Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಡ ಹಬ್ಬ `ದಸರಾ’ ಎಲ್ಲ ಧರ್ಮದವರಿಗೂ ಸೇರಿದ್ದು : DCM ಡಿ.ಕೆ.ಶಿವಕುಮಾರ್ ಸ್ಪಷ್ಟನೆ.!

27/08/2025 1:31 PM
vidhana soudha

ರಾಜ್ಯ ಸರ್ಕಾರದಿಂದ `ಹಿಂದುಳಿದ ವರ್ಗದವರಿಗೆ ಗುಡ್ ನ್ಯೂಸ್’ : ಶಿಕ್ಷಣ, ವಸತಿ ಸೇರಿ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

27/08/2025 1:28 PM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಎಲ್ಲಾ ತಾಲೂಕುಗಳಲ್ಲಿಯೂ `ಪೌತಿ ಖಾತೆ’ ಅಭಿಯಾನ

27/08/2025 1:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING :ರಾಯಚೂರು : ಮದ್ಯ ಸೇವನೆ ಬೇಡವೆಂದು ಬುದ್ಧಿ ಹೇಳಿದ ಅಪ್ಪ : ಮನನೊಂದು ನೇಣಿಗೆ ಶರಣಾದ ಮಗ
KARNATAKA

BREAKING :ರಾಯಚೂರು : ಮದ್ಯ ಸೇವನೆ ಬೇಡವೆಂದು ಬುದ್ಧಿ ಹೇಳಿದ ಅಪ್ಪ : ಮನನೊಂದು ನೇಣಿಗೆ ಶರಣಾದ ಮಗ

By kannadanewsnow0522/02/2024 8:38 AM

ರಾಯಚೂರು : ಕೆಟ್ಟ ಚಟಗಳಿಗೆ ದಾಸರಾಗಿರುವ ಈಗಿನ ಮಕ್ಕಳಿಗೆ ಹೆತ್ತವರು ಬುದ್ಧಿ ಹೇಳುವುದಕ್ಕೂ ಹೆದರಿಕೊಳ್ಳುವಂತಾಗಿದೆ. ಮಧ್ಯ ಸೇವಿಸ ಬೇಡ ಎಂದು ಅಪ್ಪ ಬುದ್ಧಿ ಹೇಳಿದ್ದಕ್ಕೆ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದೆ.

ನೇರವಾಗಿ ‘ಗ್ಯಾಸ್ ಉರಿಯಲ್ಲಿ’ ರೊಟ್ಟಿ ಬೇಯಿಸುವುದನ್ನು ನಿಲ್ಲಿಸಿ! ಕಾರಣ ಇಲ್ಲಿದೆ

ಹೌದು ಮದ್ಯಸೇವನೆ ಮಾಡಬೇಡವೆಂದು ಅಪ್ಪ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಮಗ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಆದರ್ಶ (24) ವರ್ಷದ ಯುವಕ ಮೃತ ದುರ್ದೈವಿ ಎಂದು ಹೇಳಲಾಗುತ್ತಿದೆ.

BREAKING : ಬೆಂಗಳೂರು ಏರ್ಪೋರ್ಟ್ ನಲ್ಲಿ ‘ಅಕ್ರಮ ಚಿನ್ನ’ ಸಾಗಣೆ : ‘22.5 ಲಕ್ಷ’ ಮೌಲ್ಯದ ಚಿನ್ನ ಜಪ್ತಿ,

ಮಾನ್ವಿ ಪಟ್ಟಣದಲ್ಲಿ ಹೇರ್ ಕಟಿಂಗ್ ಶಾಪ್ ಹೊಂದಿದ್ದ ಯುವಕ. ಆದರೆ ವಿಪರೀತ ಕುಡಿತದ ಚಟಕ್ಕೆ ಬಿದ್ದಿದ್ದರಿಂದ ಮಗ ಹಾಳಾಗುತ್ತಿದ್ದಾನೆಂದು ತಂದೆ ಮದ್ಯಸೇವನೆ ಬಿಡುವಂತೆ ಬುದ್ಧಿವಾದ ಹೇಳಿದ್ದ. ಈ ವಿಚಾರವಾಗಿ ಅಪ್ಪನೊಂದಿಗೆ ಆದರ್ಶ ಗಲಾಟೆ ಮಾಡಿಕೊಂಡಿದ್ದ.

BREAKING : ‘ಸಿಎಂಗೆ’ ಮತ್ತೆ ಸಂಕಷ್ಟ : ‘ಲಂಚ ಪ್ರಕರಣ’ದಲ್ಲಿ ಮರು ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ

ಅಪ್ಪನ ಮಾತಿಗೆ ಮನನೊಂದು ಬಾತ್‌ ರೂಂನ ಪೈಪ್‌ಗೆ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆ. ಧರ್ಮಸ್ಥಳಕ್ಕೆ ಮಾನ್ವಿ ಪಟ್ಟಣ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಸದ್ಯ ಘಟನೆ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ನಾಡ ಹಬ್ಬ `ದಸರಾ’ ಎಲ್ಲ ಧರ್ಮದವರಿಗೂ ಸೇರಿದ್ದು : DCM ಡಿ.ಕೆ.ಶಿವಕುಮಾರ್ ಸ್ಪಷ್ಟನೆ.!

27/08/2025 1:31 PM1 Min Read
vidhana soudha

ರಾಜ್ಯ ಸರ್ಕಾರದಿಂದ `ಹಿಂದುಳಿದ ವರ್ಗದವರಿಗೆ ಗುಡ್ ನ್ಯೂಸ್’ : ಶಿಕ್ಷಣ, ವಸತಿ ಸೇರಿ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

27/08/2025 1:28 PM2 Mins Read

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಎಲ್ಲಾ ತಾಲೂಕುಗಳಲ್ಲಿಯೂ `ಪೌತಿ ಖಾತೆ’ ಅಭಿಯಾನ

27/08/2025 1:25 PM1 Min Read
Recent News

ನಾಡ ಹಬ್ಬ `ದಸರಾ’ ಎಲ್ಲ ಧರ್ಮದವರಿಗೂ ಸೇರಿದ್ದು : DCM ಡಿ.ಕೆ.ಶಿವಕುಮಾರ್ ಸ್ಪಷ್ಟನೆ.!

27/08/2025 1:31 PM
vidhana soudha

ರಾಜ್ಯ ಸರ್ಕಾರದಿಂದ `ಹಿಂದುಳಿದ ವರ್ಗದವರಿಗೆ ಗುಡ್ ನ್ಯೂಸ್’ : ಶಿಕ್ಷಣ, ವಸತಿ ಸೇರಿ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

27/08/2025 1:28 PM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಎಲ್ಲಾ ತಾಲೂಕುಗಳಲ್ಲಿಯೂ `ಪೌತಿ ಖಾತೆ’ ಅಭಿಯಾನ

27/08/2025 1:25 PM

ಧರ್ಮಸ್ಥಳ ಕೇಸ್ : ಅಪಪ್ರಚಾರ ಮಾಡುವವರೇ ಮುಂದೆ ಅದರ ಪ್ರತಿಫಲ ಅನುಭವಿಸುತ್ತಾರೆ : HD ದೇವೇಗೌಡ ಮೊದಲ ಪ್ರತಿಕ್ರಿಯೆ

27/08/2025 1:24 PM
State News
KARNATAKA

ನಾಡ ಹಬ್ಬ `ದಸರಾ’ ಎಲ್ಲ ಧರ್ಮದವರಿಗೂ ಸೇರಿದ್ದು : DCM ಡಿ.ಕೆ.ಶಿವಕುಮಾರ್ ಸ್ಪಷ್ಟನೆ.!

By kannadanewsnow5727/08/2025 1:31 PM KARNATAKA 1 Min Read

ಬೆಂಗಳೂರು : ನಾಡ ಹಬ್ಬ ದಸರಾವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶಗಳಿಂದ ಜನ ಬರುತ್ತಾರೆ. ಇದಕ್ಕೆ ನಮ್ಮ ರಾಜ ವಂಶಸ್ಥರೇ ಅನುಮತಿ…

vidhana soudha

ರಾಜ್ಯ ಸರ್ಕಾರದಿಂದ `ಹಿಂದುಳಿದ ವರ್ಗದವರಿಗೆ ಗುಡ್ ನ್ಯೂಸ್’ : ಶಿಕ್ಷಣ, ವಸತಿ ಸೇರಿ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

27/08/2025 1:28 PM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಎಲ್ಲಾ ತಾಲೂಕುಗಳಲ್ಲಿಯೂ `ಪೌತಿ ಖಾತೆ’ ಅಭಿಯಾನ

27/08/2025 1:25 PM

ಧರ್ಮಸ್ಥಳ ಕೇಸ್ : ಅಪಪ್ರಚಾರ ಮಾಡುವವರೇ ಮುಂದೆ ಅದರ ಪ್ರತಿಫಲ ಅನುಭವಿಸುತ್ತಾರೆ : HD ದೇವೇಗೌಡ ಮೊದಲ ಪ್ರತಿಕ್ರಿಯೆ

27/08/2025 1:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.