Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

2026ರ ಮಾರ್ಚ್ ನಲ್ಲಿ 500 ರೂಪಾಯಿ ನೋಟು ಬ್ಯಾನ್ ಆಗುತ್ತಾ ? ವೈರಲ್ ಸುದ್ದಿ ಬಗ್ಗೆ ಸರ್ಕಾರ ಹೇಳಿದ್ದೇನು ?

07/06/2025 11:22 AM

Covid in India: ಭಾರತದಲ್ಲಿ 5,000 ಗಡಿ ದಾಟಿದ ಕೋವಿಡ್ -19 ಪ್ರಕರಣಗಳು, ಕೇರಳ, ದೆಹಲಿ, ಬಂಗಾಳದಲ್ಲಿ ಹೆಚ್ಚು

07/06/2025 10:51 AM

ಖ್ಯಾತ ವಿದ್ವಾಂಸ, ಬರಹಗಾರ ದಾಜಿ ಪನ್ಶಿಕರ್ ನಿಧನ| Daji Panshikar passes away

07/06/2025 10:38 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » LIFE STYLE: ಸೀಬೆ ಹಣ್ಣು ಅಲ್ಲದೆ ಸೀಬೆ ಎಲೆ ಕೂಡ ಆರೋಗ್ಯಕ್ಕೆ ಪ್ರಯೋಜನ ಗೊತ್ತೇ..?!
LIFE STYLE

LIFE STYLE: ಸೀಬೆ ಹಣ್ಣು ಅಲ್ಲದೆ ಸೀಬೆ ಎಲೆ ಕೂಡ ಆರೋಗ್ಯಕ್ಕೆ ಪ್ರಯೋಜನ ಗೊತ್ತೇ..?!

By kannadanewsnow0726/02/2024 10:49 AM

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಸೀಬೆ ಅಥವಾ ಪೇರಲ ಹಣ್ಣು ಸೇವೆನೆ ಆರೋಗ್ಯಕ್ಕೆ ತುಂಬಾ ಉಪಯುಕ್ತ. ಹಾಗೆಯೇ ಸೀಬೆ ಎಲೆ ಕೂಡ ದೇಹದ ಆರೋಗ್ಯ ಕಾಪಾಡುವಲ್ಲಿ ತನ್ನದೇ ಆದ ಮುಖ್ಯ ಪಾತ್ರ ನಿರ್ವಹಿಸುತ್ತದೆ ಎಂಬ ಸತ್ಯ ಅನೇಕರಿಗೆ ತಿಳಿದೇ ಇಲ್ಲ. ಹೌದು ಸ್ವಾಮಿ, ಸೀಬೆ ಎಲೆ ಸೇವೆನೆ ಕೂಡ ಆರೋಗ್ಯಕ್ಕೆ ತುಂಬಾ ಪ್ರಯೋಕನಕಾರಿಯಾಗಿದೆ.

ಸೀಬೆ ಎಲೆ ಅಥವಾ ಪೇರಲ ಎಲೆಯಲ್ಲಿ ವಿಟಮಿನ್‌ ಸಿ, ವಿಟಮಿನ್‌ ಬಿ, ಕ್ಯಾಲ್ಸಿಯಂ, ಮೇಗ್ನೀಸಿಯಂ, ಕಬ್ಬಿಣ, ಫಾಸ್ಫರಸ್‌, ಪೊಟ್ಯಾಶಿಯಮ್‌, ಪ್ರೋಟೀನ್‌ ಹೀಗೆ ಇನ್ನು ಕೆಲ ಪೋಷಕಾಂಶಗಳಿವೆ. ಇಷ್ಟೆಲ್ಲಾ ಪೋಷಕಾಂಶಗಳಿರುವ ಸೀಬೆ ಎಲೆಯನ್ನು ನಿಯಮಿತವಾಗಿ ಸೇವಿಸಿದರೆ ಅರೋಗ್ಯ ಸಂಬಂಧಿಸಿದಂತೆ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು.

ಉಸಿರಾಟದ ಸಮಸ್ಯೆ ಇದ್ದವರು ಪೇರಲ ಎಲೆಗಳನ್ನು ನಿಯಮಿತವಾಗಿ ಜಗಿದು ಜಗಿದು ಸೇವಿಸಿದರೆ ಈ ಸಮಸ್ಯೆಯಿಂದ ಕ್ರಮೇಣವಾಗಿ ಹೊರಬರಬಹುದು. ಪೇರಲ ಎಲೆ ತಿಂದರೆ ಉರಿಯೂತ ನಿಧಾನವಾಗಿ ಶಮನವಾಗುತ್ತದೆ. ಜೀರ್ಣಕ್ರಿಯೆ ಸರಾಗವಾಗಿ ಆಗಲು ಪೇರಲ ಎಲೆಗಳನ್ನು ಸೇವಿಸಬಹುದು. ಬ್ರಾಕೈಟಿಸ್‌ ಸಮಸ್ಯೆ ಇದ್ದರೆ ಪೇರಲ ಎಲೆಗಳ ಸೇವನೆ ತುಂಬಾ ಪ್ರಯೋಜನಕಾರಿಯಾಗಿದೆ.

ಸೀಬೆ ಎಲೆಯಲ್ಲಿ ಆಂಟಿಮೈಕ್ರೋಬಿಯಲ್‌ ಹಾಗು ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡುವ ಗುಣ ಹೊಂದಿರುತ್ತದೆ. ಈ ಅಂಶಗಳು ಅಲ್ಸರ್‌ನಂತಹ ಸಮಸ್ಯೆಗಳಿಗೆ ಪರಿಹಾರ ನೀಡುತ್ತವೆ. ಗ್ಯಾಸ್ಟ್ರಿಕ್‌ ಅಲ್ಸರ್‌ಗಳನ್ನು ಹೋಗಲಾಡಿಸಲು ಪೇರಲ ಎಲ ಸೇವನೆ ಉತ್ತಮ
ಪ್ರಯೋಜನೆ. ಇದರಿಂದಾಗಿ ಜೀರ್ಣಕ್ರಿಯೆ ಸಮಸ್ಯೆ ಕೂಡ ನಿವಾರಣೆಯಗುತ್ತದೆ.

ಖಾಲಿ ಹೊಟ್ಟೆಯಲ್ಲಿ ಪೇರಲ ಎಲೆ ಸೇವನೆಯಿಂದಾಗಿ ದೇಹದ ತೂಕ ಕಡಿಮೆ ಮಾಡಿಕೊಳ್ಳಬಹುದು. ಹೇಗೆಂದರೆ ಅನೇಕ ಜೈವಿಕ ಸಕ್ರಿಯ ಸಂಯುಕ್ತಗಳು ಇದರಲ್ಲಿದ್ದು, ದೇಹದಲ್ಲಿನ ಸಕ್ಕರೆ ಅಂಶ ಮತ್ತು ಕಾರ್ಬೋಹೈಡ್ರೇಟ್‌ಗಳನ್ನು ಹೀರಿಕೊಳ್ಳುವುದನ್ನು ತಡೆಯಲು ಸಹಾಯ ಮಾಡುತ್ತದೆ. ಅತಿಸಾರ ಸಮಸ್ಯೆಯಿಂದ ಬಳಲುತ್ತಿರುವವರು ಖಾಲಿ ಹೊಟ್ಟೆಯಲ್ಲಿ ಸೀಬೆ ಎಲೆ ಸೇವಿಸಿ ಗುಣಮುಖರಾಗಬಹುದು.

ಶೀತ, ಕೆಮ್ಮು, ತುರಿಕೆ ಇಂತಹ ಅಲರ್ಜಿ ಸಮಸ್ಯೆಗಳಿದ್ದರೆ ಪೇರಲ ಎಲೆ ಸೇವನೆ ಮಾಡಿದರೆ ನಿವಾರಣೆ ಮಾಡುತ್ತದೆ. ಇದರಲ್ಲಿ ಅಲರ್ಜಿ ನಿವಾರಕ ಗುಣಗಳಿವೆ.

ವಿಶೇಷ ಸೂಚನೆ: ಪೇರಲ ಎಲೆಗಳು ದೇಹದ ಆರೋಗ್ಯಕ್ಕೆ ಉಪಯುಕ್ತ ಹೌದು. ಆದರೆ ಇದರ ಸೇವನೆ ಹಿತ ಮಿತವಾಗಿರಬೇಕು. ನೀವು ಯಾವುದೇ ತೀವ್ರವಾದ ಖಾಯಿಲೆಯಿಂದ ಬಳಲುತ್ತಿದ್ದರೆ ನಿಮ್ಮ ವೈದ್ಯರನ್ನು ಸಂಪರ್ಕಿಸಿ ಇದನ್ನು ಸೇವಿಸಿ. ಇದನ್ನು ಹೆಚ್ಚು ತಿಂದರೂ ದೇಹದ ಆರೋಗ್ಯ ಹದಗೆಡಬಹುದು. ಇನ್ನೊಂದು ವಿಚಾರ ಸೀಬೆ ಎಲೆಗಳನ್ನು ಚೆನ್ನಾಗಿ ತೊಳೆದು ತಿನ್ನಿ, ಗಿಡದಿಂದ ಯಾವಾಗಲೋ ಹರಿದ ಹಳೆಯ ಎಲೆಗಳ ಸೇವನೆ ಬೇಡ. ಆದಷ್ಟು ಎಳೆಯ ಅಂದರ ಚಿಗುರು ಎಲೆಗಳನ್ನು ಸೇವಿಸಿ.

ಸೂಚನೆ: ಆರೋಗ್ಯ ತಜ್ಞರು ಮತ್ತು ಅಧ್ಯಯನಗಳ ಪ್ರಕಾರ ಈ ವಿವರಗಳನ್ನು ಒದಗಿಸಲಾಗಿದೆ. ಈ ಲೇಖನವು ನಿಮ್ಮ ತಿಳುವಳಿಕೆಗಾಗಿ ಮಾತ್ರ. ಇವುಗಳನ್ನು ಅನುಸರಿಸುವ ಫಲಿತಾಂಶಗಳು ಕೇವಲ ವೈಯಕ್ತಿಕವಾಗಿವೆ. ಇವುಗಳನ್ನು ಅನುಸರಿಸುವ ಮೊದಲು ಸಂಬಂಧ ಪಟ್ಟ ವೈದ್ಯರು, ತಜ್ಞರನ್ನು ಸಂಪರ್ಕಿಸುವುದು ಉತ್ತಮ ಮಾರ್ಗವಾಗಿದೆ. ನೀವು ಗಮನಿಸಬಹುದು.

GUAVA LEAVES ARE ALSO BENEFICIAL FOR HEALTH? LIFE STYLE: DO YOU KNOW THAT APART FROM GUAVA LIFE STYLE: ಸೀಬೆ ಹಣ್ಣು ಅಲ್ಲದೆ ಸೀಬೆ ಎಲೆ ಕೂಡ ಆರೋಗ್ಯಕ್ಕೆ ಪ್ರಯೋಜನ ಗೊತ್ತೇ..?
Share. Facebook Twitter LinkedIn WhatsApp Email

Related Posts

‘SBI’ ಗ್ರಾಹಕರೇ ಗಮನಿಸಿ ; ಈ ನಂಬರ್ ಸೇವ್ ಮಾಡ್ಕೊಳ್ಳಿ, ಇನ್ಮುಂದೆ ಈ ಸಂಖ್ಯೆ ಕರೆ ಮಾತ್ರ ಸ್ವೀಕರಿಸಿ!

07/06/2025 6:35 AM2 Mins Read

ಮಹಿಳೆಯರೇ ಗಮನಿಸಿ ; ತಲೆ ಸ್ನಾನ ಮಾಡಿದ ತಕ್ಷಣ ಇವುಗಳನ್ನ ತಿನ್ನಬೇಡಿ.! ತಿಂದ್ರೆ ನಿಮ್ಗೆ ತೊಂದ್ರೆ

06/06/2025 9:27 PM2 Mins Read

‘ಮೆಂತ್ಯ ಬೀಜ’ ರಾತ್ರಿಯಿಡೀ ನೀರಿನಲ್ಲಿ ನೆನೆಸಿ ಬೆಳಿಗ್ಗೆ ಕುಡಿದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

06/06/2025 5:07 PM1 Min Read
Recent News

2026ರ ಮಾರ್ಚ್ ನಲ್ಲಿ 500 ರೂಪಾಯಿ ನೋಟು ಬ್ಯಾನ್ ಆಗುತ್ತಾ ? ವೈರಲ್ ಸುದ್ದಿ ಬಗ್ಗೆ ಸರ್ಕಾರ ಹೇಳಿದ್ದೇನು ?

07/06/2025 11:22 AM

Covid in India: ಭಾರತದಲ್ಲಿ 5,000 ಗಡಿ ದಾಟಿದ ಕೋವಿಡ್ -19 ಪ್ರಕರಣಗಳು, ಕೇರಳ, ದೆಹಲಿ, ಬಂಗಾಳದಲ್ಲಿ ಹೆಚ್ಚು

07/06/2025 10:51 AM

ಖ್ಯಾತ ವಿದ್ವಾಂಸ, ಬರಹಗಾರ ದಾಜಿ ಪನ್ಶಿಕರ್ ನಿಧನ| Daji Panshikar passes away

07/06/2025 10:38 AM

ಈದ್‌ ಸಂಭ್ರಮ: ಶುಭಾಶಯ ಕೋರಿದ ಪ್ರಧಾನಿ ಮೋದಿ

07/06/2025 10:24 AM
State News
KARNATAKA

ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ವಿರುದ್ಧ ಕ್ರಮಕ್ಕೆ ಹರತಾಳು ಹಾಲಪ್ಪ ಆಗ್ರಹ

By kannadanewsnow0907/06/2025 8:47 AM KARNATAKA 1 Min Read

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ಕಾಲ್ತುಳಿತ ದುರಂತದಲ್ಲಿ ಸರ್ಕಾರ ನುಣುಚಿಕೊಳ್ಳಲು ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡಿದೆ. ಈ ದುರಂತ…

ಈ ಮಂತ್ರವನ್ನು ಪಠಿಸಿ, ನಿಮ್ಮೊಂದಿಗೆ ಯಾವಾಗಲೂ ಕುಲದೇವತೆ ಇರುತ್ತದೆ, ನಿಮ್ಮನ್ನು ರಕ್ಷಿಸುತ್ತದೆ

07/06/2025 8:35 AM

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು `FIR’ ದಾಖಲು.!

07/06/2025 8:02 AM

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಮಾನವ ಹಕ್ಕುಗಳ ಆಯೋಗದಿಂದ 2 ‘ಸುಮೋಟೋ ಕೇಸ್’ ದಾಖಲು.!

07/06/2025 7:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.