Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾತ್ರಿ ಟೈಮಲ್ಲಿ ‘ಹಾಲು’ ಕುಡಿಯೋದ್ರಿಂದ ಎಷ್ಟೊಂದು ಪ್ರಯೋಜನಗಳಿವೆ ಗೊತ್ತಾ?

05/06/2025 8:56 PM

Flipkart ‘ನೇರ ಸಾಲ’ಕ್ಕೆ ‘RBI’ ಅನುಮೋದನೆ ; ಈಗ ಗ್ರಾಹಕರಿಗೆ ‘ಡೈರೆಕ್ಟ್ ಲೋನ್’ ಲಭ್ಯ

05/06/2025 8:30 PM

ಬೆಳಿಗ್ಗೆ ಎದ್ದ ತಕ್ಷಣ ಈ ಪರಿಹಾರ ಅನುಸರಿಸಿ.! ಲಕ್ಷ್ಮಿ ದೇವಿಯ ಆಶೀರ್ವಾದ ನಿಮ್ಮ ಮೇಲಿರುತ್ತೆ

05/06/2025 8:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು : ಕಾರು ವಿಚಾರವಾಗಿ ಸಹೋದರರ ನಡುವೆ ಗಲಾಟೆ : ಪೆಟ್ರೋಲ್ ಹಾಕಿ ತಮ್ಮನ ಕೊಲೆಗೈದ ಅಣ್ಣ
KARNATAKA

ಬೆಂಗಳೂರು : ಕಾರು ವಿಚಾರವಾಗಿ ಸಹೋದರರ ನಡುವೆ ಗಲಾಟೆ : ಪೆಟ್ರೋಲ್ ಹಾಕಿ ತಮ್ಮನ ಕೊಲೆಗೈದ ಅಣ್ಣ

By kannadanewsnow0523/02/2024 11:07 AM

ಬೆಂಗಳೂರು : ಕಾರು ವಿಚಾರಕ್ಕೆ ಸಂಬಂಧಿಸಿದಂತೆ ಸಹೋದರರಿಬ್ಬರ ನಡುವೆ ಗಲಾಟೆ ಉಂಟಾಗಿ ಈ ವೇಳೆ ಅಣ್ಣನ ಕೈಯಲ್ಲಿದ್ದ ಪೆಟ್ರೋಲ್ ತಮ್ಮನ ಮೇಲೆ ಬಿದ್ದ ಪರಿಣಾಮವಾಗಿ ತಮ್ಮ ಸಾವನಪ್ಪಿರುವ ಘಟನೆ ದೇವನಹಳ್ಳಿ ತಾಲೂಕಿನ ಗೋಕರೆ ಗ್ರಾಮದಲ್ಲಿ ನಡೆದಿದೆ.

ಈ ಮಂತ್ರವನ್ನು 11 ಬಾರಿ ಹೇಳಿ ನೂರಕ್ಕೆ ನೂರರಷ್ಟು ನಂಬಿಕೆ ಇಟ್ಟು ಈ ಕೆಲಸ ಮಾಡಿದರೆ ಮಾತ್ರ ನಿಮಗೆ ಫಲ ದೊರೆಯುವುದು

ಜಗದೀಶ್ ಎನ್ನುವ ವ್ಯಕ್ತಿಯನ್ನು ಅಣ್ಣ ವೆಂಕಟೇಶ್ ಎನ್ನುವವ ಕೊಲೆ ಮಾಡಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗೋಕೆರೆ ಗ್ರಾಮದಲ್ಲಿ ಕಾರು ವಿಚಾರಕ್ಕೆ ಸಂಬಂಧಿಸಿದಂತೆ ಸಹೋದರ ನಡುವೆ ಗಲಾಟೆ ಉಂಟಾಗಿ ತಮ್ಮನನ್ನು ಕೊಲೆಗೈಯಲಾಗಿದೆ.

WATCH VIDEO: ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ‘ಯುವ ಸಮೃದ್ಧಿ ಮೇಳ’ಕ್ಕೆ ನೋಂದಣಿ ಮಾಡಲು ಈ ವಿಡಿಯೋ ನೋಡಿ!

ಮೂರು ದಿನಗಳ ಹಿಂದೆ ಕಾರು ಹಾಗೂ ಜಮೀನು ವಿಚಾರಕ್ಕೆ ಜಗಳ ನಡೆದಿತ್ತು ಎನ್ನಲಾಗುತ್ತಿದ್ದು ಅವಿಭಕ್ತ ಕುಟುಂಬ ಇದ್ದಾಗ ತಮ್ಮನ ಹೆಸರಿನಲ್ಲಿ ಕಾರು ಖರೀದಿಸಲಾಗಿತ್ತು.ಮದುವೆಯಾದ ಬಳಿಕ ಜಗದೀಶ್ ಹಾಗೂ ವೆಂಕಟೇಶ್ ಸಹೋದರರು ಬೇರೆ ಬೇರೆಯಾಗಿದ್ದರು.

ಕಲ್ಬುರ್ಗಿ: ‘ರಷ್ಯಾ ಗಡಿಯಿಂದ’ ಮಗ, ಸ್ನೇಹಿತರನ್ನು ಕರೆತರುವಂತೆ ಡಿಸಿ, ಸಚಿವರಿಗೆ ತಂದೆ ಪತ್ರ

ತಮ್ಮ ಜಗದೀಶ್ ಗೆ ಕಾರು ಕೊಡುವಂತೆ ಅಣ್ಣ ವೆಂಕಟೇಶ್ ಕೇಳಿದ್ದ ಕಾರು ತೆಗೆಯಲು ಬಿಡಲ್ಲವೆಂದು ಪೆಟ್ರೋಲ್ ಕೈಯಲ್ಲಿ ಹಿಡಿದು ಅಣ್ಣ ನಿಂತಿದ್ದ ಈ ವೇಳೆ ಕೈಯಲ್ಲಿದ್ದ ಪೆಟ್ರೋಲ್ ತಮ್ಮನ ಮೇಲೆ ಹಾಕಿದ ಪರಿಣಾಮ ಬೆಂಕಿ ಹೊತ್ತುಕೊಂಡು ಸಹೋದರ ಜಗದೀಶ್ ಗಂಭೀರವಾಗಿ ಗಾಯಗೊಂಡಿದ್ದ.

BREAKING : ಹಾಸನದಲ್ಲಿ ಗೃಹಿಣಿ ಅನುಮಾಸ್ಪದವಾಗಿ ಸಾವು : ಪತಿಯೆ ನೇಣು ಬಿಗಿದು ಕೊಲೆಗೈದಿರುವ ಆರೋಪ

ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ತಮ್ಮ ಜಗದೀಶ್ ಸಾವನಪ್ಪಿದ್ದಾನೆ. ಜಮೀನು ಭಾಗವಾಗುವವರೆಗೂ ಅಂತ್ಯ ಸಂಸ್ಕಾರ ಮಾಡುವುದಿಲ್ಲ ಎಂದು ಜಗದೀಶ್ ಕುಟುಂಬಸ್ಥರು ಇದೀಗ ಪಟ್ಟು ಹಿಡಿದಿದ್ದಾರೆ. ದೇವನಹಳ್ಳಿ ಠಾಣೆ ಪೋಲಿಸರಿಂದ ಇದೀಗ ಆರೋಪಿ ವೆಂಕಟೇಶನನ್ನು ಬಂಧಿಸಲಾಗಿದ್ದು ಪ್ರಕರಣ ದಾಖಲಾಗಿದೆ.

Bengaluru: Brother kills brother by pouring petrol over car dispute ಬೆಂಗಳೂರು : ಕಾರು ವಿಚಾರವಾಗಿ ಸಹೋದರರ ನಡುವೆ ಗಲಾಟೆ : ಪೆಟ್ರೋಲ್ ಹಾಕಿ ತಮ್ಮನ ಕೊಲೆಗೈದ ಅಣ್ಣ
Share. Facebook Twitter LinkedIn WhatsApp Email

Related Posts

ಹೀಗೆ ಕುಲದೇವತೆಯನ್ನು ಪೂಜಿಸಿ, ನಿಮ್ಮೆಲ್ಲಾ ಇಷ್ಟಾರ್ಥ ಸಿದ್ಧಿ ಗ್ಯಾರಂಟಿ

05/06/2025 6:54 PM3 Mins Read

ಡಿಸಿಎಂ ಡಿಕೆಶಿ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

05/06/2025 6:31 PM3 Mins Read

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

05/06/2025 6:29 PM2 Mins Read
Recent News

ರಾತ್ರಿ ಟೈಮಲ್ಲಿ ‘ಹಾಲು’ ಕುಡಿಯೋದ್ರಿಂದ ಎಷ್ಟೊಂದು ಪ್ರಯೋಜನಗಳಿವೆ ಗೊತ್ತಾ?

05/06/2025 8:56 PM

Flipkart ‘ನೇರ ಸಾಲ’ಕ್ಕೆ ‘RBI’ ಅನುಮೋದನೆ ; ಈಗ ಗ್ರಾಹಕರಿಗೆ ‘ಡೈರೆಕ್ಟ್ ಲೋನ್’ ಲಭ್ಯ

05/06/2025 8:30 PM

ಬೆಳಿಗ್ಗೆ ಎದ್ದ ತಕ್ಷಣ ಈ ಪರಿಹಾರ ಅನುಸರಿಸಿ.! ಲಕ್ಷ್ಮಿ ದೇವಿಯ ಆಶೀರ್ವಾದ ನಿಮ್ಮ ಮೇಲಿರುತ್ತೆ

05/06/2025 8:22 PM

‘Flipkart’ ಬಳಕೆದಾರರಿಗೆ ಗುಡ್ ನ್ಯೂಸ್ ; ಇನ್ಮುಂದೆ ‘ನೇರ ಸಾಲ’ ಲಭ್ಯ, ಕಂಪನಿಗೆ ಸಿಕ್ತು ‘RBI’ ಲೈಸನ್ಸ್

05/06/2025 7:37 PM
State News
KARNATAKA

ಹೀಗೆ ಕುಲದೇವತೆಯನ್ನು ಪೂಜಿಸಿ, ನಿಮ್ಮೆಲ್ಲಾ ಇಷ್ಟಾರ್ಥ ಸಿದ್ಧಿ ಗ್ಯಾರಂಟಿ

By kannadanewsnow0905/06/2025 6:54 PM KARNATAKA 3 Mins Read

ಅನ್ಯ ದೇವತೆಗಳನ್ನು ಪೂಜಿಸುವುದಕ್ಕಿಂತ ಕುಲದೇವತೆಯನ್ನು ಪೂಜಿಸಿದರೆ ನಮ್ಮ ಬದುಕು ಹಸನಾಗುತ್ತದೆ ಎನ್ನುತ್ತಾರೆ. ಅದಕ್ಕಾಗಿ ಬೇರೆ ದೇವತೆಗಳನ್ನು ಪೂಜಿಸಬಾರದೇ ಎಂದು ಕೇಳಿದರೆ…

ಡಿಸಿಎಂ ಡಿಕೆಶಿ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

05/06/2025 6:31 PM

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

05/06/2025 6:29 PM

ಜೂ.21ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ: ‘KUWJ’ಯಿಂದ ಕೆ.ವಿ ಪ್ರಭಾಕರ್ ಗೆ ಆಹ್ವಾನ

05/06/2025 6:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.