದೆ ಮತ್ತೊಬ್ಬ ಬಾಲಕ ಸಾವು
KARNATAKA

UPDATE : ಪರ್ಫ್ಯೂಮ್ ಗೋಡೌನಲ್ಲಿ ಅಗ್ನಿ ದುರಂತ ಪ್ರಕರಣ : ಚಿಕಿತ್ಸೆ ಫಲಕಾರಿಯಾಗದೆ ಮತ್ತೊಬ್ಬ ಬಾಲಕ ಸಾವು

By kannadanewsnow0521/02/2024 10:29 AM

ಬೆಂಗಳೂರು : ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆಗೆ ಸಂಬಂಧಿಸಿದಂತೆ ಇದೀಗ ಚಿಕಿತ್ಸೆ ಪಡೆಯುತ್ತಿದ್ದ ಸಾಜಿದ್ ಪಾಷಾ(15) ಎನ್ನುವ ಬಾಲಕ ಸಾವನಪ್ಪಿದ್ದಾನೆ.

ರಾಮನಗರ : 40 ವಕೀಲರ ವಿರುದ್ಧ FIR ದಾಖಲು ಕೇಸ್ : ಪಿಎಸ್ಐ ಸಸ್ಪೆಂಡ್ ಹಿನ್ನೆಲೆ ಪ್ರತಿಭಟನೆ ವಾಪಾಸ್

ಈ ಘಟನೆಯಲ್ಲಿ ಗಂಭೀರ ಗಾಯಗೊಂಡ ಅಲ್ಲಾಭಕ್ಷ, ಅಫ್ರೋಜ್, ರಿಯಾಜ್, ಸಾಧಿಕ್, ಇಮ್ರಾನ್​ರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಮೂರು ದಿನಗಳಿಂದ ಐಸಿಯುನಲ್ಲಿ ಸಾಜೀದ್ ಪಾಷ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಸಾಜಿದ್ ಪಾಷ ಸಾವನ್ನಪ್ಪಿದ್ದಾನೆ.

‘ಅಕ್ಕಿ ಬೆಲೆ’ ನಿಯಂತ್ರಣಕ್ಕೆ ಕೇಂದ್ರದಿಂದ ಹೊಸ ಪ್ರಯತ್ನ: ದಾಸ್ತಾನು ಸಂಗ್ರಹದ ಮಾಹಿತಿ ನೀಡುವಂತೆ ಸೂಚನೆ

ಅಗ್ನಿ ದುರಂತ ಬಗ್ಗೆ ಕುಂಬಳಗೋಡು ಪೊಲೀಸರಿಂದ ತನಿಖೆ ಮುಂದುವರೆದಿದ್ದು, ಖಾಲಿ ಜಾಗದ ಶೆಡ್​ನಲ್ಲಿ ಪರ್ಫ್ಯೂಮ್ ಕೆಮಿಕಲ್ ಫಿಲ್ಲಿಂಗ್ ಮಾಡಲಾಗುತ್ತಿತ್ತು. ಒಟ್ಟು 8 ಸಿಬ್ಬಂದಿ ಕೆಮಿಕಲ್ ಫಿಲ್ಲಿಂಗ್ ಮಾಡುತ್ತಿದ್ದ ಬಗ್ಗೆ ಮಾಹಿತಿ ಇದೆ. ಫಿಲ್ಲಿಂಗ್ ವೇಳೆ ಸ್ಫೋಟಗೊಂಡು ಇಡೀ ಮನೆಗೆ ಬೆಂಕಿ ಆವರಿಸಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿ ದುರಂತದಲ್ಲಿ 1 ಬೈಕ್, 1 ಕಾರು ಹಾಗೂ ಆಟೋ ಸಂಪೂರ್ಣ ಹಾನಿಯಾಗಿದ್ದು, ಬೆಂಕಿಯ ತೀವ್ರತೆಗೆ ಅಕ್ಕಪಕ್ಕದ ಮನೆಯ ವಸ್ತುಗಳು ಬೆಂಕಿಗಾಹುತಿ ಆಗಿದೆ.

ಹಿಂದಿಭಾಷೆಗೆ ‘1600 ಕೋಟಿ’ ನೀಡಿರುವ ಕೇಂದ್ರ ಕನ್ನಡಕ್ಕೆ ಕೇವಲ ‘3 ಕೋಟಿ’ ನೀಡಿ ತಾರತಮ್ಯ: ಬಿಕೆ ಹರಿಪ್ರಸಾದ್

ಕಳೆದ ಎರಡು ದಿನಗಳ ಹಿಂದೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ಪರ್ಫ್ಯೂಮ್ ಕೆಮಿಕಲ್‌ ಸ್ಫೋಟಗೊಂಡ ಪರಿಣಾಮ ಆಕಸ್ಮಿಕ ಬೆಂಕಿಯಿಂದ ಪರ್ಫ್ಯೂಮ್ ಫ್ಯಾಕ್ಟರಿ ಹೊತ್ತಿ ಉರಿದಿತ್ತು. ಈ ಘಟನೆಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದರು. ಇದೀಗ ಮತ್ತೊಬ್ಬ ಬಾಲಕ ಸಾವನ್ನಪ್ಪಿದ್ದಾನೆ.

Share. Facebook Twitter LinkedIn WhatsApp Email

Related Posts

ಶೀಘ್ರದಲ್ಲಿ ಸರ್ಕಾರ ಬೀಳುತ್ತೆ, ಡಿಸಿಎಂ ಡಿಕೆ ಶಿವಕುಮಾರ್ ‘CM’ ಆಗಲ್ಲ : ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿಕೆ

29/06/2025 10:46 AM1 Min Read

BREAKING : 2026ರಲ್ಲಿ ಕರ್ನಾಟಕದಲ್ಲಿ ಮಧ್ಯಂತರ ಚುನಾವಣೆ ಸಾಧ್ಯತೆ : ಬಸವರಾಜ್ ಬೊಮ್ಮಾಯಿ ಸ್ಪೋಟಕ ಭವಿಷ್ಯ!

29/06/2025 10:39 AM1 Min Read

BREAKING : ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಹತ್ಯೆ ಕೇಸ್ : ಮೂವರು ಆರೋಪಿಗಳು ಅರಣ್ಯ ಇಲಾಖೆ ಕಸ್ಟಡಿಗೆ

29/06/2025 10:33 AM2 Mins Read
Recent News

BREAKING : ಉತ್ತರಕಾಶಿಯಲ್ಲಿ ಮೇಘಸ್ಫೋಟ : ಮಹಿಳೆ ಸೇರಿ 9 ಕಾರ್ಮಿಕರು ನಾಪತ್ತೆ | WATCH VIDEO

29/06/2025 10:47 AM

ಶೀಘ್ರದಲ್ಲಿ ಸರ್ಕಾರ ಬೀಳುತ್ತೆ, ಡಿಸಿಎಂ ಡಿಕೆ ಶಿವಕುಮಾರ್ ‘CM’ ಆಗಲ್ಲ : ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿಕೆ

29/06/2025 10:46 AM

JOB ALERT :  ‘SBI’ ನಲ್ಲಿ 2964 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ |SBI Recruitment 2025

29/06/2025 10:43 AM

ದಕ್ಷಿಣ ಕೊರಿಯಾ: ಮಾಜಿ ಅಧ್ಯಕ್ಷ ಯೂನ್ ಗೆ ಮತ್ತೆ ವಿಚಾರಣೆಗೆ ಸಮನ್ಸ್ | South korea

29/06/2025 10:43 AM
State News
KARNATAKA

ಶೀಘ್ರದಲ್ಲಿ ಸರ್ಕಾರ ಬೀಳುತ್ತೆ, ಡಿಸಿಎಂ ಡಿಕೆ ಶಿವಕುಮಾರ್ ‘CM’ ಆಗಲ್ಲ : ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿಕೆ

By kannadanewsnow0529/06/2025 10:46 AM KARNATAKA 1 Min Read

ಕೊಪ್ಪಳ : ಡಿಕೆ ಶಿವಕುಮಾರ್ ಸಿಎಂ ಆಗಲು ಸಿದ್ದರಾಮಯ್ಯ ಬಿಡಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ಮುಂದುವರಿಯಲು ಡಿಕೆ ಶಿವಕುಮಾರ್ ಬಿಡಲ್ಲ.…

BREAKING : 2026ರಲ್ಲಿ ಕರ್ನಾಟಕದಲ್ಲಿ ಮಧ್ಯಂತರ ಚುನಾವಣೆ ಸಾಧ್ಯತೆ : ಬಸವರಾಜ್ ಬೊಮ್ಮಾಯಿ ಸ್ಪೋಟಕ ಭವಿಷ್ಯ!

29/06/2025 10:39 AM

BREAKING : ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಹತ್ಯೆ ಕೇಸ್ : ಮೂವರು ಆರೋಪಿಗಳು ಅರಣ್ಯ ಇಲಾಖೆ ಕಸ್ಟಡಿಗೆ

29/06/2025 10:33 AM

BREAKING : ಬೆಳಗಾವಿಯಲ್ಲಿ ಬರ್ತಡೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಗೂಂಡಾ ವರ್ತನೆ : ಗ್ರಾಪಂ ಸದ್ಯಸ್ಯ ಅರೆಸ್ಟ್!

29/06/2025 10:29 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.