Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಪರೇಷನ್ ಸಿಂಧೂರ್ ವೇಳೆ ಚೀನಾ ನಮ್ಮ ವಾಹಕಗಳ ಕುರಿತು ಪಾಕ್’ಗೆ ಲೈವ್ ಇನ್ಪುಟ್ಸ್ ನೀಡಿತು ; ಉನ್ನತ ಸೇನಾ ಜನರಲ್

04/07/2025 3:11 PM

BREAKING : ‘CUET UG’ ಫಲಿತಾಂಶ ಪ್ರಕಟ ; ರಿಸಲ್ಟ್ ಚೆಕ್ ಮಾಡಲು ‘ಡೈರೆಕ್ಟ್ ಲಿಂಕ್’ ಇಲ್ಲಿದೆ |CUET UG Result Declared

04/07/2025 2:36 PM

BREAKING: CUET UG 2025 ಫಲಿತಾಂಶ ಪ್ರಕಟ: ಈ ರೀತಿ ರಿಸಲ್ಟ್ ಚೆಕ್ ಮಾಡಿ | CUET UG Result 2025

04/07/2025 2:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » HEALTH TIPS: ಮೂಲವ್ಯಾಧಿಗೆ ರಾಮಬಾಣದಂತೆ ಕೆಲಸ ಮಾಡುತ್ತದೆ ಈ ಮನೆಮದ್ದು!
LIFE STYLE

HEALTH TIPS: ಮೂಲವ್ಯಾಧಿಗೆ ರಾಮಬಾಣದಂತೆ ಕೆಲಸ ಮಾಡುತ್ತದೆ ಈ ಮನೆಮದ್ದು!

By kannadanewsnow0727/02/2024 6:27 PM

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಮೂಲವ್ಯಾಧಿ ಸಮಸ್ಯೆ ಅನುಭವಿಸಿದವರಿಗೆ ಗೊತ್ತು ಅದರ ನರಕಯಾತನೆ. ಇದರ ನೋವು ಅಷ್ಟು ತೀವೃತೆಯಿಂದಿರುತ್ತದೆ. ಮಲವಿಸರ್ಜನೆ ಮಾಡುವಾಗ ಅನುಭವಿಸುವ ನೋವು ಹೇಳತೀರದು. ಹೀಗೆ ಮೂಲವ್ಯಾಧಿಯ ಸಂಕಷ್ಟದಿಂದ ಪಾರಾಗಲು ಸುಲಭವಾದ ಹಾಗು ಅಷ್ಟೇ ಪರಿಣಾಮಕಾರಿಯಾದ ಮನೆಮದ್ದು ಒಂದಿದೆ. ಅದರ ಬಗ್ಗೆ ತಿಳಿದುಕೊಳ್ಳೋಣ ಬನ್ನಿ..

ಮೂಲವ್ಯಾಧಿ ಮನೆಮದ್ದು ತಯಾರಿಸಲು ಬೇಕಾಗುವ ಸಾಮಗ್ರಿಗಳೆಂದರೆ ಮುಟ್ಟಿದರೆ ಮುನಿಸೊಪ್ಪು, ಜಿರಿಗೆ, ಹಾಗು ಹಸುವಿನ ಹಾಲು. ಕೇವಲ ಈ ಮೂರೇ ಮೂರು ಪದಾರ್ಥಗಳಿಂದ ಮೂಲವ್ಯಾಧಿ ಸಮಸ್ಯೆಗೆ ಒಂದೇ ವಾರದಲ್ಲಿ ಪರಿಹಾರ ಕಂಡುಕೊಳ್ಳಬಹುದು. ಈ ಮದ್ದನ್ನು ಹೇಗೆ ತಯಾರಿಸಬೇಕೆಂದರೆ,

ಮುಟ್ಟಿದರೆ ಮುನಿಸೊಪ್ಪನ್ನು ಚೆನ್ನಾಗಿ ಶುದ್ಧವಾದ ನೀರಿನಲ್ಲಿ ತೊಳೆದುಕೊಳ್ಳಬೇಕು. ಈ ಸೊಪ್ಪನ್ನು ಅರೆಯುವ ಕಲ್ಲಿಗೆ ಹಾಕಿ, ನಂತರ ಇದಕ್ಕೆ ಒಂದು ಚಮಚ ಜೀರಿಗೆ ಹಾಕಿಕೊಂಡು ಚೆನ್ನಾಗಿ ಜಜ್ಜಿಕೊಳ್ಳಬೇಕು. ಸ್ವಲ್ಪ ಗಟ್ಟಿ ಎನಿಸಿದರೆ ಶುದ್ಧವಾದ ಹಸುವಿನ ಹಾಲನ್ನು ಹಾಕಿ ಜಜ್ಜಿಕೊಳ್ಳಿ. ಇದಕ್ಕೆ ಅರ್ಧ ಲೋಟ ಶುದ್ಧವಾದ ಹಸುವಿನ ಹಾಲನ್ನು ಹಾಕಿ ಮತ್ತೆ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ. ಇದನ್ನು ಒಂದು ಲೋಟಕ್ಕೆ ತೆಗೆದಿಟ್ಟುಕೊಳ್ಳಿ.

ಈ ಮಿಶ್ರಣವನು ಆದಷ್ಟು ಬೆಳಗ್ಗೆ ಖಾಲಿ ಹೊಟ್ಟೆಯಲಿಯೇ ಸೇವಿಸಿದರೆ ಉತ್ತಮ ರಿಸಲ್ಟ್‌ ಪಡೆಯಬಹುದು. ಬೆಳಗ್ಗೆ ಎದ್ದು ನಿತ್ಯಕರ್ಮಗಳನ್ನು ಮುಗಿಸಿಕೊಂಡ ಮೇಲೆ ನೀರು ಕುಡಿದು ಖಾಲಿ ಹೊಟ್ಟಗೆ ಇದ್ದನ್ನು ಸೇವಿಸಬೇಕು. ಹೀಗೆ ಮಾಡುವುದರಿಂದ ಮೂಲವ್ಯಾಧಿ ಸಮಸ್ಯೆ ಸಂಪೂರ್ಣವಾಗಿ ವಾಸಿಯಾಗುತ್ತದೆ.

ಮೂಲವ್ಯಾಧಿಗೆ ಈ ಮೇಲೆ ಹೇಳಿದ ಮನೆಮದ್ದು ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಆದರೆ ಕೆಲವೊಮ್ಮೆ ರೋಗದ ತೀವೃತೆ ಹೆಚ್ಚು ಇದ್ದರೆ ಕೆಲವೊಬ್ಬರಿಗೆ ಈ ಮನೆಮದ್ದು ಕೆಲಸ ಮಾಡದೇ ಇರಬಹುದು. ನಿಮಗೆ ಈ ಮನೆಮದ್ದನ್ನು ಸೇವಿಸಿದ ಮೇಲೆಯೂ ಮೂಲವ್ಯಾಧಿ ಸಮಸ್ಯೆ ಇನ್ನೂ ಹೆಚ್ಚು ತೀವೃವಾಗಿದ್ದರೆ ನಿರ್ಲಕ್ಷಿಸಬೇಡಿ. ಕೂಡಲೇ ವೈದ್ಯರನ್ನು ಸಂಪರ್ಕಿಸಿ ಸೂಕ್ತವಾದ ಚಿಕಿತ್ಸೆ ಪಡೆದುಕೊಳ್ಳಿ.

ಸೂಚನೆ: ಆರೋಗ್ಯ ತಜ್ಞರು ಮತ್ತು ಅಧ್ಯಯನಗಳ ಪ್ರಕಾರ ಈ ವಿವರಗಳನ್ನು ಒದಗಿಸಲಾಗಿದೆ. ಈ ಲೇಖನವು ನಿಮ್ಮ ತಿಳುವಳಿಕೆಗಾಗಿ ಮಾತ್ರ. ಇವುಗಳನ್ನು ಅನುಸರಿಸುವ ಫಲಿತಾಂಶಗಳು ಕೇವಲ ವೈಯಕ್ತಿಕವಾಗಿವೆ. ಇವುಗಳನ್ನು ಅನುಸರಿಸುವ ಮೊದಲು ಸಂಬಂಧ ಪಟ್ಟ ವೈದ್ಯರು, ತಜ್ಞರನ್ನು ಸಂಪರ್ಕಿಸುವುದು ಉತ್ತಮ ಮಾರ್ಗವಾಗಿದೆ. ನೀವು ಗಮನಿಸಬಹುದು.

HEALTH TIPS: THIS HOME REMEDY WORKS AS A PANACEA FOR PILES! HEALTH TIPS: ಮೂಲವ್ಯಾಧಿಗೆ ರಾಮಬಾಣದಂತೆ ಕೆಲಸ ಮಾಡುತ್ತದೆ ಈ ಮನೆಮದ್ದು!
Share. Facebook Twitter LinkedIn WhatsApp Email

Related Posts

ನಿಮ್ಮ ಬೋಳು ತಲೆಯ ಮೇಲೆ ಕೂದಲು ಬೇಕಾ.?! ಹಾಗಾದ್ರೆ, ಹೀಗೆ ಮಾಡಿ.!

03/07/2025 10:02 PM1 Min Read

‘ಮಳೆನೀರು’ ಕುಡಿಯುವುದು ಒಳ್ಳೆಯದೇ.? ತಜ್ಞರು ಹೇಳುವುದೇನು ಗೊತ್ತಾ.?

03/07/2025 9:44 PM2 Mins Read

ಇವುಗಳನ್ನ ತಿನ್ನುವುದ್ರಿಂದ ನಿಮ್ಮ ‘ಲಿವರ್’ ಸಹಜವಾಗಿ ತೊಳೆದ ಮುತ್ತಿನಂತೆ ಸ್ವಚ್ಛವಾಗುತ್ತೆ.!

02/07/2025 10:15 PM2 Mins Read
Recent News

ಅಪರೇಷನ್ ಸಿಂಧೂರ್ ವೇಳೆ ಚೀನಾ ನಮ್ಮ ವಾಹಕಗಳ ಕುರಿತು ಪಾಕ್’ಗೆ ಲೈವ್ ಇನ್ಪುಟ್ಸ್ ನೀಡಿತು ; ಉನ್ನತ ಸೇನಾ ಜನರಲ್

04/07/2025 3:11 PM

BREAKING : ‘CUET UG’ ಫಲಿತಾಂಶ ಪ್ರಕಟ ; ರಿಸಲ್ಟ್ ಚೆಕ್ ಮಾಡಲು ‘ಡೈರೆಕ್ಟ್ ಲಿಂಕ್’ ಇಲ್ಲಿದೆ |CUET UG Result Declared

04/07/2025 2:36 PM

BREAKING: CUET UG 2025 ಫಲಿತಾಂಶ ಪ್ರಕಟ: ಈ ರೀತಿ ರಿಸಲ್ಟ್ ಚೆಕ್ ಮಾಡಿ | CUET UG Result 2025

04/07/2025 2:34 PM

ಉಕ್ರೇನ್’ನಲ್ಲಿ ರಷ್ಯಾ ವಿನಾಶ ಸೃಷ್ಟಿ, ಕೀವ್ ಮೇಲೆ 540 ಡ್ರೋನ್ ಮತ್ತು 11 ಕ್ಷಿಪಣಿ ದಾಳಿ, ವಸತಿ ಪ್ರದೇಶಗಳಿಗೆ ಬೆಂಕಿ

04/07/2025 2:30 PM
State News
KARNATAKA

BREAKING : ಬಿಜೆಪಿ MLC ಎನ್.ರವಿಕುಮಾರ್ ಗೆ ಬಂಧನದ ಭೀತಿ : ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ

By kannadanewsnow0504/07/2025 2:19 PM KARNATAKA 1 Min Read

ಬೆಂಗಳೂರು : ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಕುರಿತಂತೆ ಬಿಜೆಪಿ ಎಂಎಲ್ಸಿ ರವಿಕುಮಾರ್ ಅವಹೇಳನಕಾರಿ ಪದ ಬಳಕೆ…

ಹಸಿರುಮಕ್ಕಿ ‌ಸೇತುವೆ ನಿರ್ಮಾಣದಿಂದ ಈ ಭಾಗದ ಜನರ ಕನಸು-ನನಸು: ಸಚಿವ ಮಧು ಬಂಗಾರಪ್ಪ

04/07/2025 1:51 PM

BREAKING : ಅಕ್ರಮ ಆಸ್ತಿ ಗಳಿಕೆ ಪ್ರಕರಣ : ವಿಚಾರಣೆಗೆ ಹಾಜರಾಗುವಂತೆ ಕೆ.ಎಸ್ ಈಶ್ವರಪ್ಪಗೆ ಲೋಕಾಯುಕ್ತ ನೋಟಿಸ್

04/07/2025 1:13 PM

BIG NEWS : ಸಿಎಸ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ವಿಚಾರ : ಎನ್ ರವಿಕುಮಾರ್ ಗೆ CM ಸಿದ್ದರಾಮಯ್ಯ ಏನಂದ್ರು ನೋಡಿ

04/07/2025 1:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.