Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 200 ಕೋಟಿ ಅಕ್ರಮ ವರ್ಗಾವಣೆ ಪ್ರಕರಣ : ನಟಿ ಜಾಕ್ವೆಲಿನ್ ಫರ್ನಾಂಡಿಸ್’ಗೆ ಬಿಗ್ ಶಾಕ್, ಅರ್ಜಿ ವಜಾ

03/07/2025 5:31 PM

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

03/07/2025 4:59 PM

BREAKING : ಏಷ್ಯಾಕಪ್’ನಲ್ಲಿ ಸ್ಪರ್ಧಿಸಲು ‘ಪಾಕಿಸ್ತಾನ ಹಾಕಿ ತಂಡ’ ಭಾರತಕ್ಕೆ ಆಗಮನ : ಕ್ರೀಡಾ ಸಚಿವಾಲಯ ಗ್ರೀನ್ ಸಿಗ್ನಲ್

03/07/2025 4:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BEAUTY TIPS: ಹೇರ್‌ ಸ್ಪ್ರೇ ಬಳಸುವ ಮುನ್ನ ಈ ವಿಚಾರ ತಿಳಿದುಕೊಳ್ಳಿ!
LIFE STYLE

BEAUTY TIPS: ಹೇರ್‌ ಸ್ಪ್ರೇ ಬಳಸುವ ಮುನ್ನ ಈ ವಿಚಾರ ತಿಳಿದುಕೊಳ್ಳಿ!

By kannadanewsnow0726/02/2024 8:16 PM

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಹೇರ್‌ ಸ್ಟೈಲ್‌ ಮಾಡಿಕೊಳ್ಳೋಕೆ ಯಾವ ಹೆಣ್ಣುಮಕ್ಕಳಿಗೆ ಇಷ್ಟವಿಲ್ಲ ಹೇಳಿ. ಮೇಕಪ್‌ ಮಾಡಿಕೊಂಡಾಗ ಹೇರ್‌ ಸ್ಟೈಲ್‌ ಮಾಡಿಕೊಂಡಾಗಲೇ ಅದು ಪರಿಪೂರ್ಣವಾಗೋದು. ಹೇರ್‌ ಸ್ಟೈಲ್‌ನಲ್ಲಿ ಅನೇಕ ಬಗೆಗಳಿವೆ. ದಿನ ದಿನಕ್ಕೂ ಒಂದೊಂದು ಹೇರ್‌ ಸ್ಟೈಲ್‌ ಹುಟ್ಟಿಕೊಳ್ಳುತ್ತಿವೆ. ಇನ್ನು ಹೇರ್‌ ಸ್ಟೈಲ್‌ ಅಂದವಾಗಿ ಚಂದವಾಗಿ ಕಾಣೋಕೆ ಅಥವಾ ಮಾಡಿದ ಹೇರ್‌ ಸ್ಟೈಲ್‌ ಸರಿಯಾಗಿ ಕೂರೋಕೆ ಹೇರ್‌ ಡಿಸೈನರ್‌ಗಳು ಹೇರ್‌ ಸ್ಪ್ರೇ ಬಳಸುವ ಚಾಲ್ತಿಯಲ್ಲಿದೆ. ಹೀಗೆ ಹೇರ್‌ ಸ್ಪ್ರೇ ಬಳಸುವುದರಿಂದ ಆಗುವ ಪರಿಣಾಮ ಏನೆಂದು ತಿಳಿದುಕೊಳ್ಳೋಣ.

ಸ್ಟೈಲಿಶ್‌ ಹೇರ್‌ ಸ್ಟೈಲ್‌ ಬೇಕೆಂದರೆ ಹೇರ್‌ ಸ್ಪ್ರೇ ಮಾಡಲೇಬೆಂಕೆಂದು ಹೇರ್‌ ಡಿಸೈನರ್‌ಗಳು ಸಲಹೆ ನೀಡುತ್ತಾರೆ. ಆದರೆ ಈ ಹೇರ್‌ ಸ್ಪ್ರೇ ಬಳಸುವುದರಿಂದ ಕೂದಲಿಗೆ ತುಂಬಾ ಹಾನಿಕಾರಕ ಎಂದು ಮೊದಲು ತಿಳಿದುಕೊಳ್ಳಿ. ವಿವಿಧ ಬಗೆಯ ಅನೇಕ ರಾಸಾಯನಿಕಗಳನ್ನು ಬಳಸಿ ಈ ಹೇರ್‌ ಸ್ಪ್ರೇಗಳನ್ನು ತಯಾರಿಸಿರುತ್ತಾರೆ. ಈ ರಾಸಾಯನಿಕರಗಳು ಕೂದಲಿಗೆ ಹಾಗು ಚರ್ಮಕ್ಕೂ ತುಂಬಾ ಅಪಾಯಕಾರಿ.

ಅಪರೂಪಕ್ಕೆಂದು ಹೇರ್‌ ಸ್ಪ್ರೇ ಬಳಸಲು ಅಡ್ಡಿಯಿಲ್ಲ. ಆದರೆ ನಿರಂತರವಾಗಿ ಹೇರ್‌ ಸ್ಪ್ರೇ ಬಳಸಿದರೆ ಕೂದಲು ಬೇಗನೇ ಡ್ಯಾಮೇಜ್‌ ಆಗುತ್ತವೆ. ಕೂದಲಿಗೆ ಸಂಬಧಿಸಿದ ಅನೇಕ ಸಮಸ್ಯೆಗಳು ಕಾಣಿಸಲು ಶುರುವಾಗುತ್ತವೆ. ಇದರಲ್ಲಿರುವ ರಾಸಾಯನಿಕಗಳು ಚರ್ಮಕ್ಕೆ ಒಳ್ಳೆಯದಲ್ಲ ಎಂದು ವೈದ್ಯರು ಹೇಳುತ್ತಾರೆ. ನಿರಂತವಾಗಿ ಹೇರ್‌ ಸ್ಪ್ರೇ ಬಳಸುವುದರಿಂದ ಆಗುವ ಅಪಾಯಗಳೇನೆಂದರೆ

ಕೂದಲಿನ ಆರೋಗ್ಯ ಹದಗೆಡುತ್ತದೆ. ಹೇರ್‌ ಸ್ಪ್ರೇ ಬಳಸಿದರೆ ಕೂದಲಿಗೆ ಹಚ್ಚುವ ನೈಸರ್ಗಿಕ ಕೊಬ್ಬರಿ ಎಣ್ಣೆ ಅಥವಾ ನೈಸರ್ಗಿಕವಾಗಿ ಮಾಡಿದ ಹೇರ್‌ ಫ್ಯಾಕ್‌ಗಳು ಅಷ್ಟೊಂದು ಪರಿಣಾಮ ಬೀರುವುದಿಲ್ಲ. ಕಾರಣ ಹೇರ್‌ ಸ್ಪ್ರೇನಲ್ಲಿರುವ ರಾಸಾಯನಿಕಗಳು ಹೆಚ್ಚು ಶಕ್ತಿಯುತವಾಗಿರುತ್ತವೆ. ಕೂದಲು ಉದುರುವುದು ಹೆಚ್ಚಾಗಿ ದಟ್ಟವಾಗಿ ಕೂದಲು ಬೆಳಯುವುದು ಕ್ರಮೇಣ ಕಡಿಮೆಯಾಗುತ್ತದೆ. ಕೂದಲಿನ ಒರಟುತನ ಹೆಚ್ಚಾಗುತ್ತದೆ. ಕೂದಲು ತುಂಡಾಗುವದು. ಹಾಗು ನೆತ್ತಿಯ ಚರ್ಮ ತುರಿಗೆಯಾಗುವುದು. ಹೀಗೆ ಅನೇಕ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಹಾಗಾಗಿ ನಿರಂತರವಾಗಿ ಹೇರ್‌ ಸ್ಪ್ರೇಗಳ ಬಳಕೆಯನ್ನು ಆದಷ್ಟು ಕಡಿಮೆ ಮಾಡಿ.

ಸೂಚನೆ: ಆರೋಗ್ಯ ತಜ್ಞರು ಮತ್ತು ಅಧ್ಯಯನಗಳ ಪ್ರಕಾರ ಈ ವಿವರಗಳನ್ನು ಒದಗಿಸಲಾಗಿದೆ. ಈ ಲೇಖನವು ನಿಮ್ಮ ತಿಳುವಳಿಕೆಗಾಗಿ ಮಾತ್ರ. ಇವುಗಳನ್ನು ಅನುಸರಿಸುವ ಫಲಿತಾಂಶಗಳು ಕೇವಲ ವೈಯಕ್ತಿಕವಾಗಿವೆ. ಇವುಗಳನ್ನು ಅನುಸರಿಸುವ ಮೊದಲು ಸಂಬಂಧ ಪಟ್ಟ ವೈದ್ಯರು, ತಜ್ಞರನ್ನು ಸಂಪರ್ಕಿಸುವುದು ಉತ್ತಮ ಮಾರ್ಗವಾಗಿದೆ. ನೀವು ಗಮನಿಸಬಹುದು.

 

BEAUTY TIPS: KNOW THIS BEFORE USING A HAIR SPRAY! BEAUTY TIPS: ಹೇರ್‌ ಸ್ಪ್ರೇ ಬಳಸುವ ಮುನ್ನ ಈ ವಿಚಾರ ತಿಳಿದುಕೊಳ್ಳಿ!
Share. Facebook Twitter LinkedIn WhatsApp Email

Related Posts

ಇವುಗಳನ್ನ ತಿನ್ನುವುದ್ರಿಂದ ನಿಮ್ಮ ‘ಲಿವರ್’ ಸಹಜವಾಗಿ ತೊಳೆದ ಮುತ್ತಿನಂತೆ ಸ್ವಚ್ಛವಾಗುತ್ತೆ.!

02/07/2025 10:15 PM2 Mins Read

ಕೆಟ್ಟ ಕೊಲೆಸ್ಟ್ರಾಲ್ ಕಮ್ಮಿ ಮಾಡಿ ‘ಹೃದಯ ಕಾಯಿಲೆ’ ತಡೆಯುವ ಶಕ್ತಿಶಾಲಿ ಆಹಾರಗಳಿವು.!

02/07/2025 3:17 PM2 Mins Read

SHOCKING: ಹೈಸ್ಕೂಲ್ ಮಕ್ಕಳಲ್ಲೂ ಹೈಪರ್ ಟೆನ್ಷನ್: ಹುಬ್ಬಳ್ಳಿ ಕಿಮ್ಸ್ ವೈದ್ಯರ ಅಧ್ಯಯನದಿಂದ ಆಘಾತಕಾರಿ ಸಂಗತಿ ಬಯಲು

02/07/2025 10:19 AM2 Mins Read
Recent News

BREAKING : 200 ಕೋಟಿ ಅಕ್ರಮ ವರ್ಗಾವಣೆ ಪ್ರಕರಣ : ನಟಿ ಜಾಕ್ವೆಲಿನ್ ಫರ್ನಾಂಡಿಸ್’ಗೆ ಬಿಗ್ ಶಾಕ್, ಅರ್ಜಿ ವಜಾ

03/07/2025 5:31 PM

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

03/07/2025 4:59 PM

BREAKING : ಏಷ್ಯಾಕಪ್’ನಲ್ಲಿ ಸ್ಪರ್ಧಿಸಲು ‘ಪಾಕಿಸ್ತಾನ ಹಾಕಿ ತಂಡ’ ಭಾರತಕ್ಕೆ ಆಗಮನ : ಕ್ರೀಡಾ ಸಚಿವಾಲಯ ಗ್ರೀನ್ ಸಿಗ್ನಲ್

03/07/2025 4:44 PM

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM
State News
KARNATAKA

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

By kannadanewsnow0903/07/2025 4:59 PM KARNATAKA 2 Mins Read

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಪ್ರತಿ ದಿನ ಸುಮಾರು 45 ಸಾವಿರ ಗುಣಮಟ್ಟದ ಹಾಲು ಉತ್ಪಾದನೆಯಾಗುತ್ತಿದ್ದು, ಜಿಲ್ಲೆಯಲ್ಲಿ ಹೊಸದುರ್ಗ…

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM

ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ : ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲೇ ವಾಗ್ದಾಳಿ

03/07/2025 4:13 PM

BREAKING : ರಾಜ್ಯದಲ್ಲಿ ಆನ್ಲೈನ್ ಗೇಮ್ ಗೆ ಮತ್ತೊಂದು ಬಲಿ : ಸೆಲ್ಫಿ ವಿಡಿಯೋ ಮಾಡಿ ನೇಣಿಗೆ ಶರಣಾದ ಯುವಕ!

03/07/2025 3:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.