Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ ಭಾರತೀಯ ಪ್ರಾದೇಶಿಕ ಸೇನೆಯ ಲೆಫ್ಟಿನೆಂಟ್ ಕರ್ನಲ್ ಆಗಿ ನೇಮಕ

14/05/2025 6:38 PM

BREAKING : ಬೆಳಗಾವಿ : ಕಳ್ಳತನಕ್ಕೆ ಬಂದಿದ್ದಾನೆಂದು, 16 ವರ್ಷದ ಬಾಲಕನನ್ನು ಹತ್ಯೆಗೈದು, ಆಸಿಡ್ ಹಾಕಿದ ಪಾಪಿಗಳು

14/05/2025 6:28 PM

ಬೆಂಗಳೂರು ಜನತೆ ಗಮನಕ್ಕೆ: ಮೇ.15ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

14/05/2025 6:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » LIFE STYLE : ಹೆಚ್ಚು ಹೆಚ್ಚು ತೆಂಗಿನಕಾಯಿ ಸೇವಿಸಿ ಥೈರಾಯ್ಡ್‌ಗೆ ಗುಡ್‌ ಬೈ ಹೇಳಿ !
LIFE STYLE

LIFE STYLE : ಹೆಚ್ಚು ಹೆಚ್ಚು ತೆಂಗಿನಕಾಯಿ ಸೇವಿಸಿ ಥೈರಾಯ್ಡ್‌ಗೆ ಗುಡ್‌ ಬೈ ಹೇಳಿ !

By kannadanewsnow0726/02/2024 4:37 AM

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಥೈರಾಯ್ಡ್‌ ದೇಹದ ಅಂಗಾಗಳಲ್ಲಿ ಇದೂ ಒಂದು. ಇದು ದೇಹದಲ್ಲಿನ ಅತ್ಯಂತ ಸೂಕ್ಷ್ಮ ಗ್ರಂಥೀಯಾಗಿದ್ದು, ಈ ಸೂಕ್ಷ್ಮ ಗ್ರಂಥಿಗಳಲ್ಲಿ ಚೂರು ಏರು ಪೇರಾದರೂ ಆರೋಗ್ಯದಲ್ಲಿ ತೊಂದರೆ ಕಾಣಿಸಿಕೊಳ್ಳುತ್ತದೆ. ಈಗಿನ ಕಲುಷಿತ ವಾತಾವರಣ ಹಾಗು ಅಸಮರ್ಪಕ ಜೀವನಶೈಲಿಯಿಂದ ಥೈರಾಯ್ಡ್ ಸಮಸ್ಯೆ ಅನೇಕರಲ್ಲಿ ಶುರುವಾಗುತ್ತಿದೆ. ಚಿಕ್ಕಮಕ್ಕಳಿಗೂ ಈ ಸಮಸ್ಯೆ ಬಿಟ್ಟಿಲ್ಲ.

ಪೌಷ್ಟಿಕಯುಕ್ತ ಆರೋಗ್ಯವಾದ ಆಹಾರ ಸೇವನೆ. ಸಮರ್ಪಕ ಜೀವನಶೈಲಿಯಿಂದ ಈ ಸಮಸ್ಯೆ ಬರದಂತೆ ನೋಡಿಕೊಳ್ಳಬಹುದು. ಇದರ ಜೊತೆ ಜೊತೆಗೆ ಆರ್ಯುವೇದ ತಜ್ಞರು ಈ ಥೈರಾಯ್ಡ್ ಸಮಸ್ಯೆ ಬರದಂತೆ ಕೆಲ ಸಲಹೆಗಳನ್ನು ನೀಡುತ್ತಾರೆ. ಅದೇನೆಂದರೆ ತೆಂಗಿನಕಾಯಿಯನ್ನು ಹೆಚ್ಚು ಹೆಚ್ಚು ಸೇವನೆ ಮಾಡಿದರೆ ಥೈರಾಯ್ಡ್ ನಂತಹ ಆರೋಗ್ಯ ಸಮಸ್ಯೆ ಉಂಟಾಗುವ ಸಾಧ್ಯತೆ ತೀರಾ ಕಡಿಮೆ ಇದೆ ಎಂದು ಹೇಳುತ್ತಾರೆ.

ತಜ್ಞರು ಹೇಳುವ ಪ್ರಕಾರ ತೆಂಗಿನ ಕಾಯಿಯನ್ನು ಯಾವ ರೂಪದಲ್ಲಾದರೂ ಸೇವಿಸಬಹುದು. ನಿತ್ಯವೂ ಅಡುಗೆಯಲ್ಲಿ ತೆಂಗಿನ ಕಾಯಿಯನ್ನು ಬಳಸಬಹುದು. ಅಥವಾ ಪ್ರತೀ ದಿನ ತೆಂಗಿನಕಾಯಿ ನೀರು ಕುಡಿಯುವುದು. ಅಥವಾ ತೆಂಗಿನ ಹಾಲನ್ನು ತೆಗೆದು ಅದರಿಂದ ಸಿಹಿ ಪದಾರ್ಥ ಮಾಡಿ ಆಗಾಗ ತಿನ್ನಬಹುದು. ಅಡುಗೆ ಮಾಡುವಾಗ ಎಣ್ಣೆಯ ಆಯ್ಕೆಯಲ್ಲಿ ತೆಂಗಿನಕಾಯಿ ಎಣ್ಣೆಯನ್ನು ಆಯ್ಕೆ ಮಾಡಿಕೊಂಡರೆ ಇನ್ನೂ ಉತ್ತಮ.

ಥೈರಾಯ್ಡ್ ಸಮಸ್ಯೆ ಇದ್ದರೆ ಆಗಾಗ ಬೆಲ್ಲದಿಂದ ಮಾಡಿದ ಕೊಬ್ಬರಿ ಮಿಠಾಯಿ ಸೇವಿಸಲು ಅಡ್ಡಿಯಿಲ್ಲವಂತೆ. ಹೀಗೆ ಈಗಾಗಲೇ ಥೈರಾಯ್ಡ್ ಸಮಸ್ಯೆ ಇದ್ದವರು ನಿತ್ಯದ ಆಹಾರದಲ್ಲಿ ತೆಂಗಿನಕಾಯಿ ಇರುವಂತೆ ನೋಡಿಕೊಂಡು ಈ ಸಮಸ್ಯೆಯಿಂದ ಪಾರಾಗಬಹುದು. ಅಥವಾ ಆಗಾಗ ತೆಂಗಿನಕಾಯಿಯನ್ನು ಬೇರೆ ಬೇರೆ ರೂಪದಲ್ಲಿ ಸೇವಿಸಿ ಥೈರಾಯ್ಡ್ ಬರದಂತೆ ಸಹ ನೋಡಿಕೊಳ್ಳಬಹುದು.

ಸೂಚನೆ: ಆರೋಗ್ಯ ತಜ್ಞರು ಮತ್ತು ಅಧ್ಯಯನಗಳ ಪ್ರಕಾರ ಈ ವಿವರಗಳನ್ನು ಒದಗಿಸಲಾಗಿದೆ. ಈ ಲೇಖನವು ನಿಮ್ಮ ತಿಳುವಳಿಕೆಗಾಗಿ ಮಾತ್ರ. ಇವುಗಳನ್ನು ಅನುಸರಿಸುವ ಫಲಿತಾಂಶಗಳು ಕೇವಲ ವೈಯಕ್ತಿಕವಾಗಿವೆ. ಇವುಗಳನ್ನು ಅನುಸರಿಸುವ ಮೊದಲು ಸಂಬಂಧ ಪಟ್ಟ ವೈದ್ಯರು, ತಜ್ಞರನ್ನು ಸಂಪರ್ಕಿಸುವುದು ಉತ್ತಮ ಮಾರ್ಗವಾಗಿದೆ. ನೀವು ಗಮನಿಸಬಹುದು.

LIFE STYLE : ಹೆಚ್ಚು ಹೆಚ್ಚು ತೆಂಗಿನಕಾಯಿ ಸೇವಿಸಿ ಥೈರಾಯ್ಡ್‌ಗೆ ಗುಡ್‌ ಬೈ ಹೇಳಿ !
Share. Facebook Twitter LinkedIn WhatsApp Email

Related Posts

Water : ಬೇಸಿಗೆಯಲ್ಲಿ ಈ ನೀರನ್ನು ಕುಡಿಯಬೇಡಿ, ಇದು ತುಂಬಾ ಅಪಾಯಕಾರಿ.

10/05/2025 6:05 AM2 Mins Read

ಆಹಾರವೇ ಔಷಧಿ: ಆಯುರ್ವೇದದಲ್ಲಿ ದೀರ್ಘ ಖಾಯಿಲೆಗಳ ನಿವಾರಣೆಗೆ ಇಲ್ಲಿ ಪರಿಹಾರ | Ayurveda Treatment

03/05/2025 2:38 PM3 Mins Read
Text Neck

Text Neck  |  ನೀವು Text Neck ಹೊಂದಿದ್ದೀರಾ? ಅದನ್ನು ಹೇಗೆ ಕಂಡುಹಿಡಿಯುವುದು ಮತ್ತು ಅದಕ್ಕೆ ಪರಿಹಾರವೇನು ಗೊತ್ತಾ?

02/05/2025 11:22 AM3 Mins Read
Recent News

ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ ಭಾರತೀಯ ಪ್ರಾದೇಶಿಕ ಸೇನೆಯ ಲೆಫ್ಟಿನೆಂಟ್ ಕರ್ನಲ್ ಆಗಿ ನೇಮಕ

14/05/2025 6:38 PM

BREAKING : ಬೆಳಗಾವಿ : ಕಳ್ಳತನಕ್ಕೆ ಬಂದಿದ್ದಾನೆಂದು, 16 ವರ್ಷದ ಬಾಲಕನನ್ನು ಹತ್ಯೆಗೈದು, ಆಸಿಡ್ ಹಾಕಿದ ಪಾಪಿಗಳು

14/05/2025 6:28 PM

ಬೆಂಗಳೂರು ಜನತೆ ಗಮನಕ್ಕೆ: ಮೇ.15ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

14/05/2025 6:27 PM

ಶಾಶ್ವತ ಕಾವೇರಿ ಆರತಿಗೆ ‘KRS’ನಲ್ಲಿ ದಸರಾ ಹಬ್ಬದ ಮೊದಲ ದಿನ ಚಾಲನೆ: ಅಧ್ಯಕ್ಷ ಡಾ.ವಿ.ರಾಮ್ ಪ್ರಸಾದ್

14/05/2025 6:23 PM
State News
KARNATAKA

BREAKING : ಬೆಳಗಾವಿ : ಕಳ್ಳತನಕ್ಕೆ ಬಂದಿದ್ದಾನೆಂದು, 16 ವರ್ಷದ ಬಾಲಕನನ್ನು ಹತ್ಯೆಗೈದು, ಆಸಿಡ್ ಹಾಕಿದ ಪಾಪಿಗಳು

By kannadanewsnow0514/05/2025 6:28 PM KARNATAKA 1 Min Read

ಬೆಳಗಾವಿ : ಕಳೆದ ಮೇ 1 ರಂದು ಅಥಣಿ ತಾಲೂಕಿನ ಹೊರವಲಯದಲ್ಲಿ ಚರಂಡಿಯಲ್ಲಿ ಬಾಲಕನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು.…

ಬೆಂಗಳೂರು ಜನತೆ ಗಮನಕ್ಕೆ: ಮೇ.15ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

14/05/2025 6:27 PM

ಶಾಶ್ವತ ಕಾವೇರಿ ಆರತಿಗೆ ‘KRS’ನಲ್ಲಿ ದಸರಾ ಹಬ್ಬದ ಮೊದಲ ದಿನ ಚಾಲನೆ: ಅಧ್ಯಕ್ಷ ಡಾ.ವಿ.ರಾಮ್ ಪ್ರಸಾದ್

14/05/2025 6:23 PM

BIG NEWS : ವಿದ್ಯುತ್ ಶಾಕ್ ನಿಂದ ತಂದೆಯ ಸಾವಾಗಿದೆ ಎಂದ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್!

14/05/2025 5:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.